• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಮಿತ್‌ ಶಾ ಸುಳ್ಳು ಬಯಲು ಮಾಡ್ತೇವೆ: ದಿನೇಶ್‌ ಗುಂಡೂರಾವ್‌
ಕರ್ನಾಟಕದ ಬರಗಾಲಕ್ಕೆ ಕೇಂದ್ರದಿಂದ ಯಾಕೆ ದುಡ್ಡು ಕೊಟ್ಟಿಲ್ಲ ಅಂದರೆ, ನಾವು ಅವರಿಗೆ ಸರಿಯಾಗಿ ಮಾಹಿತಿ ಕೊಟ್ಟಿಲ್ಲ ಅಂತ ಅಮಿತ್‌ ಶಾ ಹೇಳಿದ್ದಾರೆ. ಇದಕ್ಕಿಂತ ಅಪ್ಪಟ ಸುಳ್ಳು ಯಾವುದೂ ಇಲ್ಲ.
ಹುಲಿಯೂರಮ್ಮದೇವಿಯ ಅದ್ಧೂರಿ ಅಗ್ನಿಕೊಂಡೋತ್ಸವ
ಮಾಗಡಿ: ತಾಲೂಕಿನ ಚಕ್ರಬಾವಿ ಗ್ರಾಮದ ಶಕ್ತಿ ದೇವತೆ ಹುಲಿಯೂರಮ್ಮ ದೇವಿಯ ಅಗ್ನಿಕೊಂಡೋತ್ಸವ ಅದ್ಧೂರಿಯಾಗಿ ನೆರವೇರಿಸಲಾಯಿತು.
ನೀರಿದ್ದರೂ ತೀರದ ಜನರ ದಾಹ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ 11.45 ಲಕ್ಷ ಜನರಿದ್ದು, ನಿತ್ಯ 22,80,000 (2.28 ಎಂಎಲ್‌ಡಿ) ಲೀಟರ್‌ ನೀರು ಬೇಕಿದೆ. ಅಗತ್ಯಕ್ಕೆ ಅನುಗುಣವಾಗಿ ನೀರಿನ ಸಂಗ್ರಹವಿದೆ ಎಂಬುದು ಪಾಲಿಕೆ ಸ್ಪಷ್ಟನೆ.
ಜಾತಿ ಚುನಾವಣೆಯಲ್ಲ, ದೇಶದ ಭವಿಷ್ಯದ ಚುನಾವಣೆ: ಎಚ್‌ಡಿಕೆ
ಈ ನಡೆಯುತ್ತಿರುವ ಲೋಕಸಭಾ ಚುನಾವಣೆ ಜಾತಿ ಚುನಾವಣೆಯಲ್ಲ ದೇಶದ ಭವಿಷ್ಯದ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಧಾರ್ಮಿಕ ಕಾರ್ಯಗಳಿಂದ ಸುಖ, ನೆಮ್ಮದಿ
ಬೈಲಹೊಂಗಲ:ಸಕಲರೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಸುಖ, ನೆಮ್ಮದಿ ಸಭಿಸುವ ಮೂಲಕ ಜೀವನ ಸುಗಮವಾಗಲಿದೆ ಎಂದು ಬಾಳೇಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ನುಡಿದರು.
ಅಪರಿಚಿತ ಪ್ರಾಣಿ ದಾಳಿಯಿಂದ ಜಾನುವಾರುಗಳ ಸಾವು
ಅಪರಿಚಿತ ಪ್ರಾಣಿ ದಾಳಿ ಮಾಡಿ ತಾಲೂಕಿನಲ್ಲಿ ಒಂದು ವಾರದಲ್ಲಿ ಹಸುವಿನ ಹಾಗೂ ಎಮ್ಮೆ ಕರು ಸೇರಿ ಆರು ಜಾನುವಾರುಗಳನ್ನು ತಿಂದು ಹಾಕಿದ ಪ್ರಕರಣ ತಾಲೂಕಿನ ಮದಗುಣಿ ಗ್ರಾಮದಲ್ಲಿ ನಡೆದಿದೆ.
ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರನ್ನು ಬೆಂಬಲಿಸುವಂತೆ ದಲಿತ ಸಮುದಾಯಕ್ಕೆ ಮನವಿ
ದಲಿತ ಸಮುದಾಯವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಸ್.ಪಿ.ಮುದ್ದಹನುಮೇಗೌಡರನ್ನು ಬೆಂಬಲಿಸುವಂತೆ ಆದಿಜಾಂಬವ ಸಂಘದ ಅಧ್ಯಕ್ಷರಾದ ಪೆದ್ದಿಹಳ್ಳಿ ನರಸಿಂಹಯ್ಯ ತಿಳಿಸಿದ್ದಾರೆ.
ಶಿವಮೊಗ್ಗ ಕಾಂಗ್ರೆಸ್‌ ಜಿಲ್ಲಾಧ್ಯಕ್ಷರಾಗಿಪ್ರಸನ್ನಕುಮಾರ್ ಅಧಿಕಾರ ಸ್ವೀಕಾರ
ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕವಾದ ಆರ್.ಪ್ರಸನ್ನಕುಮಾರ್ ಅವರಿಗೆ ಹಿಂದಿನ ಅಧ್ಯಕ್ಷ ಎಚ್.ಎಸ್.ಸುಂದರೇಶ್‌ರವರು ಕಾಂಗ್ರೆಸ್ ಧ್ವಜವನ್ನು ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಿದರು.
ಕುಟುಂಬ ರಾಜಕಾರಣ ಕೊನೆಯಾಗಲಿ, ಈಶ್ವರಪ್ಪ ಪ್ರಯತ್ನ ಯಶಸ್ವಿಯಾಗಲಿ: ಯತ್ನಾಳ್
. ಬಿಜೆಪಿಯ ಕಾರ್ಯಕರ್ತರು ಕೂಡ ಕುಟುಂಬ ರಾಜಕಾರಣ ನಿಲ್ಲಬೇಕು ಎಂದು ಬಯಸುತ್ತಿದ್ದಾರೆ. ಅದನ್ನು ಶೀಘ್ರದಲ್ಲಿಯೇ ಮೋದಿ ಈಡೇರಿಸುತ್ತಾರೆ. ದೇಶದಲ್ಲಿಯೇ ಅಂತಹ ವ್ಯವಸ್ಥೆಯನ್ನು ಅಂತ್ಯಗೊಳಿಸುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಯತ್ನಾಳ್‌ ಹೇಳಿದರು.
ಬಿಜೆಪಿ ಸಮಾವೇಶದಲ್ಲಿ ಪಿಕ್‌ಪಾಕೆಟ್‌: 13 ಮಂದಿ ಬಂಧನ
ಕಳೆದ ತಿಂಗಳು ಕುಶಾಲನಗರ ಮತ್ತು ಮಡಿಕೇರಿ ನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಲಕ್ಷಾಂತರ ರು. ನಗದು ಪಿಕ್ ಪಾಕೆಟ್ ಮಾಡಿರುವ ಪ್ರಕರಣದ 13 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12 ಮೊಬೈಲ್, ಎರಡು ಕಾರುಗಳು, ರು. 2,65,960 ನಗದು ವಶಪಡಿಸಿಕೊಳ್ಳಲಾಗಿದೆ.
  • < previous
  • 1
  • ...
  • 11641
  • 11642
  • 11643
  • 11644
  • 11645
  • 11646
  • 11647
  • 11648
  • 11649
  • ...
  • 14438
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved