• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಔಷಧಿ ಗಿಡಮೂಲಿಕೆಗಳ ಅಭಿವೃದ್ಧಿಗೂ ಶ್ರಮಿಸೋಣ
ಹರ್ಬಲ್‌ ಔಷಧಿ ಮೂಲಕವೂ ರೋಗಿ ಗುಣಮುಕ್ತ, ಬೀದರ್‌ ಪಶು ವಿವಿಯ 13ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಗೆಹ್ಲೋಟ್‌ ಅಭಿಮತ
ಮದ್ಯ ವ್ಯಾಪಾರಿಗಳ ಪತ್ರದ ಬಗ್ಗೆ ತನಿಖೆ ನಡೆಸಿ: ಸಿಎಂಗೆ ಕೋಟ ಆಗ್ರಹ
ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳು ನೀಡುವ ಕಾಟದ ಬಗ್ಗೆ ಅಬಕಾರಿ ವ್ಯಾಪಾರಿಗಳು ಮುಖ್ಯಮಂತ್ರಿಗೆ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಅಬಕಾರಿ ಸಚಿವರ ಮೇಲೂ ತನಿಖೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ.
ಗ್ಯಾರಂಟಿಗಳ ಪರಿಣಾಮಕಾರಿ ಜಾರಿ: ಉಸ್ತುವಾರಿ ಕಾರ್ಯದರ್ಶಿ ಸೂಚನೆ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್ ಸೂಚಿಸಿದ್ದಾರೆ.
ಕಾರ್ಯಕ್ರಮಗಳಿಂದ ಕಳೆಗಟ್ಟಿದ ಶಿವಮೊಗ್ಗ ದಸರಾ ಮಹೋತ್ಸವ
ಯಾವುದೇ ಸಿನಿಮಾ ಚಿತ್ರಮಂದಿರದಲ್ಲೇ ಗೆಲ್ಲಬೇಕು: ನಿರ್ದೇಶಕ ಪನ್ನಗಾಭರಣ
ದಶಮಂಟಪ: ಶ್ರೀ ಕೋದಂಡ ರಾಮ ದೇವಾಲಯದಿಂದ ಮಣಿಕಂಠನಿಂದ ಮಹಿಷಿಯ ಶಾಪ ವಿಮೋಚನೆ ಕಥಾ ಸಾರಾಂಶ
ಮಂಟಪದಲ್ಲಿ ಒಟ್ಟು 25 ಕಲಾಕೃತಿಗಳನ್ನು ಅಳವಡಿಸಲಾಗುತ್ತಿದೆ. ಮೈಸೂರು ಜಿಲ್ಲೆಯ ಉದ್ಭೂರಿನ ಮಹದೇವಪ್ಪ ಮತ್ತು ನಾಗರಾಜು ಕಲಾಕೃತಿಗಳನ್ನು ನಿರ್ಮಿಸುತ್ತಿದ್ದಾರೆ. ತಮಿಳುನಾಡಿನ ದಿಂಡಿಗಲ್‌ನ ಜೇಮ್ಸ್ ಲೈಟಿಂಗ್ ಬೋರ್ಡ್ ಇರಲಿದೆ. ಮಡಿಕೇರಿ ಗೌತಮ್ ಮತ್ತು ಸಂದು ಸ್ಟುಡಿಯೋ ಸೆಟ್ಟಿಂಗ್ ಹಾಗೂ ಫಯರ್ ವರ್ಕ್ ಮಾಡಲಿದ್ದಾರೆ.
ಅಡಕೆ, ಬಾಳೆ ತೋಟಕ್ಕೆ ನುಗ್ಗಿದ ಆನೆ: ಬೆಳೆ ಹಾನಿ
ಬೆಳೆ ಹಾನಿಗೊಳಿಸುತ್ತಿರುವ ಆನೆಯನ್ನು ಸೆರೆಹಿಡಿದು ಸ್ಥಳಾಂತರಿಸಲು ಮನವಿ
ದೇಶದಲ್ಲಿ ಇಂದಿಗೂ ಶೇಕಡ 32ರಷ್ಟು ಬಾಲ್ಯವಿವಾಹ
ಬಾಲ್ಯ ವಿವಾಹವು ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಅನಿಷ್ಟ ಪದ್ಧತಿಯಾಗಿದ್ದು ಅದನ್ನು ತಡೆಗಟ್ಟುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಾಂತರಾಜ್ ತಿಳಿಸಿದರು.
ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ
ಮಡಿಕೇರಿ ದಸರಾ ಉತ್ಸವ ಹಿನ್ನೆಲೆಯಲ್ಲಿ ನಗರದ ಗಾಂಧಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಸೋಮವಾರ ರಾತ್ರಿ ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಚಾಲನೆ ನೀಡಿದರು.
ಬೆಳೆವಿಮೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲ
ಜಿಲ್ಲೆಯಲ್ಲಿ ಪ್ರಸ್ತುತ 3,26,164 ರೈತರು ಬೆಳೆ ವಿಮಾ ನೋಂದಣಿ ಮಾಡಿಸಿಕೊಂಡಿದ್ದು, ಆದರೆ ಶೇ.25ರಷ್ಟು ಸಹ ಬೆಳೆವಿಮೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ ಬಣದ ಜಿಲ್ಲಾಧ್ಯಕ್ಷ ಹನುಮಂತಪ್ಪ ಹುಚ್ಚಣ್ಣನವರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಐಟಿ, ಸಿಬಿಐ, ಇಡಿ ಮೂಲಕ ಬಿಜೆಪಿ ಕುತಂತ್ರ ರಾಜಕಾರಣ
ಯಾವುದೇ ಕಮಿಷನ್‌ ಇಲ್ಲದೇ ರಾಜ್ಯದಲ್ಲಿ ಭ್ರಷ್ಟಾಚಾರಮುಕ್ತ ಆಡಳಿತವನ್ನು ಜನತೆಗೆ ನೀಡುತ್ತಿದ್ದೇವೆ. ಆದರೂ ಬಿಜೆಪಿ ಮತ್ತು ಜೆಡಿಎಸ್‌ನವರು ಜನತೆಯ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ
  • < previous
  • 1
  • ...
  • 11651
  • 11652
  • 11653
  • 11654
  • 11655
  • 11656
  • 11657
  • 11658
  • 11659
  • ...
  • 11751
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved