• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿಂಗಾಯತ ಧರ್ಮಕ್ಕಿದೆ 900 ವರ್ಷಗಳ ಇತಿಹಾಸ
ಸಮಾಜದಲ್ಲಿದ್ದ ಮೂಢನಂಬಿಕೆ, ಬಾಲ್ಯ ವಿವಾಹ ಇಂತಹವುಗಳನ್ನು ಹೋಗಲಾಡಿಸಲು ಬಸವಾದಿ ಶಿವಶರಣರು ಲಿಂಗಾಯತ ಧರ್ಮ ಸ್ಥಾಪಿಸಿದ್ದು, ಇದಕ್ಕೆ 900 ವರ್ಷಗಳ ಇತಿಹಾಸವಿದೆ. ಧರ್ಮ ಎಂಬುದು ರಾಜಕೀಯ ತರ್ಕವಲ್ಲ, ನಂಬಿಕೆಗೆ ಅರ್ಹವಾದ ವಿಚಾರ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಡಿಜಿಪಿ ಶಂಕರ ಬಿದರಿ ಹೇಳಿದರು.
ಶಕ್ತಿದೇವತೆಗಳ ಪೂಜೆಯಿಂದ ದುಷ್ಟಶಕ್ತಿಗಳು ದೂರ
ನಗರಸಭೆ ಕಚೇರಿ ಆವರಣದ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ
ಕಾವೇರಿ ಚಳವಳಿ ತೀವ್ರಗೊಳಿಸಲು ಸಮಿತಿ ತಿರ್ಮಾನ
ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ಕ್ರಮ ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹಮ್ಮಿಕೊಂಡಿರುವ ಕಾವೇರಿ ಚಳವಳಿಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡು ಧರಣಿ ನಡೆಸಿದರು.
ದೇಶಿಯ ಆಹಾರದ ಕಂಪು ಪಸರಿಸಿದ ಸಿರಿಧಾನ್ಯ ಮೇಳ
ಭಾರತದ ದೇಶಿಯ ಆಹಾರ ತಳಿಗಳಾದ ಸಿರಿಧಾನ್ಯಗಳಿಗೆ ಜಾಗತಿಕ ಬೇಡಿಕೆ ಸೃಷ್ಟಿಸುವುದು ಮತ್ತು ಜನರಿಗೆ ಪೌಷ್ಟಿಕಾಂಶದ ಆಹಾರವನ್ನು ಒದಗಿಸುವುದು ಈ ಘೋಷಣೆಯ ಉದ್ದೇಶವಾಗಿದೆ. ಇದನ್ನು ಸಾಕಾರಗೊಳಿಸಲು ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗ, ದೇವಧಾನ್ಯ ರೈತ ಉತ್ಪಾದಕರ ಕಂಪನಿಗಳು ರಾಜ್ಯಾದ್ಯಂತ ಸಿರಿಧಾನ್ಯಗಳ ಮೇಳಗಳ ಆಯೋಜಿಸುವ ಮೂಲಕ ಶ್ರಮಿಸುತ್ತಿವೆ.
ಶಿಕ್ಷಣದಿಂದ ನಮ್ಮ ಬದುಕು ಸುಂದರ: ದೇಶಪಾಂಡೆ
ಲೇಖಕಿಯರ ಸಂಘದ ಬುದ್ಧಾದೇವಿ ಸಂಗಮ ಬರೆದಿರುವ ಶಿಕ್ಷಣವೇ ಜೀವನ ಕೃತಿ ಬಿಡುಗಡೆ ಕಾರ್ಯಕ್ರಮ
ರಾಣಿಬೆನ್ನೂರು ಕಾ ರಾಜಾ ಗಣೇಶನಿಗೆ ಅದ್ಧೂರಿ ವಿದಾಯ
ಇಲ್ಲಿನ ವಂದೇ ಮಾತರಂ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ರಾಣಿಬೆನ್ನೂರು ಕಾ ರಾಜಾ ಗಣಪತಿಯ (ಅಯೋಧ್ಯಾ ಪ್ರತಿರೂಪ ಮಾದರಿ) ಶೋಭಾಯಾತ್ರೆ ಭಾನುವಾರ ನಗರದಲ್ಲಿ ಅದ್ಧೂರಿಯಾಗಿ ಜರುಗಿತು.
ಗಾಂಧಿ ಮೈದಾನಕ್ಕೆ ಬನ್ನಿ.. ಪಾಯಿಂಟ್‌ನಲ್ಲಿ ಫೋಟೋ ತೆಗೆಯಿರಿ
ಮೈಸೂರಿನ ಚಾಮುಂಡಿ ಬೆಟ್ಟ ತಪ್ಪಲಿನಲ್ಲಿ ಕಳೆದ 5 ವರ್ಷಗಳಿಂದ ತನ್ನದೇ ಆದ ಮರಳು ಕಲಾ ಪ್ರದರ್ಶನ ಗ್ಯಾಲರಿ ಮೂಲಕ ಕರ್ನಾಟಕದ ಏಕೈಕ ಮರಳು ಕಲಾಗ್ಯಾಲರಿ ಹೊಂದಿರುವ ಎಂ.ಎನ್. ಗೌರಿ, ಈ ಸಂಗ್ರಹಾಲಯದಲ್ಲಿ ನೂರಾರು ಮರಳು ಕಲಾಕೃತಿಗಳನ್ನು ದಿನನಿತ್ಯ ಸಾವಿರಾರು ವೀಕ್ಷಕರ ನೋಟಕ್ಕೆ ಅವಕಾಶ ಕಲ್ಪಿಸಿದ್ದಾರೆ.
ತೀವ್ರ ವಾಂತಿ, ಬೇಧಿಗೆ ಮತ್ತೊಬ್ಬ ವೃದ್ಧೆ ಬಲಿ
ಮತ್ತಿ ಗ್ರಾಮದಲ್ಲಿ ವಾರದಲ್ಲಿಯೇ ಮೂವರು ವೃದ್ಧರ ಸಾವು , ತಹಸೀಲ್ದಾರ್‌, ಡಿಎಚ್‌ಒ ಸೇರಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ
ಚುನಾವಣೆಗಾಗಿ ₹1000 ಕೋಟಿ ಹಣ ಸಂಗ್ರಹಕ್ಕೆಮುಂದಾದ ಕಾಂಗ್ರೆಸ್‌- ಜೋಶಿ
ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಐಟಿ ರೇಡ್ ಮಾಡಲಾಗಿದೆ. ಒಬ್ಬರ ಮನೆಯಲ್ಲಿ ರು. 42 ಕೋಟಿ ಸಿಕ್ಕಿದೆ, ಇನ್ನೊಬ್ಬರ ಮನೆಯಲ್ಲಿ ರು. 45 ಕೋಟಿ ಸಿಕ್ಕಿದೆ. ಇದು ಕಾಂಗ್ರೆಸ್ ಮುಖಂಡರ ದುಡ್ಡು. ಇದು ಭ್ರಷ್ಟಾಚಾರದ ಹಣ ಎನ್ನುವುದು ಜನಜನಿತ. ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರೇ ಕಾಂಗ್ರೆಸ್ ಎಂದಿದ್ದಾರೆ ಜೋಶಿ.
ಉಚ್ಚಿಲ ದಸರಾ ಉಡುಪಿ ಜಿಲ್ಲೆಯ ಹಬ್ಬವಾಗಲಿ: ಡಾ. ವಿದ್ಯಾಕುಮಾರಿ
ಭಾನುವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಉಚ್ಚಿಲ ದಸರಾ- 2023ಕ್ಕೆ ಚಾಲನೆ
  • < previous
  • 1
  • ...
  • 11653
  • 11654
  • 11655
  • 11656
  • 11657
  • 11658
  • 11659
  • 11660
  • 11661
  • ...
  • 11743
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved