• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆಯಲ್ಲಿ ನಿಮ್ಮ ಮತ ಹಣಕ್ಕಾಗಿ ಮಾರಿಕೊಳ್ಳಬಾರದು
ಚುನಾವಣೆಯಲ್ಲಿ ನಿಮ್ಮ ಮತ ಹಣಕ್ಕಾಗಿ ಮಾರಿಕೊಳ್ಳಬಾರದು, ಮತದಾನದ ಹಕ್ಕು ನಿಮ್ಮದು. ಎಲ್ಲರೂ ಮತದಾನ ಮಾಡಿರಿ ಎಂದು ಕವಲಗುಡ್ಡದ ಅವರೇಶ್ವರ ಸ್ವಾಮೀಜಿ ನುಡಿದರು.
ಸ್ತ್ರೀ, ಮಾತೃಶಕ್ತಿ ವಿರೋಧಿ ಕಾಂಗ್ರೆಸ್ಸಿಗರ ಡಿಎನ್‌ಎ ಪರೀಕ್ಷೆ ಅಗತ್ಯ
ದಾವಣಗೆರೆಯಿಂದ ದೆಹಲಿವರೆಗಿನ ಐಎನ್‌ಡಿಐಎ ಮೈತ್ರಿಕೂಟ ಹಾಗೂ ಕಾಂಗ್ರೆಸ್ ನಾಯಕರು ಶಕ್ತಿದೇವತೆ ವಿರುದ್ಧ, ಮಾತೃಶಕ್ತಿಯ ವಿರುದ್ಧ ಮಾತನಾಡುತ್ತಿದ್ದಾರೆ. ಮಹಾಭಾರತ ಯುದ್ಧವೇ ಇನ್ನೂ ಶುರುವಾಗಿಲ್ಲ. ಈಗಲೇ ಹತಾಶರಾಗಿ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಎಚ್.ಎನ್.ಚಂದ್ರಶೇಖರ ಟೀಕಿಸಿದರು.
ಚನ್ನಪಟ್ಟಣದಲ್ಲಿ ಶಾ ಭರ್ಜರಿ ರೋಡ್ ಶೋ
ಕಾಂಗ್ರೆಸ್‌ ಭದ್ರಕೋಟೆಯಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೊಂಬೆನಾಡು ಚನ್ನಪಟ್ಟಣದಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ಮಂಗಳವಾರ ಸಂಜೆ ಭರ್ಜರಿ ರೋಡ್ ಶೋ ಮಾಡುವ ಮೂಲಕ ಮತಬೇಟೆ ನಡೆಸಿದರು.
ಭಾರತವೇ ಪ್ರಪಂಚದ ದೇವರ ಮನೆಯಾಗಿದೆ
ಪ್ರತಿಯೊಂದು ಮನೆಗೆ ದೇವರ ಮನೆ ಹೇಗೆ ಇರುತ್ತದೋ, ಹಾಗೆಯೇ ಪ್ರಪಂಚಕ್ಕೆ ಭಾರತವೇ ದೇವರ ಮನೆ ಇದ್ದ ಹಾಗೆ ಎಂದು ಶಿವಗಂಗಾ ಕ್ಷೇತ್ರದ ಮೇಲಣಗವಿ ಮಠದ ಡಾ.ಮಲಯ ಶಾಂತಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.
ಎಲ್ಲ 28 ಕ್ಷೇತ್ರದಲ್ಲೂ ಗೆಲುವು : ಕಾಂಗ್ರೆಸ್‌ ಗುರಿ

  ಇಂಡಿಯಾ ಮಿತ್ರ ಪಕ್ಷಗಳ ಕಾರ್ಯಕರ್ತರು ಎಲ್ಲ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡುವುದಾಗಿ ಸಭೆಯಲ್ಲಿ ಘೋಷಿಸಿದರು.

26ರಂದು ಸುರಗಿರಿ ದೇವಸ್ಥಾನ ಜಾತ್ರೆ: ಪೇಜಾವರ ಶ್ರೀಗಳಿಗೆ ಗುರುವಂದನೆ
ಗ್ರಾಮದ ಪ್ರಮುಖರ ಕೂಡುವಿಕೆಯಲ್ಲಿ ದೇವಸ್ಥಾನದಲ್ಲಿ ಪೂರ್ವಾಭಾವಿ ಸಭೆ ನಡೆಯಿತು.
ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ ಮೋಸ: ಎ.ಎಸ್. ಪಾಟೀಲ್ ನಡಹಳ್ಳಿ
ಬಿಜೆಪಿ ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ಕಾಂಗ್ರೆಸ್‌ ಸರ್ಕಾರ ಕೈಬಿಟ್ಟು ರೈತರಿಗೆ ಮೋಸ ಮಾಡುತ್ತಿದೆ ಎಂದು ಎ.ಎಸ್‌. ಪಾಟೀಲ್‌ ನಡಹಳ್ಳಿ ಆರೋಪಿಸಿದರು.
ದೇಶ ಉಳಿಸಲು ಬಿಜೆಪಿ ಗೆಲ್ಲಿಸಿ: ಬೊಮ್ಮಾಯಿ
ಪ್ರಚಾರದ ನಡುವೆಯೆ ಮುಂಡರಗಿ ತಾಲೂಕಿನ ಶಿಂಗಟಾಲೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ
ರೈತರಿಗೆ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸಿ: ಎಂ. ಪ್ರಸನ್ನ
ರೈತರು ಬೆಳೆದ ಬೆಳೆಗೆ ಯಾವುದೇ ಬೆಲೆ ಇಲ್ಲ, ಯಾವುದೇ ಬೆಳೆ ಇರಲಿ ಅದಕ್ಕೆ ನಿರ್ದಿಷ್ಟವಾದ ಬೆಲೆ ನಿಗದಿ ಮಾಡುವಲ್ಲಿ ಸರ್ಕಾರಗಳು ವಿಫಲವಾಗಿದೆ. ಒಂದು ಪೆನ್ನು ಕೊಳ್ಳಬೇಕೆಂದರೆ ಅದರ ಮೇಲೆ ಅದರ ಬೆಲೆ ನಿಗದಿಯಾಗಿರುತ್ತದೆ, ಆದರೆ ರೈತರು ಬೆಳೆದ ಬೆಳೆಗೆ ಬೆಲೆ ಇಲ್ಲದಿರುವುದು ನಮ್ಮ ದೇಶದ ಒಂದು ದೊಡ್ಡ ದುರಂತ
ನಾಳೆ ಬೃಜೇಶ್‌ ಚೌಟ ನಾಮಪತ್ರ ಸಲ್ಲಿಕೆ
ಬೆಳಗ್ಗೆ 9 ಗಂಟೆಗೆ ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಬಿಜೆಪಿ ಚುನಾವಣಾ ಕಾರ್ಯಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಯಲಿದೆ.
  • < previous
  • 1
  • ...
  • 11653
  • 11654
  • 11655
  • 11656
  • 11657
  • 11658
  • 11659
  • 11660
  • 11661
  • ...
  • 14438
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved