ಮದ್ಯ ಮುಕ್ತ ಮಾಡಲು ಆಂದೋಲನ ಪ್ರಾರಂಭಿಸಿದ್ದ ಗಾಂಧೀಜಿಹೊಸಕೋಟೆ: ಬ್ರಿಟೀಷರ ದಾಸ್ಯದಿಂದ ದೇಶವನ್ನು ರಕ್ಷಿಸಿದ ಕೀರ್ತಿ ಜೊತೆಗೆ ಪ್ರತಿಯೊಂದು ಕುಟುಂಬದ ಉತ್ತಮ ಬದುಕಿಗಾಗಿ ಮದ್ಯಪಾನ ಮುಕ್ತ ಮಾಡಲು ಆಂದೋಲನ ಮಾಡಿದ ಕೀರ್ತಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಸಲ್ಲುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿರ್ದೇಶಕ ಉಮರಬ್ಬ ತಿಳಿಸಿದರು.