• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂತರಾಜ ವರದಿ ಬಿಡುಗಡೆಗೆ ಬೃಹತ್ ಪ್ರತಿಭಟನೆ ಎಚ್ಚರಿಕೆ
ಪ್ರಾತಿನಿಧಿತ್ವ ಮತ್ತು ಅವಕಾಶ ವಂಚಿತವಾಗಿರುವ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಕಾಂತರಾಜ್ ವರದಿ ಬಿಡುಗಡೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಕಾಂತರಾಜ ವರದಿ ಜಾರಿ ಸಮನ್ವಯ ಹೋರಾಟ ಸಮಿತಿ ತಾಲೂಕು ಘಟಕದ ಮುಖಂಡ ಎಂ.ಎಸ್. ಹಡಪದ ಹೇಳಿದರು.
ಐತಿಹಾಸಿಕ ಮಡಿಕೇರಿ ದಸರಾ ಉತ್ಸವಕ್ಕೆ ವೈಭವದ ಚಾಲನೆ
ಶ್ರೀ ಕುಂದುರು ಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ದಂಡಿನ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿ ಹಾಗೂ ಶ್ರೀ ಕೋಟೆ ಮಾರಿಯಮ್ಮ ದೇವರ ಕರಗಗಳು ಒಂಬತ್ತು ದಿನಗಳ ಕಾಲ ನಗರದಲ್ಲಿ ಸಂಚಾರ ಮಾಡಲಿವೆ.
ಬಸವಣ್ಣಗೆ ಅವಮಾನ: ಲಿಂಗಾಯತರ ಸಂಘರ್ಷ
ಹಲಕರ್ಟಿ ಗ್ರಾಮದ ಬಸವೇಶ್ವರ ಭಾವಚಿತ್ರ ಅವಮಾನ ಘಟನೆ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆಯೊಂದು ಲಿಂಗಾಯತ ಮುಖಂಡರ ರಾಜಕೀಯ ಸಂಘರ್ಷಕ್ಕೆ ಕಾರಣವಾದ ಪ್ರಸಂಗ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.
ಪ್ರೊ.ಕೆ.ಎಸ್ .ಭಗವಾನ್ ಭಾವಚಿತ್ರ ದಹಿಸಿ ಆಕ್ರೋಶ
ಒಕ್ಕಲಿಗರು ಸಂಸ್ಕೃತಿಹೀನರು ಎಂದು ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರೊ.ಕೆ.ಎಸ್. ಭಗವಾನ್ ವಿರುದ್ಧ ತಾಲೂಕಿನ ಒಕ್ಕಲಿಗರ ಸಮುದಾಯದವರು ಮದ್ದೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಶಿಕಾರಿಪುರದಲ್ಲಿ ದಸರಾಗೆ ಚಾಲನೆ: ಹೊಳೆಪೂಜೆ ಸಂಪನ್ನ
ಬೀರಲಿಂಗೇಶ್ವರ, ಮಾರಿಕಾಂಬೆ, ಹುಚ್ಚುರಾಯಸ್ವಾಮಿ ದೇಗುಲಗಳಿಗೆ ಪೂಜೆ, ಡೊಳ್ಳು-ವಾದ್ಯಮೇಳದೊಂದಿಗೆ ಮೆರವಣಿಗೆ
ಕರಡೋಣ ಕೆರೆ ಹೂಳು ಅಕ್ರಮ ಸಾಗಾಟ
ಕನಕಗಿರಿ ತಾಲೂಕು ವ್ಯಾಪ್ತಿಯಲ್ಲಿ ಸಣ್ಣ ನೀರಾವರಿ ಇಲಾಖೆಗೆ ಒಳಪಡುವ ಕರಡೋಣ ಕೆರೆಯಲ್ಲಿ ಕಳೆದ ಮೂರ‍್ನಾಲ್ಕು ತಿಂಗಳಿಂದ ಹಗಲು ರಾತ್ರಿಯೆನ್ನದೇ ಹೂಳು ಅಕ್ರಮವಾಗಿ ಸಾಗಿಸಲಾಗುತ್ತಿದೆ. ಹಲವು ದಿನಗಳಿಂದ ಕೆರೆಯ ಅಂಗಳದಲ್ಲಿ ಜೆಸಿಬಿ, ಹಿಟಾಚಿಗಳ ಸದ್ದು ಕೇಳಿ ಬರುತ್ತಿದೆ. ಮೂಲಕ ಇಲಾಖೆಗಳ ಅನುಮತಿಯಿಲ್ಲದೇ ಟಿಪ್ಪರ್‌, ಟ್ರ್ಯಾಕ್ಟರ್‌ಗಳು ಹಗಲು-ರಾತ್ರಿಯೆನ್ನದೇ ಈ ಹೂಳು ಹೊತ್ತು ಇಟ್ಟಿಗೆ ಭಟ್ಟಿಗಳಿಗೆ ಸಾಗಿಸುತ್ತಿವೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸೇರಬೇಕಿದ್ದ ಲಕ್ಷಾಂತರ ರುಪಾಯಿ ರಾಜಧನಕ್ಕೆ ಕೊಕ್ಕೆ ಬಿದ್ದಂತಾಗಿದೆ.
ಅವ್ಯವಸ್ಥೆಯ ಆಗರವಾದ ರಟ್ಟೀಹಳ್ಳಿ ಪಟ್ಟಣ
ಬಹುತೇಕ ಕಾಲುವೆಗಳು ತುಂಬಿ ಗಬ್ಬು ನಾರುತ್ತಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಕಸದ ರಾಶಿಗಳು ರಾರಾಜಿಸುತ್ತಿದೆ. ಇದರಿಂದ ಪಟ್ಟಣ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ.
ಬಗ್ಗೂರು ಗ್ರಾಪಂನಿಂದ ನಂದಿನಿ ಅಗಸರಗೆ ಸನ್ಮಾನ
ಏಷ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗಳಿಸಿರುವ ನಂದಿನಿ ಅಗಸರ ಅವರಿಗೆ ತಾಲೂಕಿನ ಬಗ್ಗೂರು ಗ್ರಾಪಂ ಕಾರ್ಯಾಲಯದಲ್ಲಿ ಗ್ರಾಪಂ ವತಿಯಿಂದ ಸನ್ಮಾನಿಸಿ, ಉಡುಗೊರೆ ನೀಡಲಾಯಿತು.
ನವರಾತ್ರಿ: ದಾಂಡಿಯಾ ನೃತ್ಯವೇ ಕಾರವಾರಿಗರಿಗೆ ವಿಶೇಷ
ದೇವಸ್ಥಾನ ಹಾಗೂ ದಾಂಡಿಯಾ ನೃತ್ಯ ಮಾಡುವ ಪ್ರದೇಶವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗುತ್ತದೆ. ಒಂಬತ್ತು ದಿನ ರಾತ್ರಿ ಮೊದಲು ಗರ್ಬಾ ನೃತ್ಯ ನಡೆಯುತ್ತದೆ. ವಿಶೇಷವೆಂದರೆ ಅಂದು ದೇವಿಗೆ ಇಷ್ಟವಾದ ಸೀರೆ ತೊಡಿಸಿ ಪೂಜಿಸಲಾಗುತ್ತದೆ.
ಕುಡಿವ ನೀರಿಗೆ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ
ತಾಲೂಕಿನಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಸವಣೂರು ಉಪ ವಿಭಾಗಾಧಿಕಾರಿಗಳ ಜೊತೆ ಸಭೆ ನಡೆಸಿ, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಶ್ರೀನಿವಾಸ ಮಾನೆ ತಾಲೂಕಾ ಮಟ್ಟದ ಪ್ರಮುಖ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 11655
  • 11656
  • 11657
  • 11658
  • 11659
  • 11660
  • 11661
  • 11662
  • 11663
  • ...
  • 11743
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved