• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆ ಬಫರ್‌ ವಲಯ ನಿಗದಿ ಮಾಡಿದ್ದ ವಿಧೇಯಕ ವಾಪಸ್‌

ರಾಜಭವನ, ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದ್ದು, ಕೆರೆಗಳ ವಿಸ್ತೀರ್ಣಕ್ಕನುಗುಣವಾಗಿ ಬಫರ್‌ ವಲಯ ಮರು ನಿಗದಿ ಮಾಡುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ರಾಜ್ಯಪಾಲರು, ಅಂಕಿತ ಹಾಕದೇ ಸರ್ಕಾರಕ್ಕೆ ವಾಪಸ್‌ ಕಳುಹಿಸಿದ್ದಾರೆ.

ರಸ್ತೆ ಗುಂಡಿಗಳ ಆದ್ಯತೆ ಮೇರೆಗೆ ಮುಚ್ಚಿ : ಅಧಿಕಾರಿಗಳಿಗೆ ಮಹೇಶ್ವರ್ ರಾವ್ ಸೂಚನೆ
ನಗರದ ರಸ್ತೆ ಗುಂಡಿಗಳನ್ನು ಆದ್ಯತೆ ಮೇರೆಗೆ ಮುಚ್ಚಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಂಡಿ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಐದು ಪಾಲಿಕೆಗಳ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ಮಠದ ಪರಂಪರೆ ರಕ್ಷಣೆಗೆ ಜೀವನ ಮೀಸಲಿಡುವೆ
ಕನ್ನಡಪ್ರಭ ವಾರ್ತೆ ಇಂಡಿ ಸುಕ್ಷೇತ್ರ ಲಚ್ಯಾಣದಲ್ಲಿ ಲಿಂಗೈಕ್ಯ ಸಿದ್ಧಲಿಂಗ ಮಹಾರಾಜರ ಐಕ್ಯ ಸ್ಥಳದ ಕಾರ್ಯ ಪ್ರಗತಿಯತ್ತ ಸಾಗುತ್ತಿದ್ದು, ಈಗಾಗಲೇ ₹ 1 ಕೋಟಿ ಅನುದಾನ ನೀಡಿದ್ದೇನೆ. ಇನ್ನೊಂದು ಕೋಟಿ ನೀಡುವುದಾಗಿ ಶಾಸಕ ಯಶವಂತರಾಯಗೌಡ ಪಾಟೀಲ ಭರವಸೆ ನೀಡಿದರು.
ನಷ್ಟದಲ್ಲಿರುವ ಸಹಕಾರಿಗಳ ಉಳಿಸಿ, ಬೆಳೆಸಲು ಸಂಕಲ್ಪ
ನಷ್ಟದಲ್ಲಿರುವ ಹುಕ್ಕೇರಿ ತಾಲೂಕಿನ ಸಹಕಾರ ಸಂಸ್ಥೆಗಳನ್ನು ಉಳಿಸಿ, ಬೆಳೆಸಬೇಕೆಂಬ ಸಂಕಲ್ಪದೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಸೇರಿಕೊಂಡು ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಸಹಕಾರ ಪರ್ವವನ್ನು ಆರಂಭಿಸಿರುವುದಾಗಿ ಚಿಕ್ಕೋಡಿ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು.
ಸಂತ್ರಸ್ತರ ವಿಚಾರದಲ್ಲಿ ರಾಜಕೀಯ ಬೇಡ: ಮಲ್ಲಿಕಾರ್ಜುನ ಲೋಣಿ
ಕನ್ನಡಪ್ರಭ ವಾರ್ತೆ ವಿಜಯಪುರ ಸಿಂದಗಿ ಪಟ್ಟಣದಲ್ಲಿ ವಸತಿ ಕಳೆದುಕೊಂಡು ಬೀದಿಗೆ ಬಿದ್ದಿರುವ 84 ಕುಟುಂಬಗಳಿಗೆ ಆಶ್ರಯ ಒದಗಿಸಲು ಶಾಸಕ ಅಶೋಕ ಮನಗೂಳಿ ಹೋರಾಟ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ನಿರಾಶ್ರಿತರಿಗೆ ಬಿಜೆಪಿಯವರು ತಪ್ಪು ಮಾಹಿತಿ ನೀಡಿ ರಾಜಕೀಯ ಮಾಡಬಾರದು ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.
ಜಾತಿ ಒಡೆಯಲು ಮುಂದಾದ್ರೆ ತಕ್ಕ ಪ್ರಾಯಶ್ಚಿತ
ಕನ್ನಡಪ್ರಭ ವಾರ್ತೆ ವಿಜಯಪುರ ಮೊದಲು ಜಾತಿ ಕಾಲಂನಲ್ಲಿ ಏಳು ಧರ್ಮಗಳ ಕಾಲಂಗಳು ಮಾತ್ರ ಇದ್ದವು. 2011ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಇದ್ದಾಗ ಅವುಗಳ ಜೊತೆಗೆ ಉದ್ದೇಶಪೂರ್ವಕವಾಗಿಯೇ ಇತರೆ ಎಂಬ ಹೊಸ ಕಾಲಂ‌ ಸೇರಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡಲು ಅವಕಾಶವಿಲ್ಲದಿದ್ದರೂ ಈಗ ರಾಜ್ಯದಲ್ಲಿ ಆರ್ಥಿಕ ಸಮೀಕ್ಷೆ ಹೆಸರಿನಲ್ಲಿ ಗಣತಿ ಮಾಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.
ಮಾವಾ ಅಡ್ಡೆಗಳ ಮೇಲೆ ದಾಳಿ: ₹27 ಸಾವಿರ ಮೌಲ್ಯದ ವಸ್ತು ಜಪ್ತಿ
ಮುದ್ದೇಬಿಹಾಳ: ಪಟ್ಟಣದ ವಿವಿಧ ಪಾನ್ ಶಾಪ್ ಸೇರಿದಂತೆ ವಿವಿಧ ಕಡೆ ಅನಧಿಕೃತವಾಗಿ ಮಾವಾ ಮಾರಾಟದಲ್ಲಿ ತೊಡಗಿದ್ದ ಅಡ್ಡೆ ಮೇಲೆ ವಿಜಯಪುರ ಸೈಬರ್ ವಿಭಾಗದ ಪೊಲೀಸರು ದಾಳಿ ನಡೆಸಿ ಮಾವಾ ತಯಾರಿಕೆ ವಸ್ತುಗಳು ಜಪ್ತಿ ಮಾಡಿದ್ದಾರೆ. ಅಲ್ಲದೇ, ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮನೆ ಕುಸಿತ: ಅದೃಷ್ಟವಶಾತ್‌ ಮೂವರು ಪಾರು

 ಮನೆಯವರು ಮಲಗಿದ್ದ ವೇಳೆ ಮನೆ ಕುಸಿದಿದ್ದು, ಅದೃಷ್ಟವಶಾತ್‌ ಮೂವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸುಲ್ತಾನಪೂರ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.

ಕ್ಷೇತ್ರದ ಜನತೆಯ ಋುಣ ಎಂದಿಗೂ ಮರೆಯಲಾರೆ : ಆರ್.ಬಿ. ತಿಮ್ಮಾಪೂರ

ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಅಭಿಮಾನ ಮತ್ತು ಆರ್ಶೀವಾದದಿಂದ ನಾನು ಮತ್ತೊಮ್ಮೆ ಕ್ಷೇತ್ರದ ಶಾಸಕನಾಗಿ, ರಾಜ್ಯದ ಸಚಿವನಾಗಿದ್ದೇನೆ. ಈ ಋಣವನ್ನು ನಾನೆಂದಿಗೂ ಮರೆಯುವುದಿಲ್ಲ.  

ನಿಮ್ಮ ನಿಷ್ಕಲ್ಮಶ ಪ್ರೀತಿಗೆ ಸದಾ ಚಿರಋಣಿ: ಸಚಿವ ತಿಮ್ಮಾಪೂರ
ಮುಧೋಳ ಮತಕ್ಷೇತ್ರದ ಜನತೆ ಹಗಲಿರುಳು ಶ್ರಮಿಸಿ ನನ್ನನ್ನು ಶಾಸಕನಾಗಿ, ಮಂತ್ರಿಯನ್ನಾಗಿ ಮಾಡಿದ್ದಾರೆ. ತಮ್ಮ ಈ ನಿಷ್ಕಲ್ಮಶವಾದ ಪ್ರೀತಿಗೆ ಸದಾ ಚಿರಋಣಿಯಾಗಿರುತ್ತೇನೆ ಎಂದು ಅಬಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
  • < previous
  • 1
  • ...
  • 1162
  • 1163
  • 1164
  • 1165
  • 1166
  • 1167
  • 1168
  • 1169
  • 1170
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved