• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೂವಿನಂತಹ ಬದುಕು ಸಾಗಿಸಿದ ಶಿವಶಾಂತವೀರ ಶ್ರೀಗಳು: ಸಂಗಮೇಶ್ವರ ಶ್ರೀ
ಹೂವಿನಂತಹ ಬದುಕು ಸಾಗಿಸಿದವರು ಶ್ರೀ ಶಿವಶಾಂತವೀರ ಮಹಾಸ್ವಾಮಿಗಳು.
ಜಾತ್ರೆಯಲ್ಲಿ ಬಾಯಿಬೀಗ ಹಾಕಿಕೊಂಡು ಭಕ್ತಿಯ ಪಾರಕಾಷ್ಠೆ
ಇತಿಹಾಸ ಪ್ರಸಿದ್ಧಿ ಪಡೆದಿರುವ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ನಡೆದ ಪೂಜಾ ಕಾರ್ಯಕ್ರಮಗಳ ನಂತರ ದೊಡ್ಡ ಬಾಯಿ ಬೀಗ ಕಾರ್ಯಕ್ರಮ ಜರುಗಿತು.
ನಾಳೆಗೆ........ಬೈಕ್‌ ರ್‍ಯಾಲಿ ಮೂಲಕ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ
ಈ ಬಾರಿ ಜಿಲ್ಲೆಯಲ್ಲಿ ೪೦ ಸಾವಿರ ಯುವ ಮತದಾರರು ತಮ್ಮ ಮತ ಚಲಾಯಿಸುತ್ತಿದ್ದಾರೆ, ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ನಗರಸಭೆ ವ್ಯಾಪ್ತಿಗೊಳಪಡುವ ಎಲ್ಲ ೩೫ ವಾರ್ಡುಗಳಲ್ಲಿ ಮತದಾನ ಜಾಗೃತಿ ಜಾಥಾ ಏರ್ಪಡಿಸಲಾಗಿದೆ. ಕೆಜಿಎಫ್ ತಾಲೂಕಿನಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಶಾರ್ಟ್‌ ಸರ್ಕ್ಯೂಟ್‌: ತೆಂಗೂ, ಅಡಕೆ ಸಸಿ ಭಸ್ಮ
ಬೃಹತ್ ವಿದ್ಯುತ್ ತಂತಿಯ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ತಾಲೂಕಿನ ನಿಟ್ಟೂರು ಹೋಬಳಿ ಕಳ್ಳನಹಳ್ಳಿಯ ರೈತ ರಂಗಯ್ಯಗೆ ಸೇರಿದ ಫಸಲಿಗೆ ಬಂದಿದ್ದ ಸುಮಾರು 50 ತೆಂಗಿನ ಸಸಿಗಳು,100 ಕ್ಕೂಅಧಿಕ ಅಡಿಕೆ ಸಸಿಗಳು, ನೀರಾವರಿ ಪೈಪ್ ಗಳು, ರಾಸುಗಳಿಗಾಗಿ ಹಾಕಿದ್ದ ಮೇವು ಸಂಪೂರ್ಣ ಸುಟ್ಟು ಹೋದ್ದು, ಅಪಾರ ಹಾನಿಯಾಗಿದೆ
ಮತದಾನದಿಂದ ಪ್ರಜಾಪ್ರಭುತ್ವ ಮೌಲ್ಯ ಹೆಚ್ಚಿಸಿ: ಕಲಿಮುಲ್ಲಾ ಕರೆ
ಸಾಗರ ಪಟ್ಟಣದ ಸ್ವೀಪ್ ಸಮಿತಿ ಏರ್ಪಡಿಸಿದ್ದ ಬೈಕ್ ರ್‍ಯಾಲಿಗೆ ತಹಶೀಲ್ದಾರ್ ಸೈಯದ್ ಕಲಿಮುಲ್ಲಾ ಚಾಲನೆ ನೀಡಿ, ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸಿದರು.
ನಿಟ್ಟೆ: ಎನ್ ಇಗ್ಮಾ-2024 ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ
ಡಾ.ಎನ್.ಎಸ್.ಎ.ಎಂ. ಪ್ರಥಮ ದರ್ಜೆ ಕಾಲೇಜು ವತಿಯಿಂದ ರಾಜ್ಯ ಮಟ್ಟದ ಎನ್-ಇಗ್ಮಾ-2024 ರಾಜಮತಾಜ್ ಸಾಂಸ್ಕೃತಿಕ ಸ್ಪರ್ಧೆ ನಡೆಯಿತು. ಸುಮಾರು 25 ವಿವಿಧ ಕಾಲೇಜಿನಿಂದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಗಮಿಸಿದ್ದರು.
ಕಾಂಗ್ರೆಸ್‌ಗೆ ಎ.ಆರ್.ಬೆಳಗಲಿ ಮರು ಸೇರ್ಪಡೆ
ಈ ಬಾರಿ ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಂಯುಕ್ತಾ ಪಾಟೀಲರು ಭಾರೀ ಬಹುಮತದಿಂದ ಆಯ್ಕೆಯಾಗುತ್ತಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಕೋಚಿಮುಲ್ ಎಂಡಿಗೆ ಮನವಿ
ಇತ್ತೀಚೆಗೆ ಸಂಘಗಳಲ್ಲಿ ಆನ್‌ಲೈನ್ ಸಾಫ್ಟ್‌ವೇರ್ ವ್ಯವಸ್ಥೆ ಅಳವಡಿಸಿಕೊಳ್ಳಲು ಒಕ್ಕೂಟದಿಂದ ನಿರ್ದೇಶನ ನೀಡಲಾಗಿದ್ದು, ಮೊದಲು ಒಕ್ಕೂಟದಲ್ಲಿ ಅಳವಡಿಸಿ ಆ ಬಳಿಕ ಸಂಘಗಳಿಗೆ ನಿರ್ದೇಶನ ನೀಡಬೇಕು. ತೀವ್ರ ಬೇಸಿಗೆ ಹಿನ್ನೆಲೆಯಲ್ಲಿ ಹಾಲಿನ ಗುಣಮಟ್ಟ ಕಾಯ್ದುಕೊಳ್ಳಲು ಕ್ಲಿಷ್ಟಕರ ಪರಿಸ್ಥಿತಿಯನ್ನು ಸಂಘಗಳಲ್ಲಿ ಎದುರಿಸುತ್ತಿದ್ದು, ಇದಕ್ಕೆ ತಾವು ಒಕ್ಕೂಟದ ಗುಣಮಟ್ಟ ನಿಯಂತ್ರಣ ವಿಭಾಗಕ್ಕೆ ೦.೫ ಎಸ್.ಎನ್.ಎಫ್. ಅನ್ನು ಸರಿದೂಗಿಸಿ ಕೊಡಲು ನಿರ್ದೇಶನ ನೀಡಬೇಕೆಂದು ಸಂಘದ ಸದಸ್ಯರು ಆಗ್ರಹಿಸಿದರು.
ಚುನಾವಣಾ ಅಕ್ರಮ : 67 ಲಕ್ಷ ರು. ಮೌಲ್ಯದ ಮದ್ಯದ ಉತ್ಪನ್ನ ಜಪ್ತಿ
ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಜಿಲ್ಲೆಯಲ್ಲಿ ಮಾರ್ಚ್ 16 ರಿಂದ ಏಪ್ರಿಲ್ 3 ರವರೆಗೆ 8961.9 ಲೀಟರ್ ಭಾರತೀಯ ತಯಾರಿಕಾ ಮದ್ಯ, 18069.17 ಲೀ. ಬಿಯರ್ ಹಾಗೂ 30 ಲೀ. ಸೇಂದಿ ಸೇರಿ 67,00,230 ರು. ಮೌಲ್ಯದ ಮದ್ಯ ಉತ್ಪಾದನೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ.
ಬೆಳ್ತಂಗಡಿ ಬಿಜೆಪಿ ಮಂಡಲ ಪದಗ್ರಹಣ, ಕಾರ್ಯಕರ್ತರ ಸಮಾವೇಶ
ಬಿಜೆಪಿ ಬೆಳ್ತಂಗಡಿ ಮಂಡಲದ ಬೂತ್ ಸಮಿತಿ, ಶಕ್ತಿಕೇಂದ್ರ ಹಾಗೂ ವಿವಿಧ ಮೋರ್ಚಾಗಳ ಮತ್ತು ಮಂಡಲ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ನಡೆಯಿತು.
  • < previous
  • 1
  • ...
  • 11663
  • 11664
  • 11665
  • 11666
  • 11667
  • 11668
  • 11669
  • 11670
  • 11671
  • ...
  • 14455
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved