• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತ್ಕಾರ್ಯಗಳಿಗೆ ಹೂಗಾರ ಸಮಾಜ ಕೊಡುಗೆ ಅಪಾರ
ಸಮಾಜದಲ್ಲಿ ನಡೆಯುವ ಪ್ರತಿಯೊಂದು ಸತ್ಕಾರ್ಯಗಳಿಗೆ ಹೂಗಾರ ಸಮಾಜದ ಕೊಡುಗೆ ಅಪಾರವಾಗಿದ್ದು, ಅನಾದಿ ಕಾಲದಿಂದಲೂ ಅವರು ಮಾಡಿಕೊಂಡು ಬರುತ್ತಿರುವ ವೃತ್ತಿಗೆ ಪ್ರತಿಯೊಬ್ಬರು ಗೌರವ ಸಲ್ಲಿಸಬೇಕಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಬೆಳಗಾವಿ-ಧಾರವಾಡ ರೈಲು ಮಾರ್ಗ ವಿಳಂಬಕ್ಕೆ ಸಚಿವ ಲಾಡ ಕಾರಣ
ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ರಾಜ್ಯ ಸರ್ಕಾರ ಹಾಗೂ ಸಚಿವ ಸಂತೋಷ ಲಾಡ್ ಕಾರಣ ಎಂದು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಆರೋಪಿಸಿದರು.
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸೆ. 22 ರಿಂದ ನಡೆಸಲಿರುವ ಜಾತಿ ಸಮೀಕ್ಷೆಯಲ್ಲಿ ಹಿಂದು ಧರ್ಮಕ್ಕೆ ಸೇರಿದ ಉಪಜಾತಿಗಳನ್ನು ಕ್ರೈಸ್ತ ಧರ್ಮದ ಪಟ್ಟಿಯಲ್ಲಿ ತೋರಿಸುವ ದುಸ್ಸಾಹಸಕ್ಕೆ ರಾಜ್ಯ ಸರ್ಕಾರ ಕೈಹಾಕಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಗಂಭೀರ ಆರೋಪ ಮಾಡಿದರು.
ಮಾಜಿ ಸಿಎಂ ಅಶೋಕ ಚವಾಣಗೆ ವೀರಭದ್ರೇಶ್ವರ ಪ್ರಶಸ್ತಿ ಪ್ರದಾನ
ನವದೆಹಲಿಯ ಭಾರತ ಮಂಡಪಮನಲ್ಲಿ ನಡೆದ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವದಲ್ಲಿ ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ ಶಂಕರರಾವ ಚವಾಣ ಅವರಿಗೆ 2025ರ ಶ್ರೀ ವೀರಭದ್ರೇಶ್ವರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಪ್ರಾಮಾಣಿಕ ಪರಿಶ್ರಮ ಅಗತ್ಯ: ಎಸ್.ಆರ್.ಪಾಟೀಲ
ತಾನು ಎಲ್ಲರಿಗಾಗಿ, ಎಲ್ಲರೂ ತನಗಾಗಿ ಎಂಬ ತತ್ವದಡಿ ನಡೆಯುವ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಪ್ರಾಮಾಣಿಕ ಪರಿಶ್ರಮ ಅಗತ್ಯವಾಗಿದೆ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ ಹೇಳಿದರು.
ಕಹಿಸತ್ಯ ಹೇಳಲು ಕನ್ನಡಿಗ ದಲಿತ ಲೇಖಕರ ಹಿಂದೇಟು: ಡಾ.ಮಲ್ಲಿಕಾ ಘಂಟಿ
ಮರಾಠಿ ಲೇಖಕರು ತಮ್ಮ ಆತ್ಮಕಥೆಗಳಲ್ಲಿ ನಿರ್ಭಿಡೆಯಿಂದ ಹಾಗೂ ವಾಸ್ತವ ಕಹಿಸತ್ಯಗಳನ್ನು ಹೇಳಿದ ಹಾಗೆ ಕನ್ನಡದ ದಲಿತ ಲೇಖಕರಿಗೆ ಸಾಧ್ಯವಾಗಿಲ್ಲ ಎಂದು ಹಿರಿಯ ಲೇಖಕಿ, ಹಂಪಿ ಕನ್ನಡ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ವಿಷಾದ ವ್ಯಕ್ತಪಡಿಸಿದರು.
ಕೌಶಲ್ಯಾಧಾರಿತ ಕಲಿಕೆಗೆ ಎನ್‌ಇಪಿ ಸಹಕಾರಿ: ಪ್ರೊ. ಬಟ್ಟು ಸತ್ಯನಾರಾಯಣ
ಎಲ್‌ಕೆಜಿಯಿಂದ ಹಿಡಿದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೂ ಎನ್‌ಇಪಿ ಗುಣಮಟ್ಟದ ಶಿಕ್ಷಣ ನೀಡುತ್ತದೆ. ಪ್ರಸ್ತುತ ವಿದ್ಯಾರ್ಥಿಗಳಿಗೆ ಪಠ್ಯದ ಜತೆಗೆ ಕೌಶಲ್ಯಾಧರಿತ ಶಿಕ್ಷಣ ನೀಡಬೇಕಿದೆ.
ಕೃಷಿ ಮೇಳಧ ಕೀಟ ಪ್ರಪಂಚದಲ್ಲಿ ಗಮನ ಸೆಳೆಯುತ್ತಿದೆ ಇನ್ಸೆಕ್ಟ್ ಕೀ ಬಂಚ್‌
ವಿಸ್ಮಯಕಾರಿ ಕೀಟ ಪ್ರಪಂಚದಲ್ಲಿ ಬೆಳೆಗಳಿಗೆ ಹಾನಿ ಮಾಡುವ ಕೀಟಗಳನ್ನು ತಂದು ಅವುಗ‍ಳಿಂದ ವಿವಿಧ ರೀತಿಯ ಕೀ ಬಂಚ್‌ಗಳನ್ನು ತಯಾರಿಸಿರುವ ವಿಶ್ವವಿದ್ಯಾಲಯದ ಕೀಟಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಅವುಗಳನ್ನು ಸುಂದರವಾಗಿ ಸಿಂಗರಿಸಿ ಪ್ರದರ್ಶನಕ್ಕಿಟ್ಟಿದ್ದಾರೆ.
ದಾಂಡೇಲಿಗೆ ಶೀಘ್ರ ರೈಲು ಪ್ರಾರಂಭ: ಸಚಿವ ವಿ. ಸೋಮಣ್ಣ
ಮುಂಬರುವ ನಾಲ್ಕು ವರ್ಷದಲ್ಲಿ ಎಲ್ಲ ರೈಲ್ವೆ ಕ್ರಾಸಿಂಗ್ ಗೇಟ್‌ಗಳನ್ನು ತೆರವುಗೊಳಿಸಿ ತಡೆ ರಹಿತ ಸಂಚಾರ ವ್ಯವಸ್ಥೆ ಜಾರಿಗೊಳಿಸಲು ಕಾರ್ಯಯೋಜನೆ ರೂಪಿಸಲಾಗಿದೆ.
ಟಿವಿ ವರದಿಗಾರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದರ್ಶನ ಮಾಡಿದ ಸಚಿವ, ಶಾಸಕ
ಸೋಮವಾರ ಇಲ್ಲಿ ಆರಂಭವಾದ "ಕರ್ನಾಟಕ ಎಲೆಕ್ಟ್ರಾನಿಕ್‌ ಮೀಡಿಯಾ ಜರ್ನಲಿಸ್ಟ್ಸ್ ಅಸೋಸಿಯೇಷನ್‌ " ಉದ್ಘಾಟನೆ ವೇಳೆ ಸಂಘದ ಲೋಗೊ ಬಿಡುಗಡೆ ಮಾಡಿದ ಸಚಿವ ಸಂತೋಷ ಲಾಡ್, ಕ್ಯಾಮೆರಾ ಹಿಡಿದರೆ, ಶಾಸಕ ಮಹೇಶ ಟೆಂಗಿನಕಾಯಿ ಲೋಗೋ ಹಿಡಿದು ಥೇಟ ವಾಹಿನಿ ಪತ್ರಕರ್ತರಂತೆ ಮುಖ್ಯಮಂತ್ರಿಗಳ ಸಂದರ್ಶನ ಮಾಡಿ ಗಮನ ಸೆಳೆದರು.
  • < previous
  • 1
  • ...
  • 1163
  • 1164
  • 1165
  • 1166
  • 1167
  • 1168
  • 1169
  • 1170
  • 1171
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved