• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡವ ಮಕ್ಕಡ ಕೂಟದಿಂದ ದಾಖಲೆಯ 75ನೇ ಪುಸ್ತಕ ‘ಆ ಪನ್ನೆರಂಡ್ ತಿಂಗ’ ಬಿಡುಗಡೆ
ಬರಹಗಾರ ಕೊಟ್ಟುಕತ್ತಿರ ಜಾಲಿ ಸೋಮಣ್ಣ ಅವರು ಬರೆದಿರುವ ಕೊಡವ ಮಕ್ಕಡ ಕೂಟದಿಂದ ಹೊರ ತಂದಿರುವ ದಾಖಲೆಯ 75ನೇ ಪುಸ್ತಕ ‘ಆ ಪನ್ನೆರಂಡ್ ತಿಂಗ’ ಬಿಡುಗಡೆ.
ಹಂಪಿ ವಿರುಪಾಕ್ಷೇಶ್ವರ ಸನ್ನಿಧಾನಕ್ಕೆ ಪಾದಯಾತ್ರೆ
ಬೂದಗುಂಪಾ, ಹಾಲಸಮುದ್ರಾ, ತಿಮ್ಮಾಪುರ ಗ್ರಾಮದ ಶ್ರೀಬಸವೇಶ್ವರ ಭಜನಾ ಸಂಘದ ನೇತೃದಲ್ಲಿ ತ್ರಿವಳಿ ಗ್ರಾಮದ ಗ್ರಾಮದ ಭಕ್ತರು ಗ್ರಾಮದ ಶರಣಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ವಿಜಯನಗರ ಜಿಲ್ಲೆಯ ಹಂಪಿ ವಿರುಪಾಕ್ಷೇಶ್ವರ ಸ್ವಾಮಿ ದೇವಸ್ಥಾನಕ್ಕೆ ಗ್ರಾಮದ ಮಹಿಳೆಯರು, ಮಕ್ಕಳು, ಹಿರಿಯರು ಸೇರಿದಂತೆ ಸುಮಾರು ೩೫ಕ್ಕೂ ಹೆಚ್ಚು ಭಕ್ತರು ೩೨ನೇ ವರ್ಷದ ಪಾದಯಾತ್ರೆ ಮಾಡಿದರು.
ಅಂತಾರಾಷ್ಟ್ರೀಯ ಲಾನ್‌ ಟೆನಿಸ್‌ ಪಂದ್ಯಾವಳಿಗೆ ಧಾರವಾಡ ಸಜ್ಜು
17 ವರ್ಷಗಳ ನಂತರ ಅಂತಾರಾಷ್ಟ್ರೀಯ ಟೆನಿಸ್‌ ಪಂದ್ಯಾವಳಿಗೆ ಇಲ್ಲಿಯ ರಾಜಾಧ್ಯಕ್ಷ ಪೆವಿಲಿಯನ್‌ ಆವರಣದಲ್ಲಿರುವ ಐದು ಹಾರ್ಡ್‌ ಕೋರ್ಟ್‌ ಅಂಗಣಗಳು ಸಾಕ್ಷಿಯಾಗಲಿದ್ದು, 20 ರಾಷ್ಟ್ರಗಳಿಂದ 44 ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
ಎಂಬಿಬಿಎಸ್‌ ಸೀಟ್‌ ಪಡೆದ ರೋಣದ ವಿದ್ಯಾರ್ಥಿಗೆ ಕೊಪ್ಪಳದ ವ್ಯಕ್ತಿಯಿಂದ ₹ 60 ಸಾವಿರ ನೆರವು
ನೀಟ್ ಪರೀಕ್ಷೆಯಲ್ಲಿ 556 ಅಂಕ ಪಡೆದು ಚಿಕ್ಕಮಗಳೂರ ಸರ್ಕಾರಿ ಎಂ.ಬಿ.ಬಿ.ಎಸ್ ಕಾಲೇಜಿನಲ್ಲಿ ವೈದ್ಯಕೀಯ ಸೀಟ್ ಪಡೆದ ರೋಣ ಪಟ್ಟಣದ ಬಡ ವಿದ್ಯಾರ್ಥಿ ಗವಿಸಿದ್ದಪ್ಪ ಗದಗಿನಗೆ ಶಿಕ್ಷಣಕ್ಕೆ ಅನುಕೂಲವಾಗಲೆಂದು ಕೊಪ್ಪಳ ಪಟ್ಟಣದ ಚಾರ್ಟರ್ಡ್ ಅಕೌಂಟೆಂಟ್‌ ಸಂಜಯ ವಿರೂಪಾಕ್ಷಪ್ಪ ಕೊತಬಾಳ ಅವರು ₹ 60 ಸಾವಿರ ಆರ್ಥಿಕ ನೆರವು ನೀಡಿದ್ದು, ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಭತ್ತದ ಪೈರಿನಲ್ಲಿ ಅರಳಿದ ಪುನೀತ್ ರಾಜಕುಮಾರ
ಭತ್ತದ ಪೈರಿನಲ್ಲಿ ಅರಳಿದ ಪುನೀತ್ ರಾಜಕುಮಾರ
ಮುರ್ಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರ ರಕ್ಷಣೆ
ಮುರ್ಡೇಶ್ವರ ಸಮುದ್ರದಲ್ಲಿ ಈಜಲು ತೆರಳಿ ಅಲೆಯ ರಭಸಕ್ಕೆ ಕೊಚ್ಚಿಕೊಂಡು ಹೋಗುತ್ತಿದ್ದ ಮೂವರು ಪ್ರವಾಸಿಗರನ್ನು ಶುಕ್ರವಾರ ಲೈಫ್‌ಗಾರ್ಡ್‌ ಸಿಬ್ಬಂದಿ ರಕ್ಷಿಸಿದ್ದಾರೆ.
ವಾಜಪೇಯಿ ಜೂಲಾಜಿಕಲ್ ಪಾರ್ಕ್‌ಗೆ ಬರಲಿದೆ ಜಿರಾಫೆ
ಈ ಪಾರ್ಕ್‌ಗೆ ಈಗ ಮತ್ತೊಂದು ಜಿರಾಫೆ ಬರಲಿದೆ. ಇದರಿಂದ ಪ್ರವಾಸಿಗರನ್ನು ಸೆಳೆಯುವ ಕಾರ್ಯವನ್ನು ಮಾಡಲಾಗುತ್ತಿದೆ.
ಕಾಂತರಾಜ್‌ ವರದಿ ಜಾರಿಗೆ ಒತ್ತಾಯಿಸಿ ಎಸ್‌ ಡಿಪಿಐ ಪ್ರತಿಭಟನೆ
ರಾಮನಗರ: ಕಾಂತರಾಜ್ ಆಯೋಗದ ಜಾತಿ ಜನಗಣತಿ ವರದಿ ಸಾರ್ವಜನಿಕಗೊಳಿಸಬೇಕು ಹಾಗೂ ಮುಸ್ಲಿಂ ಸಮುದಾಯದ 2ಬಿ ಮೀಸಲಾತಿ ಪ್ರಮಾಣವನ್ನು ಶೇ 8ಕ್ಕೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಸೋಶಿಯಲ್‌ ಡೆಮಾಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾ (ಎಸ್‌ ಡಿಪಿಐ) ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಉಡುಪಿ ಮಹಿಷ ದಸರಾ: ಮೆರವಣಿಗೆ, ಬ್ಯಾನರ್‌ಗೆ ಅನುಮತಿ ಇಲ್ಲ
ಉಡುಪಿಯಲ್ಲಿ ಮಹಿಶಾ ದಸರಾ ಮೆರವಣಿಗೆ, ಬ್ಯಾನರ್ರ್‌ ಅಳವಡಿಕೆಗೆ ಅವಕಾಶವಿಲ್ಲ
ಮುತ್ತತ್ತಿಯಿಂದ ಬನ್ನೇರುಘಟ್ಟದವರೆಗೆ ಬ್ಯಾರಿಕೇಡ್ ನಿರ್ಮಾಣ
ರಾಮನಗರ: ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಿಗಳ ಹಾವಳಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುತ್ತತ್ತಿಯಿಂದ ಬನ್ನೇರುಘಟ್ಟದವರೆಗೆ ಬ್ಯಾರಿಕೇಡ್ ನಿರ್ಮಾಣ ಕಾರ್ಯಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.
  • < previous
  • 1
  • ...
  • 11668
  • 11669
  • 11670
  • 11671
  • 11672
  • 11673
  • 11674
  • 11675
  • 11676
  • ...
  • 11743
  • next >
Top Stories
ಕ್ರಿಕೆಟ್ ಅಲ್ಲದ ಕ್ರಿಕೆಟ್ : ಬಾರ್ಲಿ ಹೊಲಗಳಲ್ಲಿ ರೈತಾಪಿ ಮಂದಿ ಆಡುತ್ತಿದ್ದ ಸೋಮಾರಿ ಆಟ
ಗಡಿಯಾರದ ಮುಳ್ಳಿನಂತೆ ಸುಂದರ ಸುಳ್ಳಿನಂತೆ ಮಹಾನಗರ
ಆಡಿಯೋ ನನ್ನದಲ್ಲ, ಶಿವಣ್ಣ ಬಳಿ ಕ್ಷಮೆ ಕೇಳುವೆ : ಮಡೆನೂರು ಮನು
ಉಗ್ರರ ವಿರುದ್ಧ ಭಾರತದ ಒಗ್ಗಟ್ಟಿನ ಹೆಜ್ಜೆ : ಪಾಕಿಸ್ತಾನವೂ ಸಂತ್ರಸ್ತ ದೇಶ
ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved