• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸ್‌ ಕೆಲಸ ಪವಿತ್ರವಾದ ವೃತ್ತಿ : ಕಾಂತರಾಜು
ತುಮಕೂರು ಜಿಲ್ಲೆಯ ಡಿಎಆರ್ ಮೈದಾನದಲ್ಲಿ ಪೊಲೀಸ್‌ ಧ್ವಜ ದಿನಾಚರಣೆ ಕಾರ್ಯಕ್ರಮ
ಮೀಸಲಾತಿಗಾಗಿ ಸಂವಿಧಾನದ ಸಂರಕ್ಷಣೆ ಅಗತ್ಯ: ಎಲ್‌.ಸಂದೇಶ್‌
ದಲಿತರಿಗೆ ಮಾತ್ರವೇ ಮೀಸಲಾತಿ ಸವಲತ್ತಿದೆ ಎಂಬ ಭಾವನೆ ಹೋಗಬೇಕು. ಸಂವಿಧಾನ ವಿರೋಧಿಶಕ್ತಿಗಳ ವಿರುದ್ಧದ ರಾಜಕೀಯ ಹೋರಾಟದಲ್ಲಿ ಹಿಂದುಳಿದವರು ಮುಖ್ಯ ಪಾತ್ರ ವಹಿಸಬೇಕು. ರಾಜ್ಯ ಮತ್ತು ದೇಶದಲ್ಲಿ ಬಹುಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳು ಒಗ್ಗೂಡಬೇಕು. ರಾಜಕೀಯ ಸೂಕ್ಷತೆಗಳನ್ನು ಗ್ರಹಿಸಿ ಚುನಾವಣಾ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಸಂವಿಧಾನ ಬದಲಾಯಿಸುವ ದುಷ್ಟಶಕ್ತಿಗಳನ್ನು ಅಧಿಕಾರದಿಂದ ದೂರ ಇಡಬೇಕು.
ಉಡಾಫೆ ಮಾತುಗಳಿಂದ ಖಂಡ್ರೆ ಬಾಲಿಶತನ: ಭಗವಂತ ಖೂಬಾ ಆರೋಪ
ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿ ಇರಲ್ಲ. 60 ವರ್ಷಗಳಲ್ಲಿ ಮಾಡದ ಕಾರ್ಯವನ್ನು ನಾವು 10 ವರ್ಷದಲ್ಲಿ ಮಾಡಿ ತೋರಿಸಿದ್ದೇವೆ. ದೇಶದ ಜನರಲ್ಲಿ ಸ್ವಾಭಿಮಾನ ಹಾಗೂ ಸ್ವಾವಲಂಬನೆಯ ಆಶಾಕಿರಣ ಮೂಡಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ನುಡಿದರು.
ಕೆರೆಯಲ್ಲಿ ಹೂಳು ತೆಗೆಯುಲು ತಡೆ ಖಂಡಿಸಿ ಗ್ರಾಪಂ ಸದಸ್ಯರಿಂದ ಪ್ರತಿಭಟನೆ
ಭುಜುವಳ್ಳಿ, ಕಪರೆ ಕೊಪ್ಪಲು ಸೇರಿದಂತೆ ಇತರೆ ಗ್ರಾಮಗಳಲ್ಲಿರುವ ಕೆರೆಗಳಲ್ಲಿ ರೈತರು ಹೂಳು ತೆಗೆದು ತಮ್ಮ ಜಮೀನುಗಳಿಗೆ ಕೆರೆ ಗೋಡು ಮಣ್ಣನ್ನು ಹೊಡೆದುಕೊಳ್ಳುತ್ತಿದ್ದಾರೆ. ಆದರೆ, ಕಾಡುಕೊತ್ತನಹಳ್ಳಿ ಕೆರೆ ರೈತರು ಹೂಳನ್ನು ತೆಗೆಯಲು ಮುಂದಾದಾಗ ರೈತರನ್ನು ಪಿಡಿಒ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಕೆರೆ ಹೂಳು ತುಂಬಿಕೊಂಡು ನೀರು ಸಂಗ್ರಹಣಾ ಸಾಮರ್ಥ್ಯ ಕಳೆದುಕೊಂಡಿದೆ. ಪ್ರಸ್ತುತ ಬರಗಾಲ ಆವರಿಸಿದೆ. ಕೆರೆಯಲ್ಲಿ ನೀರಿಲ್ಲದ ಅಂತರ್ಜಲದ ಕುಸಿತವಾಗಿದೆ.
ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,91,258 ಮತದಾರರು
ತರೀಕೆರೆಯಲ್ಲಿ ಉಪವಿಭಾಗಾಧಿಕಾರಿ ಕಾರ್ಯಾಲಯದಲ್ಲಿ ಏರ್ಪಾಡಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಚುನಾವಣಾಧಿಕಾರಿ, ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮಾತನಾಡಿದರು. ತಹಸೀಲ್ದಾರ್ ವಿ.ಎಸ್.ರಾಜೀವ್, ಚುನಾವಣಾ ಶಾಖೆ ಶಿರಸ್ತೆದಾರ್ ಕೃಷ್ಣಮೂರ್ತಿ ಇದ್ದಾರೆ.
ಮೋದಿಯವರ ನಾನೂರು ಸಂಸದರಲ್ಲಿ ನಾನೂ ಒಬ್ಬ: ಡಾ.ಮಂಜುನಾಥ್
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ದೇಶದಲ್ಲಿ ಮೋದಿ ಅಲೆ ಎದ್ದಿದೆ. ಇದರ ಜೊತೆಗೆ ಕರ್ನಾಟಕದಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಸಾಧಿಸಿದ ಮೇಲೆ ಕಾಂಗ್ರೆಸ್ ಅಡ್ರಸ್ಸೆ ಇಲ್ಲದಂತಾಗಿ ಆ ಪಕ್ಷದ ನಾಯಕರು ನಿದ್ದೆ ಗೆಟ್ಟಿದ್ದಾರೆ ಎಂದರು.
ಚುನಾವಣೆ ಕರ್ತವ್ಯ ನಿಯೋಜಿಸಿರುವ ನೌಕರರ ಸಮಸ್ಯೆ ಪರಿಹಾರಕ್ಕೆ ಮನವಿ
ಚುನಾವಣೆ ಕರ್ತವ್ಯದ ಮೇರೆಗೆ ತರಬೇತಿ ತೆರಳುವವರಿಗೆ ತೊಂದರೆ
ವರ್ಷದ ಬಳಿಕ ಡಿಸಿಸಿಗೆ ಸಿಕ್ಕ ಸಾರಥಿ, ಇಟಗಿಗೆ ಪಟ್ಟ
ಕೊನೆಗೂ ಕಾಲ ಕೂಡಿ ಬಂದ ಡಿಸಿಸಿಗೆ ಅಧ್ಯಕ್ಷ ಆಯ್ಕೆ ಭಾಗ್ಯ. ಲೋಕಸಭಾ ಚುನಾವಣೆ, ಬಣ ರಾಜಕೀಯದ ಸವಾಲು. ನಿರೀಕ್ಷೆಯಂತೆಯೇ ವಿಧಾನ ಪರಿಷತ್‌ ಮಾಜಿ ಸದಸ್ಯ ಬಸವರಾಜ ಪಾಟೀಲ್‌ ಇಟಗಿಗೆ ಡಿಸಿಸಿ ಅಧ್ಯಕ್ಷ ಸ್ಥಾನದ ಪಟ್ಟ ಕಟ್ಟಲಾಗಿದೆ.
ಬಳ್ಳಾರಿ ಕ್ಷೇತ್ರದ ಜನತೆ ಈ ಬಾರಿ ಬದಲಾವಣೆ ಬಯಸಿದ್ದಾರೆ-ಇ. ತುಕಾರಾಂ
ಜನರ ಅಭಿಲಾಷೆಯನ್ನು ತಿರಸ್ಕರಿಸಿ ಸ್ವಾರ್ಥ ರಾಜಕೀಯಕ್ಕೆ ಬಳಸಲು ಮುಂದಾದ ಶ್ರೀ ರಾಮುಲು ಅವರ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಇ. ತುಕಾರಾಂ ಹೇಳಿದರು.
ಕುದೂರಮ್ಮನ ಅಗ್ನಿಕುಂಡ ಮಹೋತ್ಸವ ಸಂಪನ್ನ
ಬಡವ ಶ್ರೀಮಂತ ಎಂಬ ಅಂತರವಿಲ್ಲದೆ ಎಲ್ಲರೂ ಒಂದೆಡೆ ಒಡನಾಡಿಗಳಾಗಿ ಸೇರುವ ಸ್ಥಳ ಜಾತ್ರೆಗಳು. ಇದು ಇಂದಿಗೂ ಜಾನಪದ ಸಂಸ್ಕೃತಿಯ ಅತಿದೊಡ್ಡ ಕೊಂಡಿಯಾಗಿದೆ. ನಾವು ಇಲ್ಲಿ ಬೆರೆತಾಗ ನಮ್ಮ ಅಧಿಕಾರ ಸ್ಥಾನ ಇವುಗಳನ್ನೆಲ್ಲಾ ಮರೆತು ಜನರಲ್ಲಿ ಒಬ್ಬರಾಗಿ ಇರುತ್ತೇವೆ.
  • < previous
  • 1
  • ...
  • 11669
  • 11670
  • 11671
  • 11672
  • 11673
  • 11674
  • 11675
  • 11676
  • 11677
  • ...
  • 14455
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved