• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪರಾಧ ತಡೆಗೆ ರಾಜ್ಯದ ಪೊಲೀಸರು ಹೆಸರುವಾಸಿ: ಚಂದ್ರಶೇಖರ
ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನ ಬಳಸಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ನಿವೃತ್ತ ಆರಕ್ಷಕ ಉಪನಿರೀಕ್ಷಕ ಚಂದ್ರಶೇಖರ ಹೇಳಿದರು. ಸ್ಥಳೀಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮೇಕೇರಿ: ನೂತನ ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಅಸ್ತಿತ್ವಕ್ಕೆ
ಮೇಕೇರಿಯಲ್ಲಿರುವ ಕೂರ್ಗ್ ಗವದನ ರೆಸಾರ್ಟಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಲಾಂಛನ ಬಿಡುಗಡೆಗೊಳಿಸುವ ಮೂಲಕ ನೂತನ ಟ್ರಸ್ಟ್ ಅಸ್ತಿತ್ವಕ್ಕೆ ತರಲಾಯಿತು.
ಗುರುಕಾರುಣ್ಯದಿಂದ ಸಕಲವೂ ಸರ್ವಸಾಧ್ಯ: ಬುದ್ನಿ ಮಹಾರಾಜರು
ನೀನೊಲಿದರೆ ಕೊರಡು ಕೊನರುವುದಯ್ಯಾ ಎಂಬ ಬಸವಣ್ಣನವರ ವಚನದಂತೆ ಗುರುಕಾರುಣ್ಯ ಹೊಂದಿದ ಭಕ್ತನಿಗೆ ಸಕಲವೂ ಸುಲಭ ಮತ್ತು ಸರ್ವವೂ ಸಾಧ್ಯವಾಗುತ್ತದೆ ಎಂದು ಬನಹಟ್ಟಿ ಶ್ರೀದೇವಿ ಮಠದ ಗಂಗಾಧರ ಬುದ್ನಿ ಮಹಾರಾಜರು ಹೇಳಿದರು.
ಅನಧಿಕೃತ ಸುಂಕ ವಸೂಲಿಗೆ ವಿರೋಧ: ವ್ಯಾಪಾರಿಗಳಿಂದ ಮುಖ್ಯಾಧಿಕಾರಿಗಳಿಗೆ ದೂರು
ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲಿ ಸುಂಕ ವಸೂಲಿ ಬೇಕಾ ಬಿಟ್ಟಿ ಮಾಡುತ್ತಿದ್ದಾರೆ ಎಂದು ಮುಖ್ಯಾಧಿಕಾರಿಗೆ ವ್ಯಾಪಾರಿಗಳು ದೂರು ನೀಡಿ, ಕ್ರಮಕ್ಕೆ ಒತ್ತಾಯಿಸಿದರು.
ಮುದುಕ ಮಾರಮ್ಮ ಹಬ್ಬಕ್ಕೆ ತೆರೆ
ಜಿಲ್ಲಾ ಕೇಂದ್ರ ಚಾಮರಾಜನಗರದ ಗ್ರಾಮ ದೇವತೆ ಮುದುಕ ಮಾರಮ್ಮನ ಹಬ್ಬಕ್ಕೆ ಮಂಗಳವಾರ ಬೆಳಗ್ಗೆ ನಡೆದ ಶ್ರದ್ಧಾ ಭಕ್ತಿಯ ಮೆರವಣಿಯೊಂದಿಗೆ ತೆರೆ ಬಿದ್ದಿತು.
ಮೂಲಸೌಕರ್ಯ ಕಲ್ಪಿಸಿದರೆ ಮಾತ್ರ ಮತದಾನ
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿರೇಬೂದನೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಳಗಲಿ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಮೂಲಸೌಕರ್ಯ ಒದಗಿಸದ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರ ಮಾಡಿದ್ದಾರೆ. ಇದರಿಂದ ಎಚ್ಚೆತ್ತ ತಾಲೂಕು ಪಂಚಾಯತಿ ಇಒ ಯಶವಂತಕುಮಾರ ಹಿರೇಬೂದನೂರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಜನರ ಮನವೊಲಿಕೆಗೆ ಯತ್ನಿಸಿದರು.
ಮಂಗನ ಕಾಯಿಲೆ ನಿಯಂತ್ರಣಕ್ಕೆ ಸಮನ್ವಯದಿಂದ ಕೆಲಸ ಮಾಡಿ: ಡಿಸಿ ಗಂಗೂಬಾಯಿ
ಮಂಗನ ಕಾಯಿಲೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ಎಲ್ಲ ಇಲಾಖೆಯವರು ಸಹಕರಿಸಬೇಕು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಮಾಹಿತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದರು.
ಪೀಣ್ಯ ಫ್ಲೈ ಓವರ್‌: ರಾತ್ರಿ ಸಂಚಾರ ಇನ್ನೂ ತಡ?
ಐಐಎಸ್ಸಿಯಿಂದ ದೃಢತೆ ಪ್ರಮಾಣ ಪತ್ರ ಸಿಕ್ಕರೂ ರಾಜ್ಯದ 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಫ್ಲೈಓವರ್‌ ರಾತ್ರಿ ವೇಳೆ ಎಲ್ಲ ವಾಹನಗಳಿಗೆ ಮುಕ್ತ ಆಗುವುದು ಮತ್ತಷ್ಟು ತಡವಾಗಲಿದೆ. ಇನ್ನೂ ಕೆಲವು ಕೇಬಲ್‌ಗಳ ಅಳವಡಿಕೆ ಕಾರ್ಯ ಬಾಕಿ ಉಳಿದಿದೆ.
ಲೋಕಸಭೆಗೆ ಕಣಕ್ಕಿಳಿಯಲು ವೀರೇಶ್ವರ ಶ್ರೀ ನಿರ್ಧಾರ
ಬೆಳಗಾವಿ ಲೋಕಸಭಾ ಅಖಾಡಕ್ಕೆ ಮಠಾಧೀಶರೊಬ್ಬರು ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇದರಿಂದಾಗಿ ರಾಷ್ಟ್ರೀಯ ಪಕ್ಷಗಳಿಗೆ ಮತ ವಿಭಜನೆ ಭೀತಿ ಎದುರಾಗಿದೆ. ಕಿತ್ತೂರ ತಾಲೂಕಿನ ಅಂಬಡಗಟ್ಟಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ತಾವು ಭಕ್ತರ ಅಪೇಕ್ಷೆಗೆ ಮೇರೆಗೆ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ.
ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರ ಕಾರ್ಯಕರ್ತರ ಸಮಾವೇಶ
ಮಂಗಳವಾರ ಪುತ್ತೂರಿನ ಬೈಪಾಸ್‌ನಲ್ಲಿರುವ ತೆಂಕಿಲ ಸ್ವಾಮಿ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರ ಕಾರ್ಯಕರ್ತರ ಸಮಾವೇಶ ನಡೆಯಿತು.
  • < previous
  • 1
  • ...
  • 11673
  • 11674
  • 11675
  • 11676
  • 11677
  • 11678
  • 11679
  • 11680
  • 11681
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved