• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲರಿಗೂ ಸಮಾನತೆ ತರುವುದು ಸಂವಿಧಾನ, ಪ್ರಜಾಪ್ರಭುತ್ವ: ಲಾಡ್‌
ಮೀಸಲಾತಿ ಪರಿಕಲ್ಪನೆ ಬಂದಿದ್ದು, ಎಲ್ಲರಲ್ಲೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ಮತ್ತು ಸಮಾನ ಅವಕಾಶ ತರುವುದಾಗಿದೆ. ಮೀಸಲಾತಿ ಪರಿಕಲ್ಪನೆ ಸರ್ವರ ಅಭಿವೃದ್ಧಿಯನ್ನು ಸಮಾನವಾಗಿ ಸಾಧಿಸುವುದಾಗಿದೆ. ಮಹಿಳೆಯರಿಗೆ ಆಸ್ತಿ ಹಕ್ಕು ಬಂದಿದ್ದು, ಇತರ ಹಕ್ಕುಗಳನ್ನು ನೀಡಿದ್ದು ಲಿಂಗ ಸಮಾನತೆಯಾಗಿದೆ.
ಬೇಡಿಕೆ ಈಡೇರಿಸಲು ರೈಲ್ವೆ ಬಳಕೆದಾರರ ಸಲಹಾ ಸಮಿತಿಯಿಂದ ಮನವಿ
ಹುಬ್ಬಳ್ಳಿ-ಜೋಧಪುರ ವಿಶೇಷ ರೈಲು ಸಂಚಾರ ಪ್ರಾರಂಭಿಸಿದ್ದರಿಂದ ಕರ್ನಾಟಕ ಹಾಗೂ ರಾಜ್ಯಸ್ತಾನ ರಾಜ್ಯಗಳ ಮಧ್ಯೆ ಪ್ರವಾಸೋದ್ಯಮ, ವ್ಯಾಪಾರ ಹೆಚ್ಚಳದ ಜತೆಗೆ ಕುಟುಂಬ ಸಂಬಂಧಗಳು ಸಹ ಬಲಗೊಂಡಿವೆ. ಈ ರೈಲು ವಾರಕ್ಕೆ ಎರಡು ಬಾರಿ ಸಂಚರಿಸುವಂತೆ ಮನವಿ ಮಾಡಿದರು.
ರಾಜ್ಯದ 5 ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆಹಾನಿಗೆ ಶೀಘ್ರ ಪರಿಹಾರ: ಸಿದ್ದರಾಮಯ್ಯ
ಈ ಮುಂಗಾರು ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ರಾಜ್ಯದ 80 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ವಾಡಿಕೆಗಿಂತ ಕೆಲವು ಕಡೆಗಳಲ್ಲಿ ಹೆಚ್ಚಿನ ಮಳೆಯಾದ ಹಿನ್ನಲೆಯಲ್ಲಿ ಅಂದಾಜು 5 ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆಗಳು ಹಾನಿಯಾಗಿವೆ.
ಕೃಷಿಕ್ರಾಂತಿ, ಹಸಿರು ಕ್ರಾಂತಿ ವೇಗದಲ್ಲೀಗ ಆಹಾರ ಉತ್ಪಾದನೆಯಾಗುತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೃಷಿ ವಿವಿಗಳು ಲ್ಯಾಬ್ ಟು ಲ್ಯಾಂಡ್ ಜತೆಗೆ ಲ್ಯಾಂಡ್ ಟು ಲ್ಯಾಬ್ ಕಡೆಗೆ ಗಮನ ಹರಿಸುವ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಪೂರಕವಾಗಿ ಅಧ್ಯಯನಗಳು ನಡೆಯಬೇಕು ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸ್ವದೇಶಿ ಬಾಯ್ಲರ್‌ ತಯಾರಿಸಿ ಸೈ ಎನಿಸಿಕೊಂಡ ಪ್ರಜ್ವಲ್‌
ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಅಳಗವಾಡಿ ಗ್ರಾಮದ ಪ್ರಜ್ವಲ್‌ ಐತವಾಡಿ ಬಿಎ ಪದವೀಧರರಾಗಿದ್ದು, ಏನಾದರೂ ಒಂದು ಉದ್ಯಮ ಆರಂಭಿಸಬೇಕು ಎಂಬ ಕಲ್ಪನೆಯನ್ನಿಟ್ಟುಕೊಂಡು 25 ವರ್ಷಗಳ ಹಿಂದೆ ಗೊಮ್ಮಟೇಶ ಬಾಯ್ಲರ್‌ ಆ್ಯಂಡ್‌ ಸೋಲಾರ ಪ್ರಾರಂಭಿಸಿ ಅದರ ಮೂಲಕ ಗುಣಮಟ್ಟದ ದೇಸಿ ಬಾಯ್ಲರ್‌ ಸಿದ್ಧಪಡಿಸಿ ಮಾರುಕಟ್ಟೆಗೆ ನೀಡಿದ್ದಾರೆ.
ವಾಲ್ಮಿಯಿಂದ ಮಣ್ಣು ಪರೀಕ್ಷೆ, ಮಹತ್ವ ಕುರಿತು ಜಾಗೃತಿ
ಕೃಷಿಮೇಳದಲ್ಲಿ ಆಗಮಿಸುವ ರೈತರಿಗೆ ಮಣ್ಣಿನ ಪರೀಕ್ಷೆಯಿಂದಾಗುವ ಪ್ರಯೋಜನ, ಮಣ್ಣನ್ನು ಸಂಗ್ರಹಿಸುವ ವಿಧಾನ, ಪರೀಕ್ಷೆ ಹೇಗೆ ಮತ್ತು ಎಲ್ಲಿ ಮಾಡಿಸಬೇಕು. ಪರೀಕ್ಷಿಸಿದ ಮಣ್ಣಿನ ಅನುಸಾರ ಯಾವೆಲ್ಲ ಪೋಷಕಾಂಶ ನೀಡಬೇಕು ಎಂಬುದರ ಕುರಿತು ರೈತರಲ್ಲಿ ಮನದಟ್ಟು ಮಾಡುವ ಕಾರ್ಯ ವ್ಯಾಪಕ ಪ್ರಶಂಸೆಗೆ ವ್ಯಕ್ತವಾಗಿದೆ.
ಇ.ಡಿ. ಬಳಿಕ ನಾಗೇಂದ್ರಗೆ ಈಗ ಸಿಬಿಐ ತನಿಖೆ ಬಿಸಿ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಣ ದುರ್ಬಳಕೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.) ಬಳಿಕ ಇದೀಗ ಸಿಬಿಐ ಅಖಾಡಕ್ಕೆ ಇಳಿದಿದೆ.
ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ
ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವರ ದಸರಾ ಮಹೋತ್ಸವವನ್ನು 15.60 ಲಕ್ಷ ರು. ವೆಚ್ಚದಲ್ಲಿ ಅತ್ಯಂತ ಅದ್ಧೂರಿಯಾಗಿ ಆಚರಿಸಲು ಸೋಮವಾರ ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಮಾಜವಾದಿ ಪಕ್ಷಕ್ಕಾಗಿ ಶ್ರಮಿಸಿದ ಮುಲಾಯಂಸಿಂಗ್ ಯಾದವ್‌
ಎರಡು ದಿನಗಳ ಕಾಲ ನಡೆದ ಸಮಾಜವಾದಿ ಕರ್ನಾಟಕ ಸೋಶಿಯಲಿಸ್ಟ್ ಫೋರಂನ ರಾಜ್ಯ ಮಟ್ಟದ ಕಾರ್ಯಾಗಾರವನ್ನು ರಾಜ್ಯ ಕಾರ್ಯಾಧ್ಯಕ್ಷ ಎಸ್.ಜಿ.ಹಿರೇಮಠ್ ತಮಟೆ ಬಾರಿಸುವ ಮೂಲಕ ಉದ್ಘಾಟಿಸಿದರು.
ಶಿವಮೊಗ್ಗ ಹೆಸರು ಜಾಗತಿಕ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ವಿಶ್ವೇಶ್ವರಯ್ಯ
ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ, ಪೇಪರ್‌ ಮಿಲ್, ಅದಿರು, ವುಡ್‌ಚಾರ್ ಕೋಲ್, ಶ್ರೀಗಂಧದ ಎಣ್ಣೆ, ಸಾಬೂನು ಕಾರ್ಖಾನೆ ಹೀಗೆ ಹತ್ತು ಹಲವಾರು ಉದ್ದಿಮೆಗಳನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಸ್ಥಾಪಿಸಿ ಜಿಲ್ಲೆಯ ಹೆಸರು ಜಾಗತಿಕ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ಹೆಗ್ಗಳಿಕೆ ಸರ್ ಎಂ.ವಿಶ್ವೇಶ್ವರಯ್ಯ ಅವರಿಗೆ ಸಲ್ಲುತ್ತದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ, ಉದ್ಯಮಿ ಎಸ್‌.ರುದ್ರೇಗೌಡ ಹೇಳಿದರು.
  • < previous
  • 1
  • ...
  • 1164
  • 1165
  • 1166
  • 1167
  • 1168
  • 1169
  • 1170
  • 1171
  • 1172
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved