• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತಗಟ್ಟೆಯಲ್ಲಿ ನೆರಳಿಗಾಗಿ ಶಾಮಿಯಾನ ವ್ಯವಸ್ಥೆ
ಬೆಂಗಳೂರಿನಲ್ಲಿ ಬಿಸಿಲ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾ ವಿಭಾಗವೂ ಮತಗಟ್ಟೆಯಲ್ಲಿ ನೆರಳಿನ ವ್ಯವಸ್ಥೆ ಮಾಡುವ ಮೂಲಕ ಮತದಾರರಿಗೆ ಯಾವುದೇ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳುವುದಕ್ಕೆ ತಯಾರಿ ನಡೆಸಿದೆ.
ನಾಳೆಯಿಂದ ಕಟೀಲಿನಲ್ಲಿ ಭ್ರಾಮರಿ ಯಕ್ಷ ಝೇಂಕಾರ
ಏಪ್ರಿಲ್‌ 4,5ರಂದು ಕಟೀಲು ಕಾಲೇಜಿನಲ್ಲಿ ‘ಭ್ರಾಮರೀ ಯಕ್ಷ ಝೇಂಕಾರ’ ಆಹ್ವಾನಿತ ತಂಡಗಳ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ ನಡೆಯಲಿದೆ.
ಲೋಕಸಭಾ ಚುನಾವಣೆಗೆ 12ರಂದು ಅಧಿಸೂಚನೆ: ನಲಿನ್ ಅತುಲ್
ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಏ. 12ರಂದು ಅಧಿಸೂಚನೆ ಹೊರಡಿಸಲಾಗುವುದು.
ಪ್ರತಿಯೊಬ್ಬರು ಮತದಾನ ಮಾಡಲು ಪ್ರೇರೇಪಿಸಿ-ಎಸ್‌. ನಾರಾಯಣ
ಮತದಾನ ಮಾಡಲು ಅರ್ಹತೆ ಪಡೆದ ವಿದ್ಯಾರ್ಥಿಗಳು ತಪ್ಪದೆ ಮತದಾನ ಮಾಡುವ ಜೊತೆಗೆ ಸ್ನೇಹಿತರು, ಕುಟುಂಬದವರನ್ನು ಕಡ್ಡಾಯ ಮತದಾನ ಮಾಡಲು ಪ್ರೇರೇಪಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್. ನಾರಾಯಣ ಹೇಳಿದರು.
ಅರಕಲಗೂಡಲ್ಲಿ 283 ಮತಗಟ್ಟೆಯಲ್ಲಿ ಮತದಾನಕ್ಕೆ ಸಿದ್ಧತೆ
ಲೋಕಸಭಾ ಚುನಾವಣೆಗೆ ಎಲ್ಲಾ ರೀತಿಯ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಎಸ್.ಧರ್ಮಪಾಲ್ ಹೇಳಿದರು. ಅರಕಲಗೂಡು ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಹಲವು ಅಚ್ಚರಿಗಳ ಅಖಾಡ
2008ರ ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರ ಕಣ್ಮರೆಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ರಚನೆಯಾಯಿತು.ಅದಕ್ಕೂ ಮುನ್ನ ರಾಮನಗರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳು (ಹಿಂದಿನ ಸಾತನೂರು ಕ್ಷೇತ್ರವನ್ನೂ ಒಳಗೊಂಡು), ಬೆಂಗಳೂರಿನ ಉತ್ತರಹಳ್ಳಿ, ಆನೇಕಲ್‌ ಹಾಗೂ ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರವನ್ನು ಒಳಗೊಂಡ ಕನಕಪುರ ಲೋಕಸಭಾ ಕ್ಷೇತ್ರವು ಅಸ್ತಿತ್ವದಲ್ಲಿ ಇತ್ತು. ದೇಶದಲ್ಲಿಯೇ ಅತಿದೊಡ್ಡ ಲೋಕಸಭಾ ಕ್ಷೇತ್ರ ಎಂಬ ಖ್ಯಾತಿ ಇದರದ್ದಾಗಿತ್ತು.
ಮಾನವೀಯ ನೆಲೆಯಲ್ಲಿ ಜವಾಬ್ದಾರಿ ಅರಿತು ಕುಡಿವ ನೀರು ಪೂರೈಕೆ ಮಾಡಿ
ಪ್ರಖರ ಬಿಸಿಲ ಬೇಗೆ ಹಾಗೂ ಬರ ಪರಿಸ್ಥಿತಿಯಲ್ಲಿ ಜನ ಜಾನುವಾರುಗಳು ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದು, ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಜವಾಬ್ದಾರಿ ಅರಿತು ಕುಡಿವ ನೀರು ಪೂರೈಕೆ ಮಾಡಬೇಕೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ಕಾಂಗ್ರೆಸ್ ಕೊಡುಗೆಯನ್ನು ಜನರಿಗೆ ಮನವರಿಕೆ ಮಾಡಬೇಕು- ಗಡ್ಡದೇವರಮಠ
ದೇಶಕ್ಕೆ ಕಾಂಗ್ರೆಸ್ ಪಕ್ಷ ೬೦-೭೦ ವರ್ಷದಿಂದ ನೀಡಿದ ಕೊಡುಗೆ ಅಪಾರ. ನಾವು ಕಾಂಗ್ರೆಸ್ ದೇಶಕ್ಕೆ ನೀಡಿದ ಕೊಡುಗೆಗಳನ್ನು ಜನರಿಗೆ ಮನವರಿಕೆ ಮಾಡುವ ಮೂಲಕ ಚುನಾವಣೆ ಗೆಲ್ಲಬೇಕು ಎಂದು ಹಾವೇರಿ-ಗದಗ ಲೋಕಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
1977ರ ಬಳಿಕ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಒಕ್ಕಲಿಗರೊಬ್ಬರು ಗೆಲ್ಲಲಿದ್ದಾರೆ: ಸಿದ್ದರಾಮಯ್ಯ
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ನಮ್ಮದೇ ತಪ್ಪುಗಳಿಂದ ಕೈತಪ್ಪಿದೆ. ಈಗಲೂ ಚಾಮುಂಡೇಶ್ವರಿ ಜನ ನಮ್ಮ ಪರವಾಗಿದ್ದಾರೆ. ನಮ್ಮ ತಪ್ಪುಗಳನ್ನು ಸರಿ ಮಾಡಿಕೊಳ್ಳುವುದು ನಮಗೆ ಗೊತ್ತಿದೆ. ಕ್ಷೇತ್ರದ ಮತದಾರರು ನಮ್ಮ ಪರವಾಗಿದ್ದಾರೆ. ನಾವು ನಮ್ಮ ಕ್ಷೇತ್ರದ ಪರವಾಗಿ ನಿಲ್ಲಬೇಕು. ಲೋಕಸಭೆ ಚುನಾವಣೆಯಲ್ಲಿ ನಮ್ಮ ಸಾಮರ್ಥ್ಯ ತೋರಿಸಬೇಕು
ವೈಯಕ್ತಿಕ ಬದುಕು ಬದಿಗಿಟ್ಟು ಸಮಾಜಕ್ಕಾಗಿ ಬದುಕುತ್ತಿರುವ ಪೊಲೀಸರು: ಶಿವರಾಜು
ಶಿಸ್ತು ಸಂಯಮ, ಸಮಯ ಪಾಲನೆಯು ಪೊಲೀಸ್ ಇಲಾಖೆಯ ಬೆನ್ನೆಲುಬು. ಇದರ ಪಾಲನೆಯಿಂದ ವೈಯಕ್ತಿಕ ಬೆಳವಣಿಗೆಯೂ ಆಗುತ್ತದೆ. ನಿವೃತ್ತ ಅಧಿಕಾರಿಗಳ ಕಲ್ಯಾಣಕ್ಕಾಗಿ ಪೊಲೀಸ್‌ ಧ್ವಜ ಮಾರಾಟ ಮಾಡುತ್ತಿದ್ದು, ಕರ್ತವ್ಯ ನಿರತರು ಹೆಚ್ಚಿನ ಧ್ವಜ ಮಾರಾಟ ಮಾಡಿ
  • < previous
  • 1
  • ...
  • 11677
  • 11678
  • 11679
  • 11680
  • 11681
  • 11682
  • 11683
  • 11684
  • 11685
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved