• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ನಿಂದ ಜಾತಿ ಒಡೆಯುವ ಪ್ರಯತ್ನ
ನಮೋ ಬ್ರಿಗೇಡ್ ವತಿಯಿಂದ ಆಯೋಜಿಸಿರುವ ಜನ ಗಣ ಮನ ಬೆಸೆಯೋಣ ಯಾತ್ರೆ ಹಾವೇರಿಗೆ ಆಗಮಿಸಿದ ವೇಳೆ ಅದ್ಧೂರಿ ಸ್ವಾಗತ ಕೋರಲಾಯಿತು. ಬಳಿಕ ನಮೋ ಭಾರತ ಬಹಿರಂಗ ಸಮಾವೇಶ ನಡೆಯಿತು.
ಬರದ ದುಷ್ಪರಿಣಾಮ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಲಿ
ಕೆಡಿಪಿ ಸಭೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಆಗದಂತೆ ನೋಡಿಕೊಳ್ಳಲು ಸಚಿವ ಲಾಡ್‌ ಸೂಚನೆ
ಮಠ-ಸಮಾಜ ಜೊತೆಯಾಗಿ ಸಾಗಬೇಕು: ವೇದವರ್ಧನ ಶ್ರೀ
ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಬುಧವಾರ ಉಡುಪಿ ರಥಬೀದಿಯಲ್ಲಿ ತಮ್ಮ 18ನೇ ಜನ್ಮನಕ್ಷತ್ರ ಆಚರಣೆಯ ಸಂದರ್ಭದಲ್ಲಿ ಆಶೀರ್ವಚನ ನೀಡಿದರು.
ಅವೈಜ್ಞಾನಿಕವಾಗಿ ಅಳವಡಿಸಿದ ಬಲೆಯಿಂದ ಪ್ರಾಣ ಕಳೆದುಕೊಳ್ಳುತ್ತಿರುವ ಪಕ್ಷಿಗಳು
ಹಣ್ಣಿನ ರಕ್ಷಣೆಗಾಗಿ ಅವೈಜ್ಞಾನಿಕವಾಗಿ ಅಳವಡಿಸಿದ ಬಲೆಯಿಂದಾಗಿ ದಿನ ನಿತ್ಯ ನೂರಾರು ಪಕ್ಷಿಗಳು ಪ್ರಾಣ ಕಳೆದುಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರ ವಲಯದಿಂದ ದೂರುಗಳು ಕೇಳಿ ಬಂದಿದ್ದು, ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಗಮನ ಹರಿಸಬೇಕಾದ ಅಗತ್ಯತೆ ಹೆಚ್ಚಿದೆ.
ಸಮರ್ಪಕ ವಿದ್ಯುತ್‌, ಪ್ರತ್ಯೇಕ ಡೇರಿ ಸ್ಥಾಪನೆಗೆ ಗಡುವು
ಸರ್ಕಾರದ ನೀತಿಗಳನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ಮಾಜಿ ಸಚಿವ ಡಾ.ಸುಧಾಕರ್‌
ಸಾಮಾಜಿಕ ಕಳಕಳಿಯ ಕೆಲಸ ಮಾಡುವ ರೆಡ್‌ಕ್ರಾಸ್‌ ಸಂಸ್ಥೆ
ಹಾವೇರಿಯಲ್ಲಿ ವಿವಿಧ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಪ್ರಥಮ ಚಿಕಿತ್ಸೆ ಹಾಗೂ ವಿಪತ್ತು ನಿರ್ವಹಣಾ ತರಬೇತಿ ಶಿಬಿರ ನಡೆಯಿತು. ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಯಿತು.
ಜಿಲ್ಲೆಯಲ್ಲಿ ಮಳೆ ಕೊರತೆಯ ಮಧ್ಯೆ ವಿದ್ಯುತ್‌ಗೂ ಬರ!
ಲೋಡ್ ಶೆಡ್ಡಿಂಗ್‌ ಬೇಸಿಗೆಯಲ್ಲಿ ಕೇಳುವ ಶಬ್ದ. ಆದರೆ ಪ್ರಸಕ್ತ ಸಾಲಿನಲ್ಲಿ ತೀವ್ರ ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು. ಇದರ ಮಧ್ಯೆ ಅಕ್ಟೋಬರ್ ತಿಂಗಳ ಮೊದಲ ವಾರದಲ್ಲಿಯೇ ಅನಿಯಮಿತ ಲೋಡ್ ಶೆಡ್ಡಿಂಗ್ ಪ್ರಾರಂಭವಾಗಿದೆ.ಹವಾಮಾನ ವೈಪರಿತ್ಯದಿಂದ ರಾಜ್ಯದ ಸೋಲಾರ್ ಮತ್ತು ಪವನ ವಿದ್ಯುತ್‌ಗಳಿಂದ ಅಗತ್ಯವಿರುವ ವಿದ್ಯುತ್ ಉತ್ಪಾದನೆಯಾಗುತ್ತಿಲ್ಲ, ರಾಜ್ಯದಲ್ಲಿ ವಿದ್ಯುತ್ ಅಭಾವದ ಹಿನ್ನೆಲೆ ಗದಗ ಜಿಲ್ಲೆಗೂ ಪ್ರತಿ ಗಂಟೆಗೊಮ್ಮೆ ಶೇ. 60 ರಷ್ಟು ವಿದ್ಯುತ್ ಹಂಚಿಕೆಯಲ್ಲಿ ಕೊರತೆಯಾಗುತ್ತಿದ್ದು, ಹೀಗಾಗಿ ಜಿಲ್ಲೆಯಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗುತ್ತಿದೆ. ಗ್ರಾಮೀಣ ಪ್ರದೇಶದ ಜನರಂತೂ ಕುಡಿಯುವ ನೀರಿಗೂ ಪರಿತಪಿಸುತ್ತಿದ್ದಾರೆ.
ಕಸಾಪ ಸಮ್ಮೇಳನಕ್ಕೆ ಹಿರೇಮಗಳೂರು ಕಣ್ಣನ್‌ರಿಗೆ ಆಹ್ವಾನ
ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ 29ರಂದು ನಡೆಯಲಿರುವ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ
ಒಣಮೆಣಸಿನಕಾಯಿ ಬೆಳೆಗೆ ರಸಹೀರುವ ಕೀಟಬಾಧೆ!
ಬರಗಾಲ ಹೊಡೆತದ ನಡುವೆಯೂ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಚೇತರಿಕೆಯ ನಿರೀಕ್ಷೆ ಹುಟ್ಟಿಸಿದ್ದ ಅಪಾರ ಪ್ರಮಾಣದ ಒಣಮೆಣಸಿನಕಾಯಿ ಬೆಳೆಗೆ ರಸಹೀರುವ ಕೀಟದ ಬಾಧೆ ಶುರುವಾಗಿದೆ.
ಕ್ಯಾನ್ಸರ್‌ ಉಲ್ಬಣಕ್ಕೆ ಮೊದಲೇ ಚಿಕಿತ್ಸೆ ಪಡೆಯಬೇಕು: ಬಿವೈಆರ್‌
ಶಿವಮೊಗ್ಗ ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಸಹಯೋಗ
  • < previous
  • 1
  • ...
  • 11679
  • 11680
  • 11681
  • 11682
  • 11683
  • 11684
  • 11685
  • 11686
  • 11687
  • ...
  • 11739
  • next >
Top Stories
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ
ಸರ್ಕಾರಿ ಶಾಲೆಯ 51.61 ಲಕ್ಷ ಮಕ್ಕಳಿಗೆ 6 ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ
11ರಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ
ಪೊಲೀಸ್ ಪಡೆಗೆ ಆತ್ಮಸ್ಥೈರ್ಯ ತುಂಬುವೆ : ನೂತನ ಪೊಲೀಸ್ ಆಯುಕ್ತ ಸೀಮಂತ್
ಮೇಲ್ಮನೆಗೆ ಕೈನಿಂದ ನಾಲ್ವರ ಹೆಸರು ಫೈನಲ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved