• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದಗಂಗಾ ಶ್ರೀಗಳ ಆದರ್ಶ ಪಾಲಿಸಿ: ಚನ್ನಬಸವಸ್ವಾಮಿ
ಸಿಂಧನೂರಿನ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ದಿಮಾಂದ್ಯ ಆಶ್ರಮದಲ್ಲಿ ವಿಶ್ವ ಆರ್.ಎಂ.ಎಸ್ ಮೊಬೈಲ್ ಶಾಪ್ ಸಹಯೋಗದಲ್ಲಿ ಸಿದ್ದಗಂಗಾ ಮಠದ ಲಿಂ. ಡಾ.ಶಿವಕುಮಾರ ಮಹಾಸ್ವಾಮಿಗಳ ಜನ್ಮದಿನವನ್ನು ಆಚರಿಸಲಾಯಿತು.
ಸಿದ್ದಗಂಗಾ ಶ್ರೀ ಆದರ್ಶಕ್ಕಾಗಿ ಬದುಕಿದ ಮಹಾತ್ಮ: ಅಮರೇಶ್ವರ ಶ್ರೀ
ಸೊರಬ ಪಟ್ಟಣದ ಕಾನುಕೇರಿ ಮಠದ ಸಮುದಾಯ ಭವನದಲ್ಲಿ ಶ್ರೀ ಸಿದ್ಧಗಂಗಾ ಶ್ರೀಗಳ ಜನ್ಮ ಜಯಂತಿ ಅಂಗವಾಗಿ ಆಯೋಜಿಸಿದ್ದ ವಿಶ್ವ ದಾಸೋಹ ದಿನ ಕಾರ್ಯಕ್ರಮದಲ್ಲಿ ಘನ ಬಸವ ಅಮರೇಶ್ವರ ಶ್ರೀಗಳು ಸಾನಿಧ್ಯ ವಹಿಸಿ ಮಾತನಾಡಿದರು.
ಕರ್ತವ್ಯ ನಿರ್ವಹಿಸುವಾಗ ಭಯ, ಒತ್ತಡ ಬೇಡ
ಕರ್ತವ್ಯ ನಿರ್ವಹಿಸುವಾಗ ಯಾವುದೇ ರೀತಿಯ ಭಯ ಹಾಗೂ ಒತ್ತಡಕ್ಕೆ ಒಳಗಾಗುವುದು ಬೇಡ. ಉದ್ಯೋಗಕ್ಕೆ ಸೇರುವ ಮನ್ನ ಇದ್ದ ಆರೋಗ್ಯವ ನಿವೃತ್ತಿವರೆಗೂ ಕಾಯ್ದುಕೊಳ್ಳುವುದು ಅಗತ್ಯವೆಂದು ನಿವೃತ್ತ ಎಆರ್‌ಎಸ್‌ಐ ರವಿಕುಮಾರ್ ಸಲಹೆ ನೀಡಿದರು.
ಸಂಭ್ರಮದಿಂದ ನಡೆದ ಅಂತರವಳ್ಳಿ ಬಸವೇಶ್ವರ ದೇವರ ಕೊಂಡೋತ್ಸವ
ಅಂತರವಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೂರು ದಿನಗಳ ಕಾಲ ವಿಜೃಂಭಣೆಯಿಂದ ವಿವಿಧ ಪೂಜೆಗಳು, ಜಾತ್ರಾ ಮಹೋತ್ಸವ ನಡೆಯಿತು. ಸಿದ್ದೇಶ್ವರ ಬೆಟ್ಟದ ಸನ್ನಿಧಿಯಲ್ಲಿ ಪೂಜೆ ಪುನಸ್ಕಾರಗಳು ನಡೆದ ನಂತರ ಅನ್ನಸಂತರ್ಪಣೆ, ಎಳವಾರ ಪಾನಕದ ಬಂಡಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಬಂದು ಕೊಂಡದ ಬಾಯಿಗೆ ಸೌದೆಯನ್ನು ಹಾಕಲಾಯಿತು.
ಕ್ಷೇತ್ರಕ್ಕೆ ಗದ್ದಿಗೌಡರ ನೀಡಿದ ಕೊಡುಗೆ ಶೂನ್ಯ: ಸಂಯುಕ್ತ ಪಾಟೀಲ
ಗ್ಯಾರಂಟಿ ಯೋಜನೆಗಳ ಮೂಲಕ ತುಳಿತಕ್ಕೆ ಒಳಗಾದ ಬಡವರನ್ನು ಮೇಲೆತ್ತುವ ಕೆಲಸ ಮಾಡುತ್ತಿದೆ ಎಂದು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ ಹೇಳಿದರು.
ತಮ್ಮ ಕಾಲ ಮುಗಿಯಿತೆಂದು ಸಿದ್ದರಾಮಯ್ಯಗೆ ಅರಿವಾಗಿದೆ-ಬಿಎಸ್‌ವೈ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ತೆರಳಿ ನನ್ನನ್ನು ಉಳಿಸಿ, ನನಗೆ ಹೆಚ್ಚು ವೋಟ್‌ ಕೊಡಿ ಎಂದು ಕೇಳಿದ್ದಾರೆ. ಅಂದರೆ, ನನ್ನ ಕಾಲ ಮುಗಿತು. ಬಿಜೆಪಿ ಅವರು ಖುರ್ಚಿಯಲ್ಲಿ ಕೂರುತ್ತಾರೆ ಎಂಬುದು ಅವರ ಅನುಭವಕ್ಕೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.
ಹೆಬ್ರಿ ಬಳಿ 15 ಅಡಿ ಉದ್ದದ ಭಾರೀ ಕಾಳಿಂಗ ಸರ್ಪ ರಕ್ಷಣೆ
ಹೆಬ್ರಿ ಬಳಿಯ ಮನೆಯೊಂದರ ಬಳಿ ಕಂಡು ಬಂದ ಅತಿ ದೊಡ್ಡ ಕಾಳಿಂಗ ಸರ್ಪವನ್ನು ಉರಗ ತಜ್ಞ, ಸಂಶೋಧಕ ಡಾ. ಗೌರಿಶಂಕರ್ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟರು.
ರಾಷ್ಟ್ರೀಯ ಅಂತರ ವಿವಿ ಯುವಜನೋತ್ಸವ: ಆಳ್ವಾಸ್‌ ಕಾಲೇಜು ತಂಡಕ್ಕೆ ದ್ವಿತೀಯ ಪ್ರಶಸ್ತಿ
ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಜನಪದ ವಾದ್ಯಮೇಳ ಹಾಗೂ ತಾಳವಾದ್ಯೇತರ ವಿಭಾಗಗಳಲ್ಲೂ ದ್ವಿತೀಯ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರವಾಗಿದೆ.
ಭೂಸ್ವಾಧೀನ ಕಚೇರಿ ಸ್ಥಳಾಂತರ; ಪ್ರತಿಭಟಿಸಿದ ರೈತರು
ಕಚೇರಿ ಸ್ಥಳಾಂತರ ಮಾಡುತ್ತಿದ್ದಾರೆಂಬ ವಿಷಯ ತಿಳಿಯುತ್ತಿದ್ದಂತೆ ನೆಲಮಂಗಲ ಹಾಗೂ ಮಾಗಡಿ ತಾಲೂಕಿನ ನೂರಾರು ರೈತರು ಜಮಾವಣೆಗೊಂಡು ಯಾವ ಕಾರಣಕ್ಕೆ ಸ್ಥಳಾಂತರ ಮಾಡುತ್ತಿದ್ದೀರಾ? ಯಾವುದೇ ಕಾರಣಕ್ಕೂ ಸ್ಥಳಾಂತರ ಬೇಡ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಬೇಸಿಗೆ ನೀರಿನ ಬವಣೆ ನೀಗಿಸಲು ನಗರಸಭೆ ಸನ್ನದ್ಧ: ಜಗದೀಶ ಈಟಿ
ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಕುಡಿಯುವ ನೀರು ಪೂರೈಕೆ ದೊಡ್ಡ ಸವಾಲಾಗಿದೆ. ಮುಂದಿನ ೧೫ ದಿನ ಮಾತ್ರ ಕೃಷ್ಣಾ ನದಿಯಿಂದ ನೀರು ಪೂರೈಕೆಯಾಗಲಿದೆ. ಬೇಸಿಗೆಯಲ್ಲಿ ನೀರು ಪೂರೈಕೆಗೆ ನಗರಸಭೆ ಸಕಲ ರೀತಿಯಲ್ಲಿ ಸನ್ನದ್ಧವಾಗಿದೆ ಎಂದು ಪೌರಾಯುಕ್ತ ಜಗದೀಶ ಈಟಿ ಹೇಳಿದರು.
  • < previous
  • 1
  • ...
  • 11684
  • 11685
  • 11686
  • 11687
  • 11688
  • 11689
  • 11690
  • 11691
  • 11692
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved