• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಂಕ್ ವಹಿವಾಟು, ಚುನಾವಣಾ ವೆಚ್ಚದ ಮೇಲೆ ನಿಗಾ ಇರಲಿ-ರಘುನಂದನ ಮೂರ್ತಿ
ಚುನಾವಣಾ ವೆಚ್ಚಗಳ ಮೇಲೆ ತೀವ್ರತರ ನಿಗಾವಹಿಸಬೇಕು. ಪ್ರತಿ ರಾಜಕೀಯ ಚಟುವಟಿಕೆಗಳು, ಚುನಾವಣಾ ಸಭೆ-ಸಮಾರಂಭ, ರ್ಯಾ ಲಿಗಳು ಹಾಗೂ ಸಂಶಯಾಸ್ಪದ ಬ್ಯಾಂಕ್ ವಹಿವಾಟು ಹಾಗೂ ವ್ಯಾಲೆಟ್ ಮೂಲಕ ಹಣ ವರ್ಗಾವಣೆಯ ಚಟುವಟಿಕೆ ಮೇಲೆ ನಿಗಾ ವಹಿಸಿ.
ಕಾಂಗ್ರೆಸ್ ಕಿತ್ತೊಗೆಯುವವರೆಗೂ ಮೈತ್ರಿ ಅಬಾಧಿತ
ದೇಶದ ಉದ್ದಾರ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವದ ಉಳಿವಿಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವನ್ನು ಬೆಂಬಲಿಸಬೇಕು, ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್ ನವರು ಮಂಕು ಬೂದಿ ಎರಚುವ ಕೆಲಸ ಮಾಡಲಿದ್ದು, ಇದಕ್ಕೆ ಯಾರು ಸೊಪ್ಪು ಹಾಕಬಾರದು
ಪ್ರಾಧ್ಯಾಪಕನಿಗೆ ₹1.24 ಲಕ್ಷ ವಂಚನೆ: ದೂರು ದಾಖಲು
ಪಂಕಜ್ ಪಾಂಡೆ ಹಾಗೂ ಜಾಟ್ ರೆಜಿಮೆಂಟ್ ಅಕೌಂಟೆಂಟ್ ಹೆಸರಿನ ವ್ಯಕ್ತಿ ಮೋಸ ಮಾಡಿದವರಾಗಿದ್ದಾರೆ.
ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಸಂಜೀವಕುಮಾರ ನೀರಲಗಿ ನೇಮಕ
ಲೋಕಸಭೆ ಚುನಾವಣೆ ಮಧ್ಯೆಯೇ ಜಿಲ್ಲಾ ಕಾಂಗ್ರೆಸ್ ಘಟಕಕ್ಕೆ ನೂತನ ಸಾರಥಿಯನ್ನಾಗಿ ನಗರಸಭೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿರುವ ಸಂಜೀವಕುಮಾರ ನೀರಲಗಿ ಅವರನ್ನು ನೇಮಕ ಮಾಡಲಾಗಿದೆ.
ಬಳ್ಳಾರಿ ಚುನಾವಣೆ ಅಖಾಡ ಚುರುಕುಕೈ-ಕಮಲ ನಾಯಕರ ವಾಕ್ಕ್ಸ ಸಮರ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿದ್ದೇನೆ. ರಾಜಕೀಯವಾಗಿ ಮುಂದುವರಿಯಲು ನನ್ನನ್ನು ಈ ಬಾರಿ ಗೆಲ್ಲಿಸಬೇಕು ಎಂದು ಶ್ರೀರಾಮುಲು ಅವರು ಮತದಾರರ ಮುಂದೆ ಮೊರೆಯಿಟ್ಟರೆ, ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವುದು ಖಚಿತ. ಕೆಲಸ ಮಾಡದವರಿಗೆ ಜನರು ಮತ ನೀಡುವುದಿಲ್ಲ. ಮತದಾರರು ಪ್ರಜ್ಞಾವಂತರಾಗಿದ್ದು ಅಭಿವೃದ್ಧಿ ಕೆಲಸ ಮಾಡಿದವರನ್ನು ಮಾತ್ರ ನಂಬುತ್ತಾರೆ ಎಂದು ನಾಗೇಂದ್ರ ಹೇಳಿದ್ದಾರೆ.
ಮತ ಬ್ಯಾಂಕಿಗಾಗಿ ಕಾಂಗ್ರೆಸ್‌ನಿಂದ ದಲಿತರ ಓಲೈಕೆ: ಪರಮಾಂದ್ ಆರೋಪ
ದಲಿತ ವಿರೋಧಿ ಹಾಗೂ ಅವರ ಸಮಾಧಿ ಮೇಲೆ ಕುಳಿತು ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ದಲಿತರನ್ನು ತುಳಿದು ಅವರ ಬೆನ್ನಿಗೆ ಚೂರಿ ಹಾಕುತ್ತಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಇದುವರೆಗೂ ಬಳಸಿಕೊಂಡು ಬಂದಿದೆ. ಸ್ವತಃ ನೆಹರೂರವರೇ ಮೀಸಲಾತಿ ವಿರೋಧಿಸಿ ಅಂದಿನ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ಕಾಂಗ್ರೆಸ್ ಎರಡು ಬಾರಿ ಅವರನ್ನು ಸೋಲಿಸಿದೆ.
ನಾನು ಹೊರಗಿನವಳಲ್ಲ, ಜಿಲ್ಲೆಯ ದತ್ತು ಪುತ್ರಿ: ಸಂಯುಕ್ತ ಪಾಟೀಲ
ನಾನು ಬಾಗಲಕೋಟೆ ಜಿಲ್ಲೆಯವಳಲ್ಲ, ವಿಜಯಪುರ ಜಿಲ್ಲೆಯವಳು. ಇ‍ವಳಿಗೇಕೆ ಟಿಕೆಟ್ ಕೊಡಬೇಕು ಎಂದು ಹೇಳುತ್ತಿರುವುದು ಸರಿಯಲ್ಲ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ ಸ್ವಪಕ್ಷಿಯರಿಗೆ ತಿರುಗೇಟು ನೀಡಿದರು.
ಪೊಲೀಸರು ದೈಹಿಕ ಸಾಮರ್ಥ್ಯ, ಆರೋಗ್ಯ ಕಾಪಾಡಿಕೊಳ್ಳಿ
ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಸದಾ ಸಿದ್ಧರಾಗಿರಬೇಕು. ಇದಕ್ಕೆ ದೈಹಿಕ ಸಾಮರ್ಥ್ಯ ಹಾಗೂ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿದೆ ಎಂದು ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸಕುಮಾರ ವಿಕಾಶ್ ಹೇಳಿದರು.
ಮಾರುಕಟ್ಟೆಗೆ ಲಗ್ಗೆ ಇಟ್ಟ ಹಣ್ಣುಗಳ ರಾಜ ಮಾವು
ಪ್ರಸಕ್ತ ಸಾಲಿನಲ್ಲಿ ತಾಲೂಕಿನಲ್ಲಿ ಮುಂಗಾರು ಹಂಗಾಮಿನ ಮಳೆಯು ಕಡಿಮೆಯಾಗಿದ್ದರಿಂದ ಮಾವು ಬೆಳೆಯು ಕುಂಠಿತವಾಗಿದೆ. ಇದರಿಂದ ಆರಂಭದಲ್ಲಿ ಮಾವಿನ ಹಣ್ಣಿನ ಬೆಲೆ ಏರಿಕೆಯಾಗಿದ್ದು, ಗ್ರಾಹಕರ ಜೇಬು ಸುಡುತ್ತಿದೆ
ಬಿಜೆಪಿಗರು ಮೀಸಲಾತಿ ವಿರೋಧಿಗಳು: ಸಚಿವ ಸುಧಾಕರ್
ಸಂವಿಧಾನ ಬದಲಿಸುತ್ತೇವೆ ಎನ್ನುವ ಬಿಜೆಪಿಗರು ಮೀಸಲಾತಿ ವಿರೋಧಿಗಳು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಆರೋಪಿಸಿದರು.
  • < previous
  • 1
  • ...
  • 11686
  • 11687
  • 11688
  • 11689
  • 11690
  • 11691
  • 11692
  • 11693
  • 11694
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved