• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾ ಪೊಲೀಸ್ ಧ್ವಜ ದಿನಾಚರಣೆ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣೆ
ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಪೊಲೀಸ್ ಕವಾಯತು ಮೈದಾನ ಆವರಣದಲ್ಲಿ ಮಂಗಳವಾರ ಕೊಡಗು ಜಿಲ್ಲಾ ಪೊಲೀಸ್ ಧ್ವಜ ದಿನಾಚರಣೆ ನಡೆಯಿತು. 2024ನೇ ಸಾಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿಯನ್ನು ಭಾಗಮಂಡಲ ಪೊಲೀಸ್ ಠಾಣೆಯ ಹೆಡ್ ಕಾನ್ಸೆಟೇಬಲ್ ಸುನೀಲ್ ಕುಮಾರ್ ಪಿ.ಎಂ. ಅವರಿಗೆ ನೀಡಲಾಯಿತು.
ಕಾಲೇಜು ಸ್ಥಳಾಂತರದಲ್ಲಿ ನನ್ನ ಪಾತ್ರವಿಲ್ಲ
ಪಾಲಿಟೆಕ್ನಿಕ್ ಕಾಲೇಜು ಸ್ಥಳಾಂತರ ವಿಚಾರದಲ್ಲಿ ನನ್ನದು ಯಾವುದೇ ಪಾತ್ರವಿಲ್ಲ. ನಾನು ಯಾವುದೇ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ರಾಜಕೀಯ ಷಡ್ಯಂತ್ರ ಮಾಡಿ ಇದರಲ್ಲಿ ನನ್ನನ್ನು ಎಳೆದು ತರಲಾಗುತ್ತಿದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಸ್ಪಷ್ಟಪಡಿಸಿದರು.
ಏ.5ರಂದು ಡಾ. ಬಾಬು ಜಗಜೀವನರಾಮ್‌ ಜಯಂತ್ಯುತ್ಸವ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕರ ಸಂಘ ದ ಆಸರೆಯಲ್ಲಿ ಏ.5ರಂದು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಅವರ 117ನೇ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜೈ ಭಾರತ ಮಾತಾ ಸೇವಾ ಸಮಿತಿ ರಾಷ್ಟ್ರೀಯ ವಕ್ತಾರ ವೈಜನಾಥ ಝಳಕಿ ಹೇಳಿದ್ದಾರೆ.
ಬಿಜೆಪಿ-ಜೆಡಿಎಸ್‌ ಒಗ್ಗಟ್ಟಿನಿಂದ ಕಾಂಗ್ರೆಸ್‌ಗೆ ತಕ್ಕ ಪಾಠ: ಜಿಲ್ಲಾ ಚುನಾವಣಾ ಉಸ್ತುವಾರಿ ಪ್ರಾಣೇಶ್
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಅಪಸ್ವರ ಎತ್ತುತ್ತಿರುವ ಕಾಂಗ್ರೆಸ್ಸಿಗರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದೆ ಎಂದು ಜಿಲ್ಲಾ ಚುನಾವಣಾ ಉಸ್ತುವಾರಿ ಪ್ರಾಣೇಶ್ ಹೇಳಿದರು. ಬೇಲೂರು ಪಟ್ಟಣದ ವೀರಶೈವ ಸಮುದಾಯ ಭವನದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಿಂದ ನಡೆದ ಸಮನ್ವಯ ಸಭೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿದರು.
ಚುನಾವಣೆ ಸವಾಲಾಗಿ ಸ್ವೀಕರಿಸಿ: ಜಾಕೀರ್‌ ಹುಸೇನ್‌
ಚಿಕ್ಕಮಗಳೂರಿನ ಬಿಎಸ್ಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್ ಉದ್ಘಾಟಿಸಿದರು.
ಶ್ರೀ ಕ್ಷೇತ್ರ ಬನ್ನಡ್ಕ: ಬ್ರಹ್ಮಕಲಶೋತ್ಸವ, ವರ್ಷಾವಧಿ ಜಾತ್ರಾ ಮಹೋತ್ಸವ
ಎಸ್‍ಕೆಎಫ್‍ನ ಆಡಳಿತ ನಿರ್ದೇಶಕ ಡಾ. ರಾಮಕೃಷ್ಣ ಆಚಾರ್, ರಾಜೇಂದ್ರ ಬಲ್ಲಾಳ್ ಕಾರ್ಕಳ, ಅಮರನಾಥ ಶೆಟ್ಟಿ ಹಂಡಿಂಜೆಗುತ್ತು, ದಿನೇಶ್ ಮಾರ್ನಾಡು, ಹರೀಶ್ ಹೆಗ್ಡೆ ಪಡುಮಾರ್ನಡು, ಎಸ್‍ಕೆಡಿಆರ್‍ಡಿಪಿ ಯೋಜನಾಧಿಕಾರಿ ಸುನೀತ ಇವರನ್ನು ಸನ್ಮಾನಿಸಲಾಗುವುದು.
ಪೊಲೀಸ್‌ ಸಮವಸ್ತ್ರ ಧರಿಸಿ ಹಣ ಸುಲಿಗೆ..!
ಚಿನ್ನದ ವ್ಯಾಪಾರಿಯಿಂದ ಸುಲಿಗೆ ಮಾಡಿದ್ದ ಹೈದ್ರಾಬಾದ್‌ ಮೂಲದವರು. ಹೈದ್ರಾಬಾದ್‌ನಿಂದ ಮುಂಬೈಗೆ ತೆರಳುತ್ತಿದ್ದ ವ್ಯಾಪಾರಿಯಿಂದ ವಿದೇಶಿ ಕರೆನ್ಸಿ ಸೇರಿ ₹21 ಲಕ್ಷ ಸುಲಿಗೆ ಮಾಡಿದ್ದ ಮೂವರ ಬಂಧನ.
ಪ್ರಧಾನಿ ಮೋದಿ ಸಾಧನೆ ತಿಳಿಸಿ ಬಿಜೆಪಿಗೆ ಮತಕೊಡಿಸಿ: ರಾಮದಾಸಪ್ಪ
ಬೂತ್‌ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆಗಳನ್ನು ತಿಳಿಸುವ ಮೂಲಕ ಅಭಿವೃದ್ಧಿ ರಾಜಕಾರಣಿ ಗೋವಿಂದ ಎಂ.ಕಾರಜೋಳ ಗೆಲುವಿಗೆ ಕ್ಷೇತ್ರದಲ್ಲಿ ಹೆಚ್ಚಿನ ಮತಗಳನ್ನು ಕೊಡಿಸುವುದು ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೇಕಾಯಿ ರಾಮದಾಸಪ್ಪ ಹೇಳಿದರು.
ಆಸ್ಪತ್ರೆ, ಠಾಣೆಗೆ ಜಮೀನು ದಾನ ಮಾಡಿದ್ದ ಪಾಟೀಲರು
ಬಾಗಲಕೋಟೆ: 1967ರಲ್ಲಿ ನಡೆದ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿದಿತ್ತು. ಬಿಜಾಪುರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸುನಗದ ಎಸ್.ಬಿ. ಪಾಟೀಲರನ್ನು ಎರಡನೇ ಬಾರಿಗೆ ಸಂಸತ್ತಿಗೆ ಕಳಿಸಿದ ಕೀರ್ತಿ ಇಲ್ಲಿನ ಮತದಾರ ಸಲ್ಲುತ್ತದೆ.
ಕಾಂಗ್ರೆಸ್ ಕೋಟೆ ಬಿಜೆಪಿ ಭದ್ರ ಕೋಟೆಯಾಗಿದ್ಯಾವಾಗ
ಕೊಪ್ಪಳ ಲೋಕಸಭಾ ಕ್ಷೇತ್ರ ಅಚ್ಚರಿಯ ಫಲಿತಾಂಶಕ್ಕೆ ಹೆಸರು ವಾಸಿಯಾಗಿದೆ. ಪ್ರಥಮ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿ, ಪಕ್ಷೇತರ ಅಭ್ಯರ್ಥಿಯಾದ ಶಿವಮೂರ್ತಿಸ್ವಾಮಿ ಅಳವಂಡಿ ಅವರನ್ನು ಆಯ್ಕೆ ಮಾಡುವ ಮೂಲಕ ಇಡೀ ದೇಶದ ಗಮನ ಸೆಳೆಯಿತು.
  • < previous
  • 1
  • ...
  • 11689
  • 11690
  • 11691
  • 11692
  • 11693
  • 11694
  • 11695
  • 11696
  • 11697
  • ...
  • 14468
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved