• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮನಗರ : ಬಡ ಮಕ್ಕಳಲ್ಲಿ ಭಗವಂತನ ಕಂಡ ಸಿದ್ದಗಂಗಾ ಶ್ರೀಗಳು

ರಾಮನಗರ: ಮಠ ಕಟ್ಟಿ ಮಠದಲ್ಲಿ ಪೂಜೆಗಷ್ಟೇ ಸೀಮಿತವಾಗದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರು ಪ್ರತಿ ಕ್ಷಣ ನಾಡಿನ ಜನರ ಒಳಿತಿಗಾಗಿ ಬಡ ವಿದ್ಯಾರ್ಥಿಗಳ ಪಾಲಿಗೆ ಬೆಳಕಾಗಿ ನಡೆದವರು ಎಂದು ರಾಮನಗರ ತಾಲೂಕು ವೀರಶೈವ ಯುವಕ ಸಂಘದ ಅಧ್ಯಕ್ಷ ಎಂ.ಆರ್. ಶಿವಕುಮಾರ ಸ್ವಾಮಿ ಹೇಳಿದರು.

ಗದಗ - ಕಡ್ಡಾಯವಾಗಿ ಮತದಾನ ಮಾಡಲು ಪ್ರೇರೇಪಿಸಿ : ಜಿಲ್ಲಾಧಿಕಾರಿ ವೈಶಾಲಿ
ಜಿಲ್ಲೆಯಲ್ಲಿ ಜರುಗುವ ಜಾತ್ರೆ, ಉತ್ಸವ, ಸಂತೆಗಳಲ್ಲಿಯೂ ಸಹ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಬೇಕು. ಒಟ್ಟಾರೆಯಾಗಿ ಎಲ್ಲ ಅರ್ಹ ಮತದಾರರೂ ಕಡ್ಡಾಯವಾಗಿ ಮತದಾನ ಮಾಡಲು ಕ್ರಮ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿ: ಪ್ರಿಯಾಂಕ್‌
ಕಳೆದ ಲೋಕಸಭೆ ಚುನಾವಣೆಯಲ್ಲಿ ಕೋಲಿ ಮತ್ತು ಕುರುಬ ಸಮಾಜಕ್ಕೆ ಎಸ್.ಟಿ. ಮಾಡುವುದಾಗಿ ಸುಳ್ಳು ಭರವಸೆ ನೀಡಿ ಮತ ಪಡೆದುಕೊಂಡವರು 5 ವರ್ಷದ ಅವಧಿಯಲ್ಲಿ ಆ ಸಮಾಜಕ್ಕೆ ಯಾವುದೇ ಕೊಡಗೆ ನೀಡದೆ ಅನ್ಯಾಯ ಮಾಡಿದ್ದಾರೆ.
ಕುಡಿಯುವ ನೀರಿನ ಪೂರೈಕೆಗೆ ಪ್ರಥಮ ಆದ್ಯತೆ ನೀಡಿ: ಪಾಂಡೆ
ಜಿಲ್ಲೆಯಾದ್ಯಂತ ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಕೆ ಮಾಡಲು ಪ್ರಥಮ ಆದ್ಯತೆ ನೀಡುವಂತೆ ಕ್ರಮ ಕೈಗೊಳ್ಳಬೇಕು.
ಕೊಳ್ಳೇಗಾಲ: ಕತ್ತಲಲ್ಲೇ ಇರುವ ಪಾಲಾರ್ ಗ್ರಾಮಕ್ಕೆ ವಿದ್ಯುತ್ ಕಲ್ಪಿಸಲು ಆಗ್ರಹ
ಗಡಿ ಪ್ರದೇಶವಾದ ಪಾಲರ್ ಹಾಡಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅಡ್ಡಿ ಪಡಿಸುತ್ತಿರುವ ಅರಣ್ಯಾಧಿಕಾರಿಗಳ ಧೋರಣೆಯನ್ನು ಖಂಡಿಸಿ ಪಾಲಾರ್ ನಿವಾಸಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಹಬ್ಬಗಳಲ್ಲಿ ಆಧುನಿಕತೆ ಸೇರಿಸಿ: ಸಾಹಿತಿ ಬಸು ಬೇವಿನಗಿಡದ
ಮಕ್ಕಳಿಗೆ ಹಬ್ಬ, ಸಂಪ್ರದಾಯ ಕುರಿತು ತಿಳಿಸುವ ಕೆಲಸ ಆಗಬೇಕಿದೆ. ನಮ್ಮ ಹಬ್ಬಗಳಲ್ಲಿ ಆಧುನಿಕತೆ ಸೇರಿಸಿ ಆಚರಿಸುವ ಬದಲಾವಣೆ ಕೂಡ ಮಾಡಿಕೊಳ್ಳಬೇಕಾಗಿದೆ.
ಸ್ವಯಂ-ಉದ್ಯೋಗ ಆರಂಭಿಸಿ ಆರ್ಥಿಕ ಪ್ರಗತಿ ಸಾಧಿಸಬೇಕಾದ ಅನಿವಾರ್ಯತೆ
ಯಾವುದೇ ವೃತ್ತಿಯಾಗಿರಲಿ ಒಂದಿಲ್ಲೊದು ಸ್ವಯಂ-ಉದ್ಯೋಗ ಆರಂಭಿಸಿ ಆರ್ಥಿಕ ಪ್ರಗತಿ ಸಾಧಿಸಬೇಕಾದ ಅನಿವಾರ್ಯತೆಯಲ್ಲಿ ನಾವಿದ್ದೇವೆ, ಅದರಲ್ಲೂ ಕುಟುಂಬ ನಿರ್ವಹಣೆ ಮಾಡುವ ಮಹಿಳೆಯರು ಸ್ವಯಂ-ಉದ್ಯೋಗದಲ್ಲಿ ತೊಡಗಿದಾಗ ಮಾತ್ರ ನೆಮ್ಮದಿ ಬದುಕನ್ನು ಕಾಣಲು ಸಾಧ್ಯವೆಂದು ಸಿಸ್ಟರ್ ಗ್ಲೋರಿಯಾ ತೆರೆಸಿಟಾ ಕರೆ ನೀಡಿದರು.
ಯುವಕರ ಮತದಾನ ಅತ್ಯಮೂಲ್ಯ: ಜಿಲ್ಲಾಧಿಕಾರಿ
ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಕೃಷಿ ವಿವಿಯಲ್ಲಿ ಮತದಾನದ ಕುರಿತು ಜಾಗೃತಿ ಅಭಿಯಾನದಲ್ಲಿ ಚಂದ್ರಶೇಖರ ನಾಯಕ ಹೇಳಿದರು. ಇದೇ ಸಂದರ್ಭದಲ್ಲಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು.
ಕಾದ ಹೆಂಚಿನಂತಾದ ಗಣಿನಾಡು ಬಳ್ಳಾರಿ : ಕೆಂಡ ಉಗುಳಿದಂತೆ ಬಿಸಿಲು
ಮಳೆರಾಯನ ಮುನಿಸಿನಿಂದ ಈ ಬಾರಿಯ ಬೇಸಿಗೆ ಮತ್ತಷ್ಟು ಭೀಕರವಾಗಿದೆ. ಸೂರ್ಯ ಕೆಂಡ ಉಗುಳಿದಂತೆ ಭಾಸವಾಗುತ್ತಿದ್ದು, ಬೆಳಗ್ಗೆ 11 ಗಂಟೆಯಿಂದಲೇ ತಾಪಮಾನದ ಬಿಸಿ ಅನುಭವ ನೀಡುತ್ತಿದೆ.
ಚನ್ನರಾಯಪಟ್ಟಣ : ಕಬ್ಬಳಿ ಬಸವೇಶ್ವರಸ್ವಾಮಿಯ ವಿಜೃಂಭಣೆಯ ರಥೋತ್ಸವ

ಗ್ರಾಮದ ರಾಜಬೀದಿಯಲ್ಲಿ ರಥೋತ್ಸವ ಮುಗಿದ ಬಳಿಕ ಭಕ್ತರು ರಥದ ಎರಡೂ ಕಡೆಯಲ್ಲಿರುವ ನಾಲ್ಕು ಕಲ್ಲಿನ ಚಕ್ರಗಳಿಗೆ ಈಡುಗಾಯಿ ಹೊಡೆಯುವ ಮೂಲಕ ತಮ್ಮ ಹರಕೆ ತೀರಿಸಿಕೊಂಡರು. 

  • < previous
  • 1
  • ...
  • 11690
  • 11691
  • 11692
  • 11693
  • 11694
  • 11695
  • 11696
  • 11697
  • 11698
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved