• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾಲಿ ಗಾಡಾ ಓಡಿಸುವ ಸ್ಪರ್ಧೆ: ಹುಬ್ಬಳ್ಳಿ ಜೋಡಿ ಪ್ರಥಮ
ನವಲಗುಂದ ತಾಲೂಕಿನ ತಿರ್ಲಾಪುರ ಗ್ರಾಮದಲ್ಲಿ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ರಾಜ್ಯಮಟ್ಟದ ಖಾಲಿ ಗಾಡಾ ಓಡಿಸುವ ಸ್ಪರ್ಧೆ ನಡೆಯಿತು.
ಇಂದು ಸಂಸದೆ ಸುಮಲತಾ ಅಂಬರೀಶ್‌ ಸಭೆ : ನಿರ್ಧಾರ ಕುತೂಹಲ..!

 ಸುಮಲತಾ ಪಾಲಿಗೆ ಕಾಂಗ್ರೆಸ್‌ ಬಾಗಿಲು ಮುಚ್ಚಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಗೆಲುವು ಕಷ್ಟವಾಗಬಹುದೆಂಬ ಅಭಿಪ್ರಾಯದೊಂದಿಗೆ ಮೈತ್ರಿಧರ್ಮ ಪಾಲಿಸುವುದೇ  ಸೂಕ್ತ ಎಂದು ಗಂಭೀರವಾಗಿ ಆಲೋಚಿಸಿದ್ದಾರೆ ಎಂದು ತಿಳಿದುಬಂದಿದೆ.

20 ಪ್ರಕರಣ ಭೇದಿಸಿ, 53 ಲಕ್ಷದ ಆಭರಣ ವಶ. ಎಸ್ಪಿ ಬಿ.ಎಸ್.ನೇಮಗೌಡ್ರ
ನಮ್ಮ ಸಿಬ್ಬಂದಿ ಆರೋಪಿಗಳನ್ನು ಬೇಟೆ ಆಡುವುದರ ಜತೆಗೆ ₹ 53 ಲಕ್ಷ ಮೌಲ್ಯದ ಬಂಗಾರದ ಆಭರಣ ಮತ್ತು ₹ 6 ಸಾವಿರ ಮೌಲ್ಯದ ಬೆಳ್ಳಿಯ ಆಭರಣ ವಶ
ಡಿಸಿ ಕಚೇರಿಗೆ ರೈತರ ನುಗ್ಗಲೆತ್ನ: ನೂಕಾಟ, ತಳ್ಳಾಟ
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು, ಸಾಲಮನ್ನಾ ಮಾಡುವುದು ಹಾಗೂ ಸಾಲವಸೂಲಾತಿ ಮಾಡುವುದನ್ನು ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ರೈತರು ನಡೆಸುತ್ತಿದ್ದ ಪ್ರತಿಭಟನೆ ಅತಿರೇಕಕ್ಕೆ ಹೋಯಿತು. ಅಲ್ಲದೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯ ನೂಕಾಟ, ತಳ್ಳಾಟ ಕೂಡ ನಡೆಯಿತು.
ಚುನಾವಣೆಯಲ್ಲಿ ನಿಮ್ಮ ಮತ ಹಣಕ್ಕಾಗಿ ಮಾರಿಕೊಳ್ಳಬಾರದು
ಚುನಾವಣೆಯಲ್ಲಿ ನಿಮ್ಮ ಮತ ಹಣಕ್ಕಾಗಿ ಮಾರಿಕೊಳ್ಳಬಾರದು, ಮತದಾನದ ಹಕ್ಕು ನಿಮ್ಮದು. ಎಲ್ಲರೂ ಮತದಾನ ಮಾಡಿರಿ ಎಂದು ಕವಲಗುಡ್ಡದ ಅವರೇಶ್ವರ ಸ್ವಾಮೀಜಿ ನುಡಿದರು.
ಸ್ತ್ರೀ, ಮಾತೃಶಕ್ತಿ ವಿರೋಧಿ ಕಾಂಗ್ರೆಸ್ಸಿಗರ ಡಿಎನ್‌ಎ ಪರೀಕ್ಷೆ ಅಗತ್ಯ
ದಾವಣಗೆರೆಯಿಂದ ದೆಹಲಿವರೆಗಿನ ಐಎನ್‌ಡಿಐಎ ಮೈತ್ರಿಕೂಟ ಹಾಗೂ ಕಾಂಗ್ರೆಸ್ ನಾಯಕರು ಶಕ್ತಿದೇವತೆ ವಿರುದ್ಧ, ಮಾತೃಶಕ್ತಿಯ ವಿರುದ್ಧ ಮಾತನಾಡುತ್ತಿದ್ದಾರೆ. ಮಹಾಭಾರತ ಯುದ್ಧವೇ ಇನ್ನೂ ಶುರುವಾಗಿಲ್ಲ. ಈಗಲೇ ಹತಾಶರಾಗಿ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಎಚ್.ಎನ್.ಚಂದ್ರಶೇಖರ ಟೀಕಿಸಿದರು.
ಚನ್ನಪಟ್ಟಣದಲ್ಲಿ ಶಾ ಭರ್ಜರಿ ರೋಡ್ ಶೋ
ಕಾಂಗ್ರೆಸ್‌ ಭದ್ರಕೋಟೆಯಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೊಂಬೆನಾಡು ಚನ್ನಪಟ್ಟಣದಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ಮಂಗಳವಾರ ಸಂಜೆ ಭರ್ಜರಿ ರೋಡ್ ಶೋ ಮಾಡುವ ಮೂಲಕ ಮತಬೇಟೆ ನಡೆಸಿದರು.
ಭಾರತವೇ ಪ್ರಪಂಚದ ದೇವರ ಮನೆಯಾಗಿದೆ
ಪ್ರತಿಯೊಂದು ಮನೆಗೆ ದೇವರ ಮನೆ ಹೇಗೆ ಇರುತ್ತದೋ, ಹಾಗೆಯೇ ಪ್ರಪಂಚಕ್ಕೆ ಭಾರತವೇ ದೇವರ ಮನೆ ಇದ್ದ ಹಾಗೆ ಎಂದು ಶಿವಗಂಗಾ ಕ್ಷೇತ್ರದ ಮೇಲಣಗವಿ ಮಠದ ಡಾ.ಮಲಯ ಶಾಂತಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.
ಎಲ್ಲ 28 ಕ್ಷೇತ್ರದಲ್ಲೂ ಗೆಲುವು : ಕಾಂಗ್ರೆಸ್‌ ಗುರಿ

  ಇಂಡಿಯಾ ಮಿತ್ರ ಪಕ್ಷಗಳ ಕಾರ್ಯಕರ್ತರು ಎಲ್ಲ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡುವುದಾಗಿ ಸಭೆಯಲ್ಲಿ ಘೋಷಿಸಿದರು.

26ರಂದು ಸುರಗಿರಿ ದೇವಸ್ಥಾನ ಜಾತ್ರೆ: ಪೇಜಾವರ ಶ್ರೀಗಳಿಗೆ ಗುರುವಂದನೆ
ಗ್ರಾಮದ ಪ್ರಮುಖರ ಕೂಡುವಿಕೆಯಲ್ಲಿ ದೇವಸ್ಥಾನದಲ್ಲಿ ಪೂರ್ವಾಭಾವಿ ಸಭೆ ನಡೆಯಿತು.
  • < previous
  • 1
  • ...
  • 11705
  • 11706
  • 11707
  • 11708
  • 11709
  • 11710
  • 11711
  • 11712
  • 11713
  • ...
  • 14490
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved