ಚೆಕ್ಬೌನ್ಸ್ ಪ್ರಕರಣ:ಸಚಿವ ನಾಗೇಂದ್ರಗೆ ಬಂಧನ ವಾರಂಟ್ಚೆಕ್ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಕ್ರೀಡಾ ಸಚಿವ ಬಿ.ನಾಗೇಂದ್ರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನುರಹಿತ ವಾರಂಟ್ ಜಾರಿ ಮಾಡಿದೆ. ವಿಎಸ್ಎಲ್ ಸ್ಟೀಲ್ ಕಂಪನಿ ವ್ಯವಸ್ಥಾಪಕ ರಾಘವೇಂದ್ರ ಘೋಡ್ಕೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿ ವಾರಂಟ್ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಅ.31ಕ್ಕೆ ಮುಂದೂಡಿಕೆ ಮಾಡಿದೆ.