• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಯಕೊಂಡ ಕ್ಷೇತ್ರದಲ್ಲಿ ವರ್ಷದ ಮೊದಲ ಮಳೆ
ಬಿಸಿಲ ಬೇಗೆಯಿಂದ ಕಾದ ಕಾವಲಿಯಂತಾಗಿದ್ದ ದಾವಣಗೆರೆ ತಾಲೂಕಿನ ಮಾಯಕೊಂಡ, ಆನಗೋಡು, ಹೆಬ್ಬಾಳು ಸುತ್ತಮುತ್ತ ಬುಧವಾರ ಸಂಜೆ ವರ್ಷದ ಮೊದಲ ಮಳೆಯಾಗಿದ್ದು, ಸೆಖೆಯಿಂದ ತೀವ್ರ ಬಸವಳದಿದ್ದ ಜನ-ಜಾನುವಾರುಗಳು ನೆಮ್ಮದಿ ನಿಟ್ಟುಸಿರು ಬಿಡುವಂತಾಯಿತು.
ಉಡುಪಿ, ಚಿಕ್ಕಮಗಳೂರು ಕ್ಷೇತ್ರಕ್ಕೆ ಇಬ್ಬರ ನಾಮಪತ್ರ
ನಾಮಪತ್ರ ಸಲ್ಲಿಕೆಯ ಐದನೇ ದಿನವಾದ ಬುಧವಾರ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಇಬ್ಬರು ನಾಮಪತ್ರ ಸಲ್ಲಿಕೆ
ಪುತ್ತೂರು ಅಂಚೆ ವಿಭಾಗದಿಂದ ಮತದಾನ ಜಾಗೃತಿ ಜಾಥಾ
ನಗರದ ಪ್ರಧಾನ ಅಂಚೆ ಕಚೇರಿಯಿಂದ ಆಡಳಿತ ಸೌಧವಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ವಾಪಸ್‌ ಅಂಚೆ ಕಚೇರಿಯಲ್ಲಿ ಜಾಗೃತಿ ಜಾಥಾ ಸಮಾಪನಗೊಂಡಿತು.
ಅಡುಗೆಗೂ ಸಿದ್ಧ, ಜನಸೇವೆಗೂ ಬದ್ಧ: ಬಿಜೆಪಿ
ಕಾಂಗ್ರೆಸ್‌ ಹಿರಿಯ ನಾಯಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದ ಶ್ರೀ ಜಯದೇವ ವೃತ್ತದಲ್ಲಿ ಅಡುಗೆ ಮಾಡುವ ಮೂಲಕ ಅಡುಗೆಗೂ ಸಿದ್ಧ, ಜನಸೇವೆಗೂ ಬದ್ಧ ಎಂಬ ಘೋಷಣೆಯೊಂದಿಗೆ ವಿನೂತನವಾಗಿ ದಾವಣಗೆರೆಯಲ್ಲಿ ಪ್ರತಿಭಟಿಸಲಾಯಿತು.
ಸುಗಮ ಚುನಾವಣೆಗೆ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಗಂಗೂಬಾಯಿ
ಚುನಾವಣಾ ಆಯೋಗದ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳಂತೆ ಸೆಕ್ಟರ್ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
ಮುಖ್ಯ ಆಸ್ತಿ ವಿವರ) ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಒಟ್ಟು ಆಸ್ತಿಯ ಶೇ.85ರಷ್ಟು ಸಾಲ!
ಬುಧವಾರ ನಾಮಪತ್ರ ಸಲ್ಲಿಸಿರುವ ಪದ್ಮರಾಜ್‌, ತಮ್ಮ ಅಫಿದವಿತ್‌ನಲ್ಲಿ ಸಂಪೂರ್ಣ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ.
ಘಟಾನುಘಟಿಗಳಿಗೇ ಸೋಲುಣಿಸಿದ ಹಾವೇರಿ ಕ್ಷೇತ್ರ
ಅಂದಿನ ಧಾರವಾಡ ದಕ್ಷಿಣ ಹಾಗೂ ಇಂದಿನ ಹಾವೇರಿ ಕ್ಷೇತ್ರ ಇದುವರೆಗೆ ನಡೆದ ೧೭ ಚುನಾವಣೆಗಳಲ್ಲಿ ಹಲವು ವಿಶೇಷಗಳನ್ನು ಕಂಡಿದೆ. ಮತದಾರ ಯಾರಿಗೆ ಒಲಿಯುತ್ತಾನೆ ಎಂಬ ಸಣ್ಣ ಸುಳಿವು ಕೂಡ ಸಿಗದಂತೆ ಗೌಪ್ಯತೆ ಕಾಪಾಡಿಕೊಂಡು ಬಂದಿದ್ದಾನೆ.
ತೀವ್ರ ಬರ: ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ
ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಮಾತನಾಡಿದರು.
ಮಂಡ್ಯ ಬಿಡಲ್ಲ, ಪಕ್ಷೇತರ ಸ್ಪರ್ಧೆ ಇಲ್ಲ: ಸುಮಲತಾ
ಸಂಸದೆ ಸುಮಲತಾ ಅಂಬರೀಷ್‌ ಅವರ ಸ್ಪರ್ಧೆ ಕುರಿತ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ.
ಬಿಜೆಪಿ ಬಗ್ಗೆ ಮಾತನಾಡುವುದನ್ನು ರಾಮಣ್ಣ ತಕ್ಷಣವೇ ನಿಲ್ಲಿಸಲಿ
ಚುನಾವಣೆ ಸಂದರ್ಭದಲ್ಲಿ ಟಿಕೆಟ್ ನೀಡಲು ಹಣ ಪಡೆಯುವ ಸಂಸ್ಕೃತಿ ಬಿಜೆಪಿಯಲ್ಲಿಲ್ಲ
  • < previous
  • 1
  • ...
  • 11712
  • 11713
  • 11714
  • 11715
  • 11716
  • 11717
  • 11718
  • 11719
  • 11720
  • ...
  • 14507
  • next >
Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್‌ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved