• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಸವಲತ್ತು ಸದ್ಬಳಕೆ ಮಾಡಿಕೊಳ್ಳಬೇಕು: ಬಿ.ಸಿ. ಗೀತಾ
ಸರ್ಕಾರ ಮತ್ತು ಸಂಘ ಸಂಸ್ಥೆಗಳಿಂದ ದೊರೆಯುವ ಸವಲತ್ತುಗಳನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರೋಟರಿ ಜಿಲ್ಲಾ ರಾಜ್ಯಪಾಲೆ ಬಿ.ಸಿ. ಗೀತಾ ಸಲಹೆ ನೀಡಿದರು.
ಕಾಂಗ್ರೆಸ್ ಗೆದ್ದರೆ ಕಲಬುರಗಿಯಲ್ಲಿ ಅಭಿವೃದ್ಧಿ ಪರ್ವ: ಖರ್ಗೆ
ಲೋಕಸಭಾ ಚುನಾವಣೆ, ಸುಳ್ಳು ಭರವಸೆಗಳ ಅಭಿವೃದ್ಧಿ ಚುನಾವಣೆಯಾಗಿದ್ದು, ನಿಮ್ಮೆಲ್ಲರ ಆಶೀರ್ವಾದದಿಂದ ರಾಧಾಕೃಷ್ಣ ಗೆಲುವು ಸಾಧಿಸಿದರೆ, ಕಲಬುರಗಿಗೆ ತ್ರಿಬಲ್ ಅಭಿವೃದ್ಧಿ ಗ್ಯಾರಂಟಿಯಾಗಿದೆ ಎಂದು ಐಟಿಬಿಟಿ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಭರವಸೆ ನೀಡಿದರು.
ಉತ್ತಮ ಕ್ರಿಕೆಟ್ ತರಬೇತಿ ನಗರದಲ್ಲೇ ಲಭ್ಯ: ದಿನೇಶ ಶೆಟ್ಟಿ
ಉತ್ತಮ ಕ್ರಿಕೆಟ್ ತರಬೇತಿಗೆ ದಾವಣಗೆರೆ ಕ್ರೀಡಾಪಟುಗಳು ಈ ಹಿಂದೆ ಬೆಂಗಳೂರು ಅಥವಾ ಮೈಸೂರನ್ನು ಅರಸಿ ಹೋಗಿ, ಹೆಚ್ಚು ಹಣ ವೆಚ್ಚ ಮಾಡುವ ಅವಶ್ಯಕತೆ ಇತ್ತು. ಈಗ ಆ ಸಮಸ್ಯೆ ಇಲ್ಲದಂತಾಗಿದೆ. ನಮ್ಮಲ್ಲಿಯೇ ಅತ್ಯುತ್ತಮ ಕ್ರಿಕೆಟ್ ತರಬೇತಿಯನ್ನು ದಾವಣಗೆರೆ ಕ್ರಿಕೆಟ್ ಅಕಾಡೆಮಿ 23 ವರ್ಷಗಳಿಂದ ನೀಡುತ್ತಿದೆ ಎಂದು ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕಾಂಗ್ರೆಸ್‌ಗೆ ತಕ್ಕ ಪಾಠ ಗ್ಯಾರಂಟಿ: ಶಿವಶಂಕರ ಹೇಳಿಕೆ
ಗ್ಯಾರಂಟಿಗಳ ಗಾಳಿಯಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಕೇವಲ ಕೆಲ ಸಮುದಾಯಗಳ ಓಲೈಕೆಯಲ್ಲೇ ತೊಡಗಿದೆ. ಓಲೈಕೆಯಿಂದ, ಗ್ಯಾರಂಟಿಗಳಿಂದ ರಾಜ್ಯವನ್ನಾಳಲು ಸಾಧ್ಯವಿಲ್ಲ. ಅಭಿವೃದ್ಧಿಯನ್ನೇ ಮರೆತ ಕಾಂಗ್ರೆಸ್ ಸರ್ಕಾರದಲ್ಲಿ ಸ್ವಜನ ಪಕ್ಷಪಾತ ತಾಂಡವವಾಡುತ್ತಿದೆ ಎಂದು ಹರಿಹರದ ಮಾಜಿ ಶಾಸಕ, ಜೆಡಿಎಸ್ ನಾಯಕ ಎಚ್.ಎಸ್. ಶಿವಶಂಕರ ದಾವಣಗೆರೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಒಂದು ವಾರದಲ್ಲಿ ನನ್ನ ನಿರ್ಧಾರ ತಿಳಿಸುವೆ
ಬಿಜೆಪಿ ಸಂಸದ ಪಿ.ಸಿ ಗದ್ದಿಗೌಡರ, ಸಚಿವ ಶಿವಾನಂದ ಪಾಟೀಲರು ಕರೆ ಮಾಡಿ ಪಕ್ಷಕ್ಕೆ ಬರುವಂತೆ ಮನವಿ ಮಾಡಿದ್ದಾರೆ.
ಹೂವಿನಂತಹ ಬದುಕು ಸಾಗಿಸಿದ ಶಿವಶಾಂತವೀರ ಶ್ರೀಗಳು: ಸಂಗಮೇಶ್ವರ ಶ್ರೀ
ಹೂವಿನಂತಹ ಬದುಕು ಸಾಗಿಸಿದವರು ಶ್ರೀ ಶಿವಶಾಂತವೀರ ಮಹಾಸ್ವಾಮಿಗಳು.
ಜಾತ್ರೆಯಲ್ಲಿ ಬಾಯಿಬೀಗ ಹಾಕಿಕೊಂಡು ಭಕ್ತಿಯ ಪಾರಕಾಷ್ಠೆ
ಇತಿಹಾಸ ಪ್ರಸಿದ್ಧಿ ಪಡೆದಿರುವ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ನಡೆದ ಪೂಜಾ ಕಾರ್ಯಕ್ರಮಗಳ ನಂತರ ದೊಡ್ಡ ಬಾಯಿ ಬೀಗ ಕಾರ್ಯಕ್ರಮ ಜರುಗಿತು.
ನಾಳೆಗೆ........ಬೈಕ್‌ ರ್‍ಯಾಲಿ ಮೂಲಕ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ
ಈ ಬಾರಿ ಜಿಲ್ಲೆಯಲ್ಲಿ ೪೦ ಸಾವಿರ ಯುವ ಮತದಾರರು ತಮ್ಮ ಮತ ಚಲಾಯಿಸುತ್ತಿದ್ದಾರೆ, ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ನಗರಸಭೆ ವ್ಯಾಪ್ತಿಗೊಳಪಡುವ ಎಲ್ಲ ೩೫ ವಾರ್ಡುಗಳಲ್ಲಿ ಮತದಾನ ಜಾಗೃತಿ ಜಾಥಾ ಏರ್ಪಡಿಸಲಾಗಿದೆ. ಕೆಜಿಎಫ್ ತಾಲೂಕಿನಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಶಾರ್ಟ್‌ ಸರ್ಕ್ಯೂಟ್‌: ತೆಂಗೂ, ಅಡಕೆ ಸಸಿ ಭಸ್ಮ
ಬೃಹತ್ ವಿದ್ಯುತ್ ತಂತಿಯ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ತಾಲೂಕಿನ ನಿಟ್ಟೂರು ಹೋಬಳಿ ಕಳ್ಳನಹಳ್ಳಿಯ ರೈತ ರಂಗಯ್ಯಗೆ ಸೇರಿದ ಫಸಲಿಗೆ ಬಂದಿದ್ದ ಸುಮಾರು 50 ತೆಂಗಿನ ಸಸಿಗಳು,100 ಕ್ಕೂಅಧಿಕ ಅಡಿಕೆ ಸಸಿಗಳು, ನೀರಾವರಿ ಪೈಪ್ ಗಳು, ರಾಸುಗಳಿಗಾಗಿ ಹಾಕಿದ್ದ ಮೇವು ಸಂಪೂರ್ಣ ಸುಟ್ಟು ಹೋದ್ದು, ಅಪಾರ ಹಾನಿಯಾಗಿದೆ
ಮತದಾನದಿಂದ ಪ್ರಜಾಪ್ರಭುತ್ವ ಮೌಲ್ಯ ಹೆಚ್ಚಿಸಿ: ಕಲಿಮುಲ್ಲಾ ಕರೆ
ಸಾಗರ ಪಟ್ಟಣದ ಸ್ವೀಪ್ ಸಮಿತಿ ಏರ್ಪಡಿಸಿದ್ದ ಬೈಕ್ ರ್‍ಯಾಲಿಗೆ ತಹಶೀಲ್ದಾರ್ ಸೈಯದ್ ಕಲಿಮುಲ್ಲಾ ಚಾಲನೆ ನೀಡಿ, ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸಿದರು.
  • < previous
  • 1
  • ...
  • 11715
  • 11716
  • 11717
  • 11718
  • 11719
  • 11720
  • 11721
  • 11722
  • 11723
  • ...
  • 14507
  • next >
Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್‌ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved