• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳ್ತಂಗಡಿ ಬಿಜೆಪಿ ಮಂಡಲ ಪದಗ್ರಹಣ, ಕಾರ್ಯಕರ್ತರ ಸಮಾವೇಶ
ಬಿಜೆಪಿ ಬೆಳ್ತಂಗಡಿ ಮಂಡಲದ ಬೂತ್ ಸಮಿತಿ, ಶಕ್ತಿಕೇಂದ್ರ ಹಾಗೂ ವಿವಿಧ ಮೋರ್ಚಾಗಳ ಮತ್ತು ಮಂಡಲ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ನಡೆಯಿತು.
ಅತಿಶಯ ಕ್ಷೇತ್ರ ಸಿಂಹನಗದ್ದೆ ಬಸ್ತಿಮಠದಲ್ಲಿ ಮಹಾ ರಥೋತ್ಸವ
ಅತಿಶಯ ಕ್ಷೇತ್ರ ಸಿಂಹನಗದ್ದೆ ಬಸ್ತಿಮಠದಲ್ಲಿ ಪೀಠಾಧಿಪತಿ ಶ್ರೀ ಲಕ್ಷ್ಮಿಸೇನಭಟ್ಟಾರಕ ಸ್ವಾಮೀಜಿ ದಿವ್ಯ ಸಾನ್ನಿದ್ಯದಲ್ಲಿ ಶ್ರೀ 1008 ಚಂದ್ರಪ್ರಭ ಸ್ವಾಮಿ ಹಾಗೂ ಮಹಾ ಮಾತೆ ಶ್ರೀ ಜ್ವಾಲಾಮಾಲಿನಿ ಅಮ್ಮನವರ ಮಹಾ ರಥೋತ್ಸವ ಬುಧವಾರ ವಿಜೃಂಭಣೆಯಿಂದ ನೆರವೇರಿತು.
ನಾಲ್ವರು ಮೂರು, ತಲಾ ಆರು ಮಂದಿ ಎರಡು, ಒಂದೇ ಮನೆ ಸದಸ್ಯರು.!
ಎನ್. ರಾಚಯ್ಯ ಅವರು ಮೈಸೂರಿನಿಂದ ಒಮ್ಮೆ ಲೋಕಸಭೆ, ಹುಣಸೂರಿನಿಂದ ಒಮ್ಮೆ ವಿಧಾನಸಭೆ, ನಂತರ ವಿಧಾನ ಪರಿಷತ್ ಸದಸ್ಯರಾಗಿದ್ದರು.
ಪಾಕ್ ಪರ ಘೋಷಣೆಗೆ ಕಾಂಗ್ರೆಸ್ ಮೃದು ಧೋರಣೆ: ಕಾಗೇರಿ
ಕಾಂಗ್ರೆಸ್ಸಿನ ಆಸೆ, ಆಮಿಷಗಳಿಗೆ ಮರುಳಾಗುವುದಿಲ್ಲ. ಕಾಂಗ್ರೆಸ್ ಪರ ಮತ ಚಲಾಯಿಸುವುದಿಲ್ಲ ಎಂಬ ಆಶ್ವಾಸನೆಯನ್ನು ಕೊಡಬೇಕಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಬಿಸಿಲತಾಪದ ರೋಗಿಗಳಿಗೆ ತಕ್ಷಣ ಚಿಕಿತ್ಸೆ ಕೊಡಿ: ಜಿಲ್ಲಾಧಿಕಾರಿ

 ಸಾರ್ವಜನಿಕವಾಗಿ ನಡೆಯುವ ಕಾರ್ಯಕ್ರಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನದ ವ್ಯವಸ್ಥೆ ಮಾಡುವಂತೆ ಆಯೋಜಕರಿಗೆ ತಿಳಿಸಬೇಕು - ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್

ಮೇ 8ರ ತನಕ ಐದನೇ ಸುತ್ತಿನ ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಕಾರ್ಯಕ್ರಮ

5 ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಕೊಡಗು ಜಿಲ್ಲೆಯಲ್ಲಿ ಮೇ 8ರ ವರೆಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ನಡೆಯಲಿದೆ.  

ವಿಜಯನಗರ : 21 ಹಳ್ಳಿಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಬಂದ್‌
ತುಂಗಭದ್ರಾ ನದಿ ಬರಿದಾಗಿರುವುದರಿಂದ ಕಣವಿಹಳ್ಳಿ ಹಾಗೂ 21 ಹಳ್ಳಿಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಬಂದ್‌ ಮಾಡಲಾಗಿದೆ.
ವಿಜಯನಗರ: ಲಕ್ಷ್ಮೀ ನಾರಾಯಣಸ್ವಾಮಿ, ಶ್ರೀ ಆಂಜನೇಯ ಸ್ವಾಮಿ ಜೋಡಿ ರಥೋತ್ಸವಕ್ಕೆ ಸಿದ್ಧತೆ
ಮರಿಯಮ್ಮನಹಳ್ಳಿಯ ಜೋಡಿ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೇರುವುದರಿಂದ ದಿನೇ ದಿನೆ ಬಿಸಿಲು ಹೆಚ್ಚುತ್ತಿದೆ. ಸಾರ್ವಜನಿಕರ ಆರೋಗ್ಯದ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಹೇಳಿದರು.
ಕೊಡಗಿನ ನಾಪೋಕ್ಲಿನಲ್ಲಿ ಸುರಿದ ಅಲ್ಪ ಮಳೆ : ಕೊಂಚ ತಣಿದ ಬೇಗೆ
ಕೊಡಗಿನ ಬಲ್ಲಮಾವಟಿ ವ್ಯಾಪ್ತಿಯಲ್ಲಿ ಬಿಸಿಲ ಧಗೆಗೆ ಕಾಫಿ ಗಿಡದಲ್ಲಿದ್ದ ಹೂಗಳು ಒಣಗಿ ಕೆಂಪಗಾಗಿದ್ದು ಕಾಫಿ ಬೆಳೆಗಾರರು ಆಂತಂಕದಲ್ಲಿ ಇದ್ದರು. ವಾರದ ಹಿಂದೆ ಬಲ್ಲಮಾವಟಿ, ಪೇರೂರು ಗ್ರಾಮ ವ್ಯಾಪ್ತಿಗಳಲ್ಲಿ ಮಳೆಯಾಗಿತ್ತು. ಇದೀಗ ಸಾಧಾರಣ ಮಳೆಯಾಗಿ ಸ್ವಲ್ಪ ಮಟ್ಟಿಗೆ ಭೂಮಿ ತಂಪವಾಯಿತು.
ಚಿಕ್ಕಮಗಳೂರು: ಗ್ರಾಪಂ ಸದಸ್ಯರ ಸಮಸ್ಯೆ ಪರಿಹರಿಸದಿದ್ದಲ್ಲಿ ಉಗ್ರ ಹೋರಾಟ
ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆ ಪರಿಹಾರ ಮಾಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ವಾಣಿ ಎಚ್ಚರಿಕೆ
  • < previous
  • 1
  • ...
  • 11717
  • 11718
  • 11719
  • 11720
  • 11721
  • 11722
  • 11723
  • 11724
  • 11725
  • ...
  • 14508
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved