• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತರ ಕನ್ನಡ : ರೈತರಿಗೆ ವಂಚಿಸಿದವರ ಬಂಧನಕ್ಕೆ ಆಗ್ರಹ
ರೈತರು ಸೇರಿದಂತೆ ಸಾರ್ವಜನಿಕರಿಗೆ ಪತ್ರಕರ್ತರು, ಅಧಿಕಾರಿಗಳೆಂದು ಹೆದರಿಸಿ ಸುಲಿಗೆ ಮಾಡುತ್ತಿರುವವರನ್ನು ಬಂಧಿಸಲು ರೈತರು ಆಗ್ರಹಿಸಿದರು.
ನಾನು ಯಾವತ್ತಿಗೂ ಜಾತೀಯತೆ ಮಾಡಿಲ್ಲ : ರಮೇಶ್ ಜಿಗಜಿಣಗಿ

ನನ್ನ ರಾಜಕೀಯ ಜೀವನದಲ್ಲಿ ನಾನು ಯಾವತ್ತೂ ಜಾತೀಯತೆ, ಪಾರ್ಟಿಗಳ ಭೇದ-ಭಾವ ಮಾಡಿಲ್ಲ. ನನ್ನ ಮನೆ ಬಾಗಿಲಿಗೆ ಬಂದ ಬೇರೆ ಪಾರ್ಟಿಗಳ ಜನರನ್ನು ಹಾಗೂ ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನೂ ನಾನು ಪರಿಗಣಿಸಿ ನನ್ನ ಕೈಲಾದ ಕೆಲಸ, ಸಹಾಯ ಮಾಡಿ ಕೊಟ್ಟಿದ್ದೇನೆ  ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು.

ವಿಜಯನಗರ ಜಿಲ್ಲೆ ಕುಡಿಯುವ ನೀರಿನ ಬವಣೆಗೆ ಭದ್ರೆ ಆಸರೆ!
ಈಗ ಜಿಲ್ಲಾಡಳಿತದ ಕೋರಿಕೆ ಮೇರೆಗೆ ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗಿದೆ. ಇನ್ನೂ ಗದಗ, ಕೊಪ್ಪಳ ಜಿಲ್ಲಾಧಿಕಾರಿಗಳು ಕೂಡ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪತ್ರ ಬರೆದಿದ್ದರು. ಈಗ ಜಲಾಶಯದಿಂದ ನದಿಗೆ ಏಪ್ರಿಲ್‌ 6ರ ವರೆಗೆ 2 ಟಿಎಂಸಿಯಷ್ಟು ನೀರು ಹರಿದು ಬರಲಿದೆ.
ಮತ್ತೊಮ್ಮೆ ಮೋದಿ ನಾಯಕತ್ವದ ಅಗತ್ಯಕ್ಕಾಗಿ ಮೈತ್ರಿ : ಎಂ.ಕೆ.ಪ್ರಾಣೇಶ್‌
ಕಡೂರು ತಾಲೂಕಿನ‌ ಮಲ್ಲೇಶ್ವರದ ಬೆಂಕಿ‌ ಲಕ್ಷ್ಮಯ್ಯ ಸಭಾಂಗಣದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಜಂಟಿ ಸಮನ್ವಯ ಸಭೆ ನಡೆಯಿತು.
ಸುರಪುರ : ಸರಳವಾಗಿ ಅಂಬೇಡ್ಕರ್, ಜಗಜೀವನರಾಂ ಜಯಂತ್ಯುತ್ಸವಕ್ಕೆ ನಿರ್ಧಾರ

ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಮತ್ತು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ವಿಜಯಕುಮಾರ ಹೇಳಿದರು.

ಸಮಸ್ಯೆ ನಿವಾರಣೆಗೆ ಹಿರಿಯ ಅಧಿಕಾರಿಗಳ ಸಹಕಾರ ಅಗತ್ಯ : ನಿವೃತ್ತ ಪೊಲೀಸ್‌ ಅಧಿಕಾರಿ ಪ್ರಭಾಕರ್‌

ಹಾಸನದ ಡಿ.ಎ.ಆರ್. ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಪೊಲೀಸ್ ನಿರೀಕ್ಷಕರಾದ ಕೆ. ಪ್ರಭಾಕರ್ ಅವರನ್ನು ಸನ್ಮಾನಿಸಿ ಗೌರವಿಸಿದರು.  

ಇಂದಿನಿಂದ ಮಡಿಕೇರಿ ಶ್ರೀ ಮುತ್ತಪ್ಪ ದೇವಾಲಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ
ಮಡಿಕೇರಿ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ೧೪ ದೇವಾನು ದೇವತೆಗಳ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರೆ ಬುಧವಾರದಿಂದ ಏ.6ರ ತನಕ ನಡೆಯಲಿದೆ.
ಪೊಲೀಸರ ಹೊಟ್ಟೆ ಇಳಿಸೋಕೆ ಮುಂದಾದ್ರು ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ
ಪೊಲೀಸರ ಬೊಜ್ಜು ಇಳಿಸುವ ಆಲೋಚನೆಗಳ ಸಾಕಾರಗೊಳಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದ್ದು, ಮಂಗಳವಾರ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಸ್ಪಷ್ಟ ಸ್ವರೂಪ ಕೊಟ್ಟಿದ್ದಾರೆ.
ಎಂಪಿ ಚುನಾವಣೆಗೆ ಚಿಂಚೋಳಿ ಮತಕ್ಷೇತ್ರದಲ್ಲಿ ಸಿದ್ಧತೆ: ಫೌಜಿಯಾ ತರನ್ನುಮ್

ಹಿರಿಯ ಮತದಾರರಿಗೆ ತಮ್ಮ ಮನೆಯಿಂದಲೇ ಮತದಾನ ಮಾಡಬಹುದಾಗಿದೆ. ಇಲ್ಲವೇ ಮತದಾನ ಕೇಂದ್ರಕ್ಕೆ ಬಂದು ಮತದಾನ ಮಾಡಬಹುದಾಗಿದೆ. ಚುನಾವಣೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆ ಮತ್ತು ಮತದಾರರಿಗೆ ಯಾವುದೇ ಅಮಿಷವೊಡ್ಡುವಂತಹ ವಿಡಿಯೋಗಳಿದ್ದರೆ ಅವುಗಳನ್ನು ಸಿ ವ್ಹಿಜಿಲ್‌ ಮೂಲಕ ದೂರು ಸಲ್ಲಿಸಬಹುದಾಗಿದೆ

ಮೂಲ್ಕಿ : ಗೇರುಕಟ್ಟೆಯಲ್ಲಿ ಒಣಗಿದ ಮರಕ್ಕೆ ಆಕಸ್ಮಿಕ ಬೆಂಕಿ
ಬೆಂಕಿ ನಂದಿಸಲು ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಡಬೇಕಾಯಿತು
  • < previous
  • 1
  • ...
  • 11718
  • 11719
  • 11720
  • 11721
  • 11722
  • 11723
  • 11724
  • 11725
  • 11726
  • ...
  • 14508
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved