• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆ ಕರ್ತವ್ಯ ನಿಯೋಜಿಸಿರುವ ನೌಕರರ ಸಮಸ್ಯೆ ಪರಿಹಾರಕ್ಕೆ ಮನವಿ
ಚುನಾವಣೆ ಕರ್ತವ್ಯದ ಮೇರೆಗೆ ತರಬೇತಿ ತೆರಳುವವರಿಗೆ ತೊಂದರೆ
ವರ್ಷದ ಬಳಿಕ ಡಿಸಿಸಿಗೆ ಸಿಕ್ಕ ಸಾರಥಿ, ಇಟಗಿಗೆ ಪಟ್ಟ
ಕೊನೆಗೂ ಕಾಲ ಕೂಡಿ ಬಂದ ಡಿಸಿಸಿಗೆ ಅಧ್ಯಕ್ಷ ಆಯ್ಕೆ ಭಾಗ್ಯ. ಲೋಕಸಭಾ ಚುನಾವಣೆ, ಬಣ ರಾಜಕೀಯದ ಸವಾಲು. ನಿರೀಕ್ಷೆಯಂತೆಯೇ ವಿಧಾನ ಪರಿಷತ್‌ ಮಾಜಿ ಸದಸ್ಯ ಬಸವರಾಜ ಪಾಟೀಲ್‌ ಇಟಗಿಗೆ ಡಿಸಿಸಿ ಅಧ್ಯಕ್ಷ ಸ್ಥಾನದ ಪಟ್ಟ ಕಟ್ಟಲಾಗಿದೆ.
ಬಳ್ಳಾರಿ ಕ್ಷೇತ್ರದ ಜನತೆ ಈ ಬಾರಿ ಬದಲಾವಣೆ ಬಯಸಿದ್ದಾರೆ-ಇ. ತುಕಾರಾಂ
ಜನರ ಅಭಿಲಾಷೆಯನ್ನು ತಿರಸ್ಕರಿಸಿ ಸ್ವಾರ್ಥ ರಾಜಕೀಯಕ್ಕೆ ಬಳಸಲು ಮುಂದಾದ ಶ್ರೀ ರಾಮುಲು ಅವರ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಇ. ತುಕಾರಾಂ ಹೇಳಿದರು.
ಕುದೂರಮ್ಮನ ಅಗ್ನಿಕುಂಡ ಮಹೋತ್ಸವ ಸಂಪನ್ನ
ಬಡವ ಶ್ರೀಮಂತ ಎಂಬ ಅಂತರವಿಲ್ಲದೆ ಎಲ್ಲರೂ ಒಂದೆಡೆ ಒಡನಾಡಿಗಳಾಗಿ ಸೇರುವ ಸ್ಥಳ ಜಾತ್ರೆಗಳು. ಇದು ಇಂದಿಗೂ ಜಾನಪದ ಸಂಸ್ಕೃತಿಯ ಅತಿದೊಡ್ಡ ಕೊಂಡಿಯಾಗಿದೆ. ನಾವು ಇಲ್ಲಿ ಬೆರೆತಾಗ ನಮ್ಮ ಅಧಿಕಾರ ಸ್ಥಾನ ಇವುಗಳನ್ನೆಲ್ಲಾ ಮರೆತು ಜನರಲ್ಲಿ ಒಬ್ಬರಾಗಿ ಇರುತ್ತೇವೆ.
ಪ್ರಜಾಪ್ರಭುತ್ವ ಹಬ್ಬದಲ್ಲಿ ಹೆಮ್ಮೆಯಿಂದ ಭಾಗವಹಿಸಿ
ಮೇ. 7ರಂದು ನಡೆಯುವ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿ ಪ್ರತಿಶತ ನೂರಕ್ಕೆ ನೂರರಷ್ಟು ಮತದಾನ ಮಾಡಿ
ಖಾಲಿ ಗಾಡಾ ಓಡಿಸುವ ಸ್ಪರ್ಧೆ: ಹುಬ್ಬಳ್ಳಿ ಜೋಡಿ ಪ್ರಥಮ
ನವಲಗುಂದ ತಾಲೂಕಿನ ತಿರ್ಲಾಪುರ ಗ್ರಾಮದಲ್ಲಿ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ರಾಜ್ಯಮಟ್ಟದ ಖಾಲಿ ಗಾಡಾ ಓಡಿಸುವ ಸ್ಪರ್ಧೆ ನಡೆಯಿತು.
ಇಂದು ಸಂಸದೆ ಸುಮಲತಾ ಅಂಬರೀಶ್‌ ಸಭೆ : ನಿರ್ಧಾರ ಕುತೂಹಲ..!

 ಸುಮಲತಾ ಪಾಲಿಗೆ ಕಾಂಗ್ರೆಸ್‌ ಬಾಗಿಲು ಮುಚ್ಚಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಗೆಲುವು ಕಷ್ಟವಾಗಬಹುದೆಂಬ ಅಭಿಪ್ರಾಯದೊಂದಿಗೆ ಮೈತ್ರಿಧರ್ಮ ಪಾಲಿಸುವುದೇ  ಸೂಕ್ತ ಎಂದು ಗಂಭೀರವಾಗಿ ಆಲೋಚಿಸಿದ್ದಾರೆ ಎಂದು ತಿಳಿದುಬಂದಿದೆ.

20 ಪ್ರಕರಣ ಭೇದಿಸಿ, 53 ಲಕ್ಷದ ಆಭರಣ ವಶ. ಎಸ್ಪಿ ಬಿ.ಎಸ್.ನೇಮಗೌಡ್ರ
ನಮ್ಮ ಸಿಬ್ಬಂದಿ ಆರೋಪಿಗಳನ್ನು ಬೇಟೆ ಆಡುವುದರ ಜತೆಗೆ ₹ 53 ಲಕ್ಷ ಮೌಲ್ಯದ ಬಂಗಾರದ ಆಭರಣ ಮತ್ತು ₹ 6 ಸಾವಿರ ಮೌಲ್ಯದ ಬೆಳ್ಳಿಯ ಆಭರಣ ವಶ
ಡಿಸಿ ಕಚೇರಿಗೆ ರೈತರ ನುಗ್ಗಲೆತ್ನ: ನೂಕಾಟ, ತಳ್ಳಾಟ
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು, ಸಾಲಮನ್ನಾ ಮಾಡುವುದು ಹಾಗೂ ಸಾಲವಸೂಲಾತಿ ಮಾಡುವುದನ್ನು ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ರೈತರು ನಡೆಸುತ್ತಿದ್ದ ಪ್ರತಿಭಟನೆ ಅತಿರೇಕಕ್ಕೆ ಹೋಯಿತು. ಅಲ್ಲದೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯ ನೂಕಾಟ, ತಳ್ಳಾಟ ಕೂಡ ನಡೆಯಿತು.
ಚುನಾವಣೆಯಲ್ಲಿ ನಿಮ್ಮ ಮತ ಹಣಕ್ಕಾಗಿ ಮಾರಿಕೊಳ್ಳಬಾರದು
ಚುನಾವಣೆಯಲ್ಲಿ ನಿಮ್ಮ ಮತ ಹಣಕ್ಕಾಗಿ ಮಾರಿಕೊಳ್ಳಬಾರದು, ಮತದಾನದ ಹಕ್ಕು ನಿಮ್ಮದು. ಎಲ್ಲರೂ ಮತದಾನ ಮಾಡಿರಿ ಎಂದು ಕವಲಗುಡ್ಡದ ಅವರೇಶ್ವರ ಸ್ವಾಮೀಜಿ ನುಡಿದರು.
  • < previous
  • 1
  • ...
  • 11722
  • 11723
  • 11724
  • 11725
  • 11726
  • 11727
  • 11728
  • 11729
  • 11730
  • ...
  • 14508
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved