• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೆಟ್ಟರ್‌ ವಿರುದ್ಧ ವೈಯಕ್ತಿಕ ಆರೋಪ ಮಾಡುತ್ತಿಲ್ಲ
ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ವಿರುದ್ಧ ನಾವು ವೈಯಕ್ತಿಕವಾಗಿ ಆರೋಪಗಳನ್ನು ಮಾಡುತ್ತಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸ್ಪಷ್ಟಪಡಿಸಿದರು.
ಸ್ವ-ಇಚ್ಛೆಯಿಂದ ಸೂಕ್ತ ಅಭ್ಯರ್ಥಿಗೆ ಮತದಾನ ಮಾಡಿ: ಮಹೇಂದ್ರ
ಸ್ವ-ಇಚ್ಛೆಯಿಂದ ತಮಗೆ ಸೂಕ್ತವೆನಿಸಿದ ಅಭ್ಯರ್ಥಿಗೆ ಕಡ್ಡಾಯವಾಗಿ ಮತದಾನ ಮಾಡಿ ಎಂದು ಸಹಾಯಕ ಚುನಾವಣಾಧಿಕಾರಿ ಮಹೇಂದ್ರ ಕುಮಾರ್‌ ಕರೆ ನೀಡಿದರು.
ಪೊಲೀಸರು ಮಕ್ಕಳಿಗೂ ಉತ್ತಮ ಶಿಕ್ಷಣ ಕೊಡಿಸಲಿ: ನಿವೃತ್ತ ಪಿಎಸ್ಐ ವೆಂಕಟೇಶಲು
ಜನರು ಪೊಲೀಸರ ಮೇಲೆ ನಂಬಿಕೆ ಇಟ್ಟಿದ್ದಾರೆ. ಹಾಗಾಗಿ, ನಮ್ಮ ಕೆಲಸ ನಾವು ಮಾಡಬೇಕಿದೆ. ಅದರ ಜೊತೆಗೆ ಕುಟುಂಬಕ್ಕೆ ಸಮಯ ನೀಡಬೇಕಿದೆ ಎಂದು ನಿವೃತ್ತ ಪಿಎಸ್ಐ ವೆಂಕಟೇಶಲು ಹೇಳಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಸಾಮಾನ್ಯ ಜ್ಞಾನ ಇಲ್ಲ: ಜಿಬಿವಿ
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿಲ್ಲ, ಪಕ್ಷ ವಿರೋಧಿ ಚಟುವಟಿಕೆ ನಿಲ್ಲಿಸದಿದ್ದರೆ ಶಿಸ್ತುಕ್ರಮಕ್ಕೆ ಶಿಫಾರಸು ಮಾಡುತ್ತೇನೆ ಎಂದು ಹೇಳಿರುವ ಪಕ್ಷದ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಅವರಿಗೆ ಸಾಮಾನ್ಯ ಜ್ಞಾನವೂ ಇಲ್ಲ ಎಂದು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್‌ ರಾಜ್ಯ ಔಟ್ ರೀಚ್ ಘಟಕ ಉಪಾಧ್ಯಕ್ಷ ಜಿ.ಬಿ.ವಿನಯಕುಮಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಅಪರಾಧ ತಡೆಗೆ ರಾಜ್ಯದ ಪೊಲೀಸರು ಹೆಸರುವಾಸಿ: ಚಂದ್ರಶೇಖರ
ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನ ಬಳಸಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ನಿವೃತ್ತ ಆರಕ್ಷಕ ಉಪನಿರೀಕ್ಷಕ ಚಂದ್ರಶೇಖರ ಹೇಳಿದರು. ಸ್ಥಳೀಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮೇಕೇರಿ: ನೂತನ ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಅಸ್ತಿತ್ವಕ್ಕೆ
ಮೇಕೇರಿಯಲ್ಲಿರುವ ಕೂರ್ಗ್ ಗವದನ ರೆಸಾರ್ಟಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಲಾಂಛನ ಬಿಡುಗಡೆಗೊಳಿಸುವ ಮೂಲಕ ನೂತನ ಟ್ರಸ್ಟ್ ಅಸ್ತಿತ್ವಕ್ಕೆ ತರಲಾಯಿತು.
ಗುರುಕಾರುಣ್ಯದಿಂದ ಸಕಲವೂ ಸರ್ವಸಾಧ್ಯ: ಬುದ್ನಿ ಮಹಾರಾಜರು
ನೀನೊಲಿದರೆ ಕೊರಡು ಕೊನರುವುದಯ್ಯಾ ಎಂಬ ಬಸವಣ್ಣನವರ ವಚನದಂತೆ ಗುರುಕಾರುಣ್ಯ ಹೊಂದಿದ ಭಕ್ತನಿಗೆ ಸಕಲವೂ ಸುಲಭ ಮತ್ತು ಸರ್ವವೂ ಸಾಧ್ಯವಾಗುತ್ತದೆ ಎಂದು ಬನಹಟ್ಟಿ ಶ್ರೀದೇವಿ ಮಠದ ಗಂಗಾಧರ ಬುದ್ನಿ ಮಹಾರಾಜರು ಹೇಳಿದರು.
ಅನಧಿಕೃತ ಸುಂಕ ವಸೂಲಿಗೆ ವಿರೋಧ: ವ್ಯಾಪಾರಿಗಳಿಂದ ಮುಖ್ಯಾಧಿಕಾರಿಗಳಿಗೆ ದೂರು
ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲಿ ಸುಂಕ ವಸೂಲಿ ಬೇಕಾ ಬಿಟ್ಟಿ ಮಾಡುತ್ತಿದ್ದಾರೆ ಎಂದು ಮುಖ್ಯಾಧಿಕಾರಿಗೆ ವ್ಯಾಪಾರಿಗಳು ದೂರು ನೀಡಿ, ಕ್ರಮಕ್ಕೆ ಒತ್ತಾಯಿಸಿದರು.
ಮುದುಕ ಮಾರಮ್ಮ ಹಬ್ಬಕ್ಕೆ ತೆರೆ
ಜಿಲ್ಲಾ ಕೇಂದ್ರ ಚಾಮರಾಜನಗರದ ಗ್ರಾಮ ದೇವತೆ ಮುದುಕ ಮಾರಮ್ಮನ ಹಬ್ಬಕ್ಕೆ ಮಂಗಳವಾರ ಬೆಳಗ್ಗೆ ನಡೆದ ಶ್ರದ್ಧಾ ಭಕ್ತಿಯ ಮೆರವಣಿಯೊಂದಿಗೆ ತೆರೆ ಬಿದ್ದಿತು.
ಮೂಲಸೌಕರ್ಯ ಕಲ್ಪಿಸಿದರೆ ಮಾತ್ರ ಮತದಾನ
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿರೇಬೂದನೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಳಗಲಿ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಮೂಲಸೌಕರ್ಯ ಒದಗಿಸದ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರ ಮಾಡಿದ್ದಾರೆ. ಇದರಿಂದ ಎಚ್ಚೆತ್ತ ತಾಲೂಕು ಪಂಚಾಯತಿ ಇಒ ಯಶವಂತಕುಮಾರ ಹಿರೇಬೂದನೂರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಜನರ ಮನವೊಲಿಕೆಗೆ ಯತ್ನಿಸಿದರು.
  • < previous
  • 1
  • ...
  • 11725
  • 11726
  • 11727
  • 11728
  • 11729
  • 11730
  • 11731
  • 11732
  • 11733
  • ...
  • 14508
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved