• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಡಬೆಂಬಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮತದಾನ ಜಾಗೃತಿ
ಬೆಂಡೆಬೆಂಬಳಿ ಗ್ರಾಮ ಪಂಚಾಯ್ತಿ ಮಟ್ಟದ ಒಕ್ಕೂಟದ ಸಹಯೋಗದಲ್ಲಿ ಸ್ವೀಪ್ ಚಟುವಟಿಕೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು.
ದೇಶವನ್ನು ಸಂರಕ್ಷಿಸಿಕೊಳ್ಳುವ ಸಂಕಲ್ಪ ಜಾಥಾ ಪ್ರಾರಂಭ: ಡಾ.ರಮೇಶ್ ಬೆಲ್ಲಂಕೊಂಡ
ಪ್ರಸಕ್ತ ಲೋಕಸಭಾ ಚುನಾವಣೆ ಪ್ರಜಾತಂತ್ರ ವ್ಯವಸ್ಥೆಯಡಿ ಇರಬೇಕಾ, ಸರ್ವಾಧಿಕಾರಕ್ಕೆ ಒಳಗಾಗಬೇಕಾ ಎಂಬುದನ್ನು ನಿರ್ಧರಿಸುವುದಾಗಿದೆ. ಸಂವಿಧಾನ ವಿರೋಧಿ, ಧರ್ಮಾಂಧ ಬಿಜೆಪಿಯನ್ನು ಸೋಲಿಸುವುದು ಮುಖ್ಯ. ಬಣ್ಣ ಬಣ್ಣದ ಕನಸುಗಳ ಮಹಾಪೂರ ಹರಿಸಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕಳೆದ 10 ವರ್ಷಗಳಲ್ಲಿ ತನ್ನ ನಿಜ ಬಣ್ಣ ತೋರಿಸಿಕೊಂಡಿದೆ. ಭಾರತ ಅವನತಿ ಅಂಚಿಗೆ ಬಂದು ನಿಂತಿದೆ. ದೇಶವನ್ನು ಸಂರಕ್ಷಿಸಿಕೊಳ್ಳುವ ಸಂಕಲ್ಪ ಜಾಥಾ ಪ್ರಾರಂಭವಾಗಿದೆ.
ಹೆಚ್ಚು ಮತದಾನವಾಗುವಂತೆ ಕ್ರಮ ವಹಿಸಿ: ಜಿ.ಪ್ರಭು
ಜಿಲ್ಲೆಯಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಗೆ ಸಂಬಂಧಿಸಿದಂತೆ ಬಹಳಷ್ಟು ಕಾರ್ಯಕ್ರಮಗಳು ಜರುಗುತಿದ್ದು, ಈ ಎಲ್ಲದರ ಫಲವಾಗಿ ಜಿಲ್ಲೆಯಲ್ಲಿ ಹೆಚ್ಚು ಮತದಾನವಾಗುವಂತೆ ನಾವೆಲ್ಲರೂ ನೋಡಿಕೊಳ್ಳಬೇಕಾಗಿದೆ ಎಂದು ಜಿಪಂ ಸಿಇಒ ಹಾಗೂ ಸ್ವೀಪ್ ಕಮಿಟಿ ಅಧ್ಯಕ್ಷ ಜಿ.ಪ್ರಭು ತಿಳಿಸಿದ್ದಾರೆ.
ಚುನಾವಣೆಯ ಯಶಸ್ಸಿಗೆ ಅಧಿಕಾರಿಗಳ ಪರಿಶ್ರಮ ಮುಖ್ಯ: ಡಾ.ಕೆ.ಎನ್.ಅನುರಾಧ
ಚುನಾವಣೆಗೆ ಸಂಬಂಧಿಸಿದಂತೆ ದಾಖಲಾಗುವ ದೂರುಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಪಡಿಸಬೇಕು. ಜನರು ಸ್ವಯಂ ಪ್ರೇರಿತರಾಗಿ ಬಂದು ಮತ ಚಲಾಯಿಸಲು ಎಲ್ಲಾ ಮತಗಟ್ಟೆಗಳಲ್ಲಿ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸಬೇಕು.
ಏ.5ರಂದು ಬಾಬೂಜಿ, 14ಕ್ಕೆ ಅಂಬೇಡ್ಕರ್ ಜಯಂತಿ ಸರಳ ಆಚರಣೆ: ಲೋಕೇಶ್
ಏ.5ರಂದು ಡಾ.ಬಾಬು ಜಗಜೀವನ್ ರಾಂ ಹಾಗೂ ಏ.14ರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಎಲ್ಲ ಸರ್ಕಾರಿ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿರಬೇಕು. ಇಲ್ಲದಿದ್ದರೆ ನೋಟಿಸ್ ನೀಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಮಹಾನೀಯರ ಜಯಂತಿ ಮಾಡಲು ಎಲ್ಲರೂ ಸಹಕಾರ ನೀಡಬೇಕು.
ಮಹತ್ವದ ರಾಜಕೀಯ ನಿರ್ಧಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಜಿಲ್ಲಾ ಕಾಂಗ್ರೆಸ್‌ಗೆ ಪ್ರಸನ್ನ ನೂತನ ಸಾರಥಿ
ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮದಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತ್ಯಜಿಸಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರಾಗಿದ್ದ ಎಚ್.ಎಸ್ ಸುಂದರೇಶ್ ಅವರ ಸ್ಥಾನಕ್ಕೆ ಆರ್.ಪ್ರಸನ್ನಕುಮಾರ್ ಅವರನ್ನು ನೇಮಿಸಿ ಆದೇಶ ಹೊರಬಿದ್ದಿದೆ.
ವಿಜೃಂಭಣೆಯ ಬೆಟ್ಟಳ್ಳಿ ಮಾರಮ್ಮನ ಜಾತ್ರೆ
ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರಾ ಮಹೋತ್ಸವ ಪ್ರಯುಕ್ತ ಸೋಮವಾರ ರಾತ್ರಿ ಜಾಗರ ದೇವಾಲಯಕ್ಕೆ ಸಮರ್ಪಣೆ, ಮಂಗಳವಾರ ತಂಪು ಜ್ಯೋತಿ ಅಂಗವಾಗಿ ವಿಶೇಷ ಹೂವಿನ ಅಲಂಕಾರದಲ್ಲಿ ದೇವಾಲಯ ಕಂಗೊಳಿಸಿತು.
ರಾಸುಗಳಿಗೆ ತಪ್ಪದೇ ಕಾಲುಬಾಯಿ ಜ್ವರಕ್ಕೆ ಲಸಿಕೆ ಹಾಕಿಸಿ: ಡಾ. ಹರೀಶ್ ಸಲಹೆ
ರಾಸುಗಳಲ್ಲಿ ಕಾಣಿಸಿಕೊಳ್ಳುವ ಕಾಲುಬಾಯಿ ಜ್ವರವು ಸಾಂಕ್ರಾಮಿಕ ರೋಗ. ಹಸು, ಎಮ್ಮೆ, ಪ್ರಾಣಿಗಳಲ್ಲಿ ವೈರಾಣುಗಳಿಂದ ಈ ರೋಗ ಕಾಣಿಸಿಕೊಳ್ಳುತ್ತಿದೆ. ರೋಗವು ಅತಿ ಬೇಗನೆ ರೋಗಗ್ರಸ್ತ ರಾಸುವಿನಿಂದ ಇನ್ನೊಂದು ರಾಸುವಿಗೆ ನೇರ ಸಂಪರ್ಕ, ಗಾಳಿ, ನೀರು, ಆಹಾರದ ಮೂಲಕ ಹರಡುತ್ತದೆ. ಇದಕ್ಕೆ ಸೂಕ್ತ ಚಿಕಿತ್ಸೆಯಿಲ್ಲ ಹೀಗಾಗಿ ಲಸಿಕೆ ಹಾಕಿಸುವ ಮೂಲಕ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು
ಓಟ್ ಮಾಡಿದವರೇ ಹೀರೋ, ಇಲ್ಲದಿದ್ದರೆ ಜೀರೋ: ಜಿಲ್ಲಾಧಿಕಾರಿ ಸಿ.ಸತ್ಯಭಾಮ
‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಓಟ್ ಮಾಡಿದವನೇ ಹೀರೋ ಮತ್ತು ಮತ ಹಾಕಿದ ಮಹಿಳೆಯೇ ಹೀರೋಯಿನ್. ಓಟ್ ಮಾಡದವರು ಜೀರೋ’ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಿ. ಸತ್ಯಭಾಮ ತಿಳಿಸಿದರು. ಹಾಸನದಲ್ಲಿ ಆಯೋಜಿಸಿದ್ದ ಬೈಕ್ ರ್‍ಯಾಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 11734
  • 11735
  • 11736
  • 11737
  • 11738
  • 11739
  • 11740
  • 11741
  • 11742
  • ...
  • 14508
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved