• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌಷ್ಟಿಕ ಅಭಿಯಾನ ಮನೆ, ಮನೆಗೆ ವಿಸ್ತರಿಸಿ
ಗರ್ಭಿಣಿಯರು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಉತ್ತಮ ಪೋಷಕಾಂಶಗಳುಳ್ಳ ಆಹಾರ ಸೇವಿಸಬೇಕು ಎಂದ ಅವರು, ಮಕ್ಕಳಿಗೆ ತಾತ್ವಿಕ ಯೋಚನೆ ಮೂಡಿಸಬೇಕು. ಇಂದು ಇವುಗಳ ಕೊರತೆಯಿಂದ ಅಪರಾಧ ಪ್ರಕರಣ ಹೆಚ್ಚಾಗುತ್ತಿವೆ.
ಸಾಗರ ಜಿಲ್ಲೆಗೆ ಸಿದ್ದಾಪುರ ಸೇರ್ಪಡೆಗೆ ಅವಕಾಶ ನೀಡಲ್ಲ: ಉಪೇಂದ್ರ ಪೈ
ಘಟ್ಟದ ಮೇಲಿನ ಕ್ಷೇತ್ರದ ಶಾಸಕರು ಸಿದ್ದಾಪುರದಲ್ಲಿ ಸಭೆ ಕರೆದು ಶಿರಸಿ ಜಿಲ್ಲೆಯನ್ನಾಗಿ ಮಾಡುತ್ತೇವೆ
ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್‌ಗೆ ₹11.07 ಕೋಟಿ ನಿವ್ವಳ ಲಾಭ
25ನೇ ಸಾಲಿನಲ್ಲಿ ₹11.07 ಕೋಟಿ ನಿವ್ವಳ ಲಾಭ ದಾಖಲಿಸಿ ತನ್ನ ಸಾಧನೆಯನ್ನು ಮುಂದುವರಿಸಿದೆ
ಸಿದ್ಧಾಂತಕ್ಕೆ ಪರಿಪೂರ್ಣತೆ ನೀಡಿದ ಹಾನಗಲ್ಲ ಶ್ರೀ: ಕೆ.ಎಂ. ಹೇಮಯ್ಯಸ್ವಾಮಿ
ಪಟ್ಟಣದ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ ಪರಮ ಪೂಜ್ಯ ಲಿಂ. ಶ್ರೀಹಾನಗಲ್ ಕುಮಾರ ಮಹಾಶಿವಯೋಗಿಗಳ ಜಯಂತಿ ಕಾರ್ಯಕ್ರಮ ಶನಿವಾರ ಜರುಗಿತು.
ಮಾನವ ಹಕ್ಕುಗಳ ರಕ್ಷಣೆಗೆ ಪ್ರಜಾಪ್ರಭುತ್ವವು ಅಗತ್ಯ: ಅಮರೇಶ್
ಮಾನವ ಹಕ್ಕುಗಳ ರಕ್ಷಣೆಗೆ ಪ್ರಜಾಪ್ರಭುತ್ವವು ಅಗತ್ಯವಾಗಿದೆ.
ಮಕ್ಕಳಿಗೆ ಶಿಕ್ಷಣವೇ ಅಸ್ತ್ರವಾಗಲಿ: ಮಲ್ಲಿಕಾರ್ಜುನ ರೂಡಗಿ
ಸಮಾಜದ ಸಂಘಟನೆಗಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಇದರಿಂದ ಬಣಜಿಗ ಸಮಾಜ ಇತರೆ ಸಮಾಜಗಳಿಗೆ ಮಾದರಿಯಾಗಲು ಸಾಧ್ಯವಿದೆ.
ಲೋಕ ಅದಾಲತ್‌ನಲ್ಲಿ 11,512 ಪ್ರಕರಣ ಇತ್ಯರ್ಥ
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡಂತೆ 31 ನ್ಯಾಯಾಲಯಗಳಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.
ಯರಮುಖದವರೆಗೆ ಬಸ್‌ ಸಂಚಾರ ಆರಂಭಿಸಲು ಆಗ್ರಹ
.ಶಿರಸಿ- ಉಳವಿ ಬಸ್ ಈ ಹಿಂದೆ ನಂದಿಗದ್ದೆ ಯರಮುಖದ ಮೇಲಿಂದ ಉಳವಿಗೆ ಹೋಗುತ್ತಿತ್ತು.
ಹರಪನಹಳ್ಳಿಯಲ್ಲಿ 1479 ಪ್ರಕರಣಗಳು ಇತ್ಯರ್ಥ
ತಾಲೂಕು ಸೇವೆಗಳ ಪ್ರಾಧಿಕಾರದ ವತಿಯಿಂದ ಇಲ್ಲಿಯ ನ್ಯಾಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಕಿರಿಯ ಮತ್ತು ಹಿರಿಯ ಶ್ರೇಣಿಯ ನ್ಯಾಯಾಲಯಗಳಿಂದ ಒಟ್ಟು 1671 ಪ್ರಕರಣಗಳನ್ನು ಕೈಗೆತ್ತಿಕೊಂಡು, ಅದರಲ್ಲಿ 1479 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.
ಬೆಳೆಹಾನಿ ಸಮೀಕ್ಷೆ ನಡೆಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ರಾಜ್ಯದಲ್ಲಿ ಆಡಳಿತ ಅನ್ನುವುದೇ ಇಲ್ಲ. ಬೆಳೆ ಹಾನಿಯಾಗಿ ರೈತರು ಸಂಕಷ್ಟದಲ್ಲಿದ್ದಾರೆ.
  • < previous
  • 1
  • ...
  • 1170
  • 1171
  • 1172
  • 1173
  • 1174
  • 1175
  • 1176
  • 1177
  • 1178
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved