ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೋದಿಯವರ ಜನಪರ ಸಾಧನೆ ಏನು?: ಕಿಮ್ಮನೆ ರತ್ನಾಕರ್
ಬಿಜೆಪಿ ವಾಶಿಂಗ್ ಮಶಿನ್ ಇದ್ದಂತೆ. ಎಂಥಾ ಭ್ರಷ್ಟಾಚಾರಿಗಳೂ ಬಿಜೆಪಿ ಪಕ್ಷಕ್ಕೆ ಸೇರಿದರೆ ರಾಮನಂತಾಗುತ್ತಾರೆ ಎಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಾಶಿಂಗ್ ಮಶಿನ್ ತೋರಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಟೀಕಿಸಿದರು.
ರಾಜ್ಯ ಪೊಲೀಸರ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮೆಚ್ಚುಗೆ
ದೇಶದಲ್ಲಿ ಕ್ಲಿಷ್ಟ ಪ್ರಕರಣ ಭೇದಿಸುವ ಮೂಲಕ ರಾಜ್ಯ ಪೊಲೀಸರು ಉತ್ತಮ ಹೆಸರು ಪಡೆದಿದ್ದಾರೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಮೆಚ್ಚುಗೆ ಸೂಚಿಸಿದ್ದಾರೆ. ಅವರು ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಸಂಭ್ರಮದಿಂದ ಜರುಗಿದ ಪದ್ಮಾವತಿ ದೇವಿ ರಥೋತ್ಸವ
ತಾಲೂಕಿನ ಹಡಲಗೇರಿ ಗ್ರಾಮಕ್ಕೆ ಹೋಗುವ ರಸ್ತೆ ಮಾರ್ಗದಲ್ಲಿರುವ ಮಹಾಲಕ್ಷ್ಮೀ ಪದ್ಮಾವತಿ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಸೋಮವಾರ ಮಹಾರಥೋತ್ಸವ ಸಂಭ್ರಮದಿಂದ ಜರುಗಿತು.
ಪೊಲೀಸರಿಗೆ ಸೈಬರ್ ಕ್ರೈಂ ತಿಳಿವಳಿಕೆ ಅವಶ್ಯ
ಇಂದು ಅಕ್ಷರಸ್ಥರು, ಅನಕ್ಷರಸ್ಥರು ಎಂಬ ಬೇಧವಿಲ್ಲದೆ ಬಹುತೇಕರನ್ನು ವಂಚಿಸುತ್ತಿರುವ ಸೈಬರ್ ಕ್ರೈಂ ಬಗ್ಗೆ ಮತ್ತು ಅಪರಾಧ ಪ್ರಕರಣಗಳನ್ನು ಶಿಕ್ಷೆಗೆ ಒಳಪಡಿಸಲು ಅಗತ್ಯವಿರುವ ಸಾಕ್ಷಿ ಸಂಗ್ರಹ, ತನಿಖೆಗೆ ಅಗತ್ಯವಿರುವ ತಾಂತ್ರಿಕ ಜ್ಞಾನದ ತರಬೇತಿ ನೀಡಬೇಕಿದೆ.
ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ
ವೀರ, ಧೀರ, ನಿಸ್ವಾರ್ಥ ಸೇವೆ ಹಾಗೂ ಕರ್ತವ್ಯ ನಿಷ್ಠೆ ತೋರಿದ ಪೊಲೀಸರನ್ನು ನೆನೆಯುವ ನಿಟ್ಟಿನಲ್ಲಿ ಪ್ರತಿವರ್ಷ ಏ. 2ರಂದು ಪೊಲೀಸ್ ಧ್ವಜ ದಿನ ಆಚರಿಸಲಾಗುತ್ತದೆ.
ಅಭಿವೃದ್ಧಿಯ ಮೇಲೆ ಎಲ್ಲರೂ ರಾಜಕಾರಣ ಮಾಡಬೇಕು
ಚುನಾವಣೆಗೋಸ್ಕರ ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ಯಾರು ತೇಜೋವದೆ ಮಾಡಬಾರದು ಎಂದು ತುಮಕೂರು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ ತಿಳಿಸಿದರು.
ಕಾಲುಬಾಯಿ ರೋಗದ ಲಸಿಕೆ ಹಾಕಿಸಲು ಮನವಿ
ಇಳಕಲ್ಲ: ಬೇಸಿಗೆಯಲ್ಲಿ ಆಕಳು, ಎತ್ತು ಮತ್ತು ಕರುಗಳಿಗೆ ಕಾಲುಬಾಯಿ ಬೇನೆಗೆ ತಪ್ಪದೆ ಲಸಿಕೆ ಹಾಕಿಸಬೇಕೆಂದು ತಾಪಂ ಇಒ ಮುರಳೀಧರ ದೇಶಪಾಂಡೆ ಮನವಿ ಮಾಡಿದ್ದಾರೆ.
ಪೊಲೀಸ್ ಕೆಲಸ ಪವಿತ್ರವಾದ ವೃತ್ತಿ : ಕಾಂತರಾಜು
ತುಮಕೂರು ಜಿಲ್ಲೆಯ ಡಿಎಆರ್ ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ
ಮೀಸಲಾತಿಗಾಗಿ ಸಂವಿಧಾನದ ಸಂರಕ್ಷಣೆ ಅಗತ್ಯ: ಎಲ್.ಸಂದೇಶ್
ದಲಿತರಿಗೆ ಮಾತ್ರವೇ ಮೀಸಲಾತಿ ಸವಲತ್ತಿದೆ ಎಂಬ ಭಾವನೆ ಹೋಗಬೇಕು. ಸಂವಿಧಾನ ವಿರೋಧಿಶಕ್ತಿಗಳ ವಿರುದ್ಧದ ರಾಜಕೀಯ ಹೋರಾಟದಲ್ಲಿ ಹಿಂದುಳಿದವರು ಮುಖ್ಯ ಪಾತ್ರ ವಹಿಸಬೇಕು. ರಾಜ್ಯ ಮತ್ತು ದೇಶದಲ್ಲಿ ಬಹುಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳು ಒಗ್ಗೂಡಬೇಕು. ರಾಜಕೀಯ ಸೂಕ್ಷತೆಗಳನ್ನು ಗ್ರಹಿಸಿ ಚುನಾವಣಾ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಸಂವಿಧಾನ ಬದಲಾಯಿಸುವ ದುಷ್ಟಶಕ್ತಿಗಳನ್ನು ಅಧಿಕಾರದಿಂದ ದೂರ ಇಡಬೇಕು.
ಉಡಾಫೆ ಮಾತುಗಳಿಂದ ಖಂಡ್ರೆ ಬಾಲಿಶತನ: ಭಗವಂತ ಖೂಬಾ ಆರೋಪ
ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿ ಇರಲ್ಲ. 60 ವರ್ಷಗಳಲ್ಲಿ ಮಾಡದ ಕಾರ್ಯವನ್ನು ನಾವು 10 ವರ್ಷದಲ್ಲಿ ಮಾಡಿ ತೋರಿಸಿದ್ದೇವೆ. ದೇಶದ ಜನರಲ್ಲಿ ಸ್ವಾಭಿಮಾನ ಹಾಗೂ ಸ್ವಾವಲಂಬನೆಯ ಆಶಾಕಿರಣ ಮೂಡಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ನುಡಿದರು.
< previous
1
...
11740
11741
11742
11743
11744
11745
11746
11747
11748
...
14527
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್