• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಕರು ದುಶ್ಚಟಗಳಿಗೆ ಬಲಿಯಾಗದಿರಿ: ಸಚಿವ ಈಶ್ವರ ಖಂಡ್ರೆ
ಮಠಾಧೀಶರು ಸಮಾಜದಲ್ಲಿನ ಕೆಟ್ಟ ಚಟ ತಡೆಯಲು ದುಡಿಯುತ್ತಿದ್ದಾರೆ. ದರಲ್ಲಿ ವಿಶೇಷವಾಗಿ ಹಾರಕೂಡ ಶ್ರೀಗಳು ಮಠಾಧೀಶರಷ್ಟೆ ಅಲ್ಲದೇ ವಿದ್ವಾಂಸರಾಗಿದ್ದಾರೆ ಎಂದು ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನುಡಿದರು.
ಪ್ರಾಣ ಪಣಕ್ಕಿಟ್ಟು ರಕ್ಷಣೆ ನೀಡುವ ಪೊಲೀಸರ ಕಾರ್ಯ ಶ್ಲಾಘನೀಯ: ರವೀಂದ್ರ ಶಿರೂರ
ಬಾಗಲಕೋಟೆ: ನವನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಡಿ.ಎಸ್.ಪಿ ರವೀಂದ್ರ ಶಿರೂರ ಮಾತನಾಡಿ, ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಜನರ ರಕ್ಷಣೆಗೆ ಪ್ರಾಣ ಪಣಕ್ಕಿಟ್ಟು ಕಾರ್ಯನಿರ್ವಹಿಸಲು ಪೊಲೀಸ್ ಸನ್ನದ್ಧವಾಗಿದೆ ಎಂದು ಹೇಳಿದರು.
ಮಾಜಿ ಪ್ರಧಾನಿ ದೇವೇಗೌಡರ ಬೆನ್ನಿಗೆ ಚೂರಿ ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ: ನಿಖಿಲ್‌
ಮೂರನೇ ಬಾರಿಗೆ ಮೋದಿ ಅವರನ್ನು ಪ್ರಧಾನಿ ಮಾಡಬೇಕಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು. ದೇಶದ ಅಭಿವೃದ್ಧಿಗೆ ಮುನ್ನಡಿ ಬರೆದಿರುವ ಬಿಜೆಪಿ ಜೊತೆ ಜೆಡಿಎಸ್ ಕೈ ಜೋಡಿಸಿದ್ದೇವೆ. ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಗೆಲುವಿಗೆ ತಳಮಟ್ಟದಿಂದ ಕೆಲಸ ಮಾಡಿ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮ ಪಡಬೇಕಿದೆ.
ಆನೇಕಲ್‌ ತಾಲೂಕಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ತಾಲೂಕಿನಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ. ರಸ್ತೆ ದಾಟುತ್ತಿದ್ದ ಚಿರತೆಯನ್ನು ಬೈಕ್‌ ಸವಾರ ವೀಕ್ಷಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ನಮ್ಮದೇನಿದ್ದರೂ ಗ್ಯಾರಂಟಿ: ಧರ್ಮ, ರಾಮನ ಬಗ್ಗೆ ಮಾತಾಡಲ್ಲ
ಶ್ರೀಸಾಮಾನ್ಯ ಬದುಕಿಗೆ ಊರುಗೋಲಾದ ಗ್ಯಾರಂಟಿ ಯೋಜನೆಗಳೇ ಲೋಕಸಭೆ ಚುನಾವಣೆ ಮತಯಾಚನೆ ಆಶಯಗಳು. ನಾವು ಧರ್ಮ, ರಾಮನ ಬಗ್ಗೆ ಮಾತನಾಡಲ್ಲವೆಂದು ಮಾಜಿ ಸಚಿವ ಎಚ್.ಆಂಜನೇಯ ಬಿಜೆಪಿಗೆ ಟಾಂಗ್‌ ನೀಡಿದರು.
ಕನ್ನಡ ನಾಟಕ ಲೋಕಕ್ಕೆ ಶ್ರೀರಂಗರದು ಭಿನ್ನ ಕೊಡುಗೆ: ಡಾ. ಗಣೇಶ ಅಮೀನಗಡ
ಶ್ರೀರಂಗರು ಮೇಲ್ವರ್ಗದಲ್ಲಿ ಹುಟ್ಟಿದರೂ ಅವರ ನಾಟಕಗಳ ಸಾರಾಂಶಗಳೆಲ್ಲವೂ ಸಾಮಾಜಿಕ ಸಮಸ್ಯೆಗಳ ಕುರಿತು ಸಂದೇಶವನ್ನು ನೀಡಿವೆ ಎಂದು ನಾಟಕಕಾರ ಡಾ. ಗಣೇಶ ಅಮೀನಗಡ ಹೇಳಿದರು.
ಚುನಾವಣಾ ಡಿಜಿಟಲ್ ಜಾಹಿರಾತಿಗೆ ಎಂಸಿಎಂಸಿ ಅನುಮತಿ ಕಡ್ಡಾಯ
ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿಗಳು ವಿದ್ಯುನ್ಮಾನ ಮಾಧ್ಯಮ, ಡಿಜಿಟಲ್ ಪ್ಲಾರ್ಟ್ ಫಾರಂನಲ್ಲಿ ಜಾಹಿರಾತು ನೀಡಲು ಜಿಲ್ಲಾ ಎಂ.ಸಿ.ಎಂ.ಸಿ ಸಮಿತಿ ಅನುಮೋದನೆ ಕಡ್ಡಾಯ ಎಂದು ದಾವಣಗೆರೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.
ಹತ್ತು ತಿಂಗಳಲ್ಲಿ ರಾಜ್ಯ ಸರ್ಕಾರದ ಸಾಧನೆ ಶೂನ್ಯ: ಡಿ.ಎಸ್.ಅರುಣ್ ವಾಗ್ದಾಳಿ
ಸೊರಬ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಹಾಸನದಲ್ಲಿ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಲೋಕಸಭೆಗೆ ನಾಮಪತ್ರ ಸಲ್ಲಿಕೆ
ಹಾಸನದಲ್ಲಿ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಮ್ಮ ನೇತೃತ್ವದಲ್ಲಿ ತೆರೆದ ವಾಹನದಲ್ಲಿ ಪಕ್ಷದ ಅಭ್ಯರ್ಥಿ ಗಂಗಾಧರ್ ಬಹುಜನ್‌ ಮಂಗಳವಾರ ನಗರದ ಮೆರವಣಿಗೆ ಮೂಲಕ ಹೊರಟು ಜಿಲ್ಲಾಧಿಕಾರಿ ಸತ್ಯಭಾಮ ಅವರಿಗೆ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಅಜೆಂಡಾ: ಪರಮೇಶ್ವರ್‌
ಕರ್ನಾಟಕ ಸೇರಿದಂತೆ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿರುವ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಅಜೆಂಡಾವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದರು.
  • < previous
  • 1
  • ...
  • 11751
  • 11752
  • 11753
  • 11754
  • 11755
  • 11756
  • 11757
  • 11758
  • 11759
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved