• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜಾಪ್ರಭುತ್ವ ಬಲಪಡಿಸುವ ಕಾರ್ಯವಾಗಲಿ
ಪ್ರಜಾಪ್ರಭುತ್ವ ಇಡೀ ವಿಶ್ವದಲ್ಲಿ ಬಹುದೊಡ್ಡ ಅಸ್ತ್ರ. ಪ್ರಪಂಚದ ಹಲವಾರು ರಾಷ್ಟ್ರಗಳಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆ. ೧೫ರಂದು ಆಚರಿಸಲಾಗುತ್ತದೆ. ದೇಶ ಹಾಗೂ ರಾಜ್ಯದಲ್ಲಿ ಕಳೆದ ಕೆಲ ವರ್ಷಗಳಿಂದ ಅದ್ಧೂರಿಯಾಗಿ ಈ ಕಾರ್ಯಕ್ರಮ ಆಚರಿಸಲಾಗುತ್ತಿದೆ.
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಭಾರಿ ವಿರೋಧ
ಶರಾವತಿ ಪಂಪ್ಡ್ ಸ್ಟೋರೆಜ್ ಯೋಜನೆಗೆ ಕೇವಲ ಶರಾವತಿ ಕೊಳ್ಳದಲ್ಲಷ್ಟೇ ಅಲ್ಲ, ಜಿಲ್ಲೆಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಆಡಳಿತ ಮಂಡಳಿ ಸಹಕಾರದಿಂದ ಸಂಘಗಳು ಬಲವರ್ಧನೆ
ರೈತರಿಗೆ ಈ ಬಾರಿ ಬೆಳೆಗಳಿಗೆ ಯೂರಿಯಾ ರಸಗೊಬ್ಬರದ ತೀವ್ರ ಕೊರತೆ ಉಂಟಾಗಿತ್ತು. ಇದರಿಂದ ರೈತರು ಸಾಕಷ್ಟು ಸಂಕಷ್ಟ ಎದುರಿಸಿದ್ದಾರೆ.
ಮತದಾನಕ್ಕೆ ಅತ್ಯಂತ ಶ್ರೇಷ್ಠ ಸ್ಥಾನ: ಸಚಿವ ಶಿವರಾಜ ತಂಗಡಗಿ
ಮತದಾನ ಅತ್ಯಂತ ಪವಿತ್ರ ಮತ್ತು ಶಕ್ತಿಯುತವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಬಹಳ ಜವಾಬ್ದಾರಿಯುತವಾಗಿದ್ದು ಅಂಬೇಡ್ಕರ್‌ ಇದಕ್ಕೆ ದೊಡ್ಡ ಶಕ್ತಿ ನೀಡಿದ್ದರು. ದೇಶದಲ್ಲಿ ಮೊದಲು ಕೆಲವರಿಗೆ ಮಾತ್ರ ಮತದಾನದ ಹಕ್ಕು ನೀಡಲಾಗಿತ್ತು ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಮತಾಂತರಕ್ಕೆ ಕಾನೂನಿನಲ್ಲಿ ಅವಕಾಶ: ಸಚಿವ ಶಿವರಾಜ ತಂಗಡಗಿ
ಸೆ. 22ರಿಂದ ಆರಂಭವಾಗುವ ಸಮೀಕ್ಷೆಯಲ್ಲಿ ಕೆಲವರು ಎಸ್ಸಿ ಕ್ರಿಶ್ಚಿಯನ್, ಲಿಂಗಾಯತ ಕ್ರಿಯಶ್ಚಿನ್, ಕುರುಬ ಕ್ರಿಶ್ಚಿಯನ್ ಬರೆಸಿದರೆ ಪ್ರತ್ಯೇಕ ಗುಂಪು ಮಾಡುತ್ತೇವೆ. ಅವರು ಏನೇನು ಬರೆಸುತ್ತಾರೋ ಬರೆಯಿಸಲಿ, ನಂತರ ಈ ಬಗ್ಗೆ ಆಯೋಗ ತೀರ್ಮಾನಿಸುತ್ತದೆ ಎಂದ ಸಚಿವ ಶಿವರಾಜ ತಂಗಡಗಿ ಹೇಳಿದರು.
ಪಂಚಮಸಾಲಿಗಳು ಧರ್ಮ ಕಾಲಂನಲ್ಲಿ ಏನು ಬರೆಯಬೇಕೆಂದು ನಾಳೆ ನಿರ್ಣಯ: ವಚನಾನಂದ ಶ್ರೀ
ಇದು ಜಾತಿ ಪುನರ್ ಗಣತಿಯಾಗಿದ್ದು, ಇದನ್ನು ಮಾಡುತ್ತಿರುವುದಕ್ಕೆ ಸರ್ಕಾರವನ್ನು ಶ್ಲಾಘಿಸುತ್ತೇವೆ. ಈ ಕುರಿತು ವಿವಿಧ ಮಠಾಧೀಶರು, ಸಮುದಾಯದ ಹಲವರು ವಿವಿಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪಂಚಮಸಾಲಿ ಸಮಾಜದವರು ಈ ರೀತಿಯ ಯಾರದೇ ಮಾತು ಕೇಳಬೇಕಾದ ಅವಶ್ಯಕತೆ ಇಲ್ಲ ಎಂದರು.
ವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿದ ದೇಶ ಭಾರತ: ಜಿ.ಎಸ್. ಪಾಟೀಲ
ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಸೋಮವಾರ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕೊಪ್ಪಳ ಬಳಿ ಮತ್ತಷ್ಟು ಕಾರ್ಖಾನೆ ಬೇಕಿಲ್ಲ: ಸಚಿವ ಶಿವರಾಜ ತಂಗಡಗಿ
ಬಿಎಸ್‌ಪಿಎಲ್‌ ಕಾರ್ಖಾನೆ ವಿಯಷಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ, ಸ್ವಾಮೀಜಿ ಮತ್ತು ಜನರ ಅಭಿಪ್ರಾಯದ ಪರವಾಗಿ ಇದ್ದೇವೆಂದು ಹೇಳಿದ್ದಾರೆ. ಹೀಗಾಗಿ, ಜನಪ್ರತಿನಿಧಿಗಳು ಸಹ ಕೊಪ್ಪಳ ಬಳಿ ಹೊಸ ಕಾರ್ಖಾನೆ ಸ್ಥಾಪಿಸುವುದಕ್ಕೆ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಅಭಿವೃದ್ಧಿ ಕಡೆಗಣಿಸಿ ಅನಗತ್ಯ ಹಣ ಪೋಲು: ಹಾನಗಲ್ಲ ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರ ಆರೋಪ
ಪುರಸಭೆ ಸದಸ್ಯ ಜಮೀರ ಶೇಖ್ ಮಾತನಾಡಿ, ಮಳೆಯಿಂದಾಗಿ ರಸ್ತೆ ಹಾಳಾಗಿವೆ. ಇಷ್ಟರಲ್ಲೇ ದುರಸ್ತಿ ಮಾಡಿಸುತ್ತೇವೆ ಎಂದು ಹೇಳಿದರೆ ಸಾಲದು. ಕೂಡಲೇ ಅಗತ್ಯ ತಾತ್ಕಾಲಿಕ ದುರಸ್ತಿಯನ್ನಾದರೂ ಮಾಡಿ ಅಲ್ಲಿನ ಜನರಿಂದ ಪುರಸಭೆಗೆ ಟೀಕೆ ಬರುವುದನ್ನು ತಪ್ಪಿಸಿರಿ ಎಂದರು.
ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶ: ರುದ್ರಪ್ಪ ಲಮಾಣಿ
ಪ್ರಜಾಪ್ರಭುತ್ವದ ಅಡಿಯಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ‍್ಯ, ಬದುಕುವ ಹಕ್ಕು ಜತೆಗೆ ಕರ್ತವ್ಯಗಳನ್ನು ಪಡೆದುಕೊಂಡಿದ್ದೇವೆ. ಇಲ್ಲಿ ಯಾರು ಹೆಚ್ಚು ಮತ್ತು ಕಡಿಮೆ ಎನ್ನುವ ಮನೋಭಾವನೇ ಇಲ್ಲ. ಎಲ್ಲರಿಗೂ ಸಮಾನ ಅವಕಾಶಗಳಿವೆ.
  • < previous
  • 1
  • ...
  • 1172
  • 1173
  • 1174
  • 1175
  • 1176
  • 1177
  • 1178
  • 1179
  • 1180
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved