• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ
ಈ ಬಾರಿಯ ಲೋಕಸಭಾ ಚುನಾವಣೆ ಧರ್ಮಯುದ್ಧವಾಗಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ದೇಶದ ಸರ್ವತೋಮುಖ ಅಭಿವೃದ್ಧಿ ಮತ್ತು ಸಾಮರಸ್ಯದ ಸೌಹಾರ್ದಯುತ ಭಾರತ ನಿರ್ಮಾಣಕ್ಕೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಾಗಿದೆ ಎಂದು ತಾಲೂಕು ಕಾಂಗ್ರೆಸ್ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಕೆ.ಎನ್.ರಾಜಣ್ಣ ಮಸಲತ್ತಿನ ಆಟ ನಡೆಯುವುದಿಲ್ಲ: ಬಿಜೆಪಿ ಮುಖಂಡ ಜಿವಿಟಿ ಬಸವರಾಜು
ಸೋಲಿನ ಭೀತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಕೆಲ ಕಾಂಗ್ರೆಸ್‌ ಮುಖಂಡರು ಅನ್ಯ ಪಕ್ಷಗಳ ಮುಖಂಡರ ಮನೆ ಬಾಗಿಲು ಬಡಿಯುತ್ತಿರುವ ಮಸಲತ್ತಿನ ಆಟ ನಡೆಯುವುದಿಲ್ಲ ಎಂದು ಬಿಜೆಪಿ ಮುಖಂಡ ಜಿವಿಟಿ ಬಸವರಾಜು ಟೀಕಿಸಿದರು. ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
5.14 ಲಕ್ಷ ರು. ನಿವೃತ್ತ ಪೊಲೀಸರ ಆರೋಗ್ಯಕ್ಕೆ ವೆಚ್ಚ
ಕಳೆದ ಸಾಲಿನಲ್ಲಿ ನಿವೃತ್ತ ಪೊಲೀಸರ ಆರೋಗ್ಯ ಉದ್ದೇಶಗಳಿಗಾಗಿ 5.14 ಲಕ್ಷ ರು. ಹೆಚ್ಚಿನ ವೆಚ್ಚ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ತಿಳಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್‌ರನ್ನು ಹುದ್ದೆಯಿಂದ ವಿಮುಕ್ತಿಗೊಳಿಸಿ: ಎಂ.ಜೆ.ಚಿಕ್ಕಣ್ಣ
ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗಾಗಿ ಜಿಲ್ಲಾದ್ಯಂತ ಜೆಡಿಎಸ್ ಕಾರ್‍ಯಕರ್ತರು ಮಿಡಿಯುತ್ತಾರೆ. ನಿಮ್ಮ ಮೇಲಿನ ಅಭಿಮಾನಕ್ಕಾಗಿ ಕಾರ್‍ಯಕರ್ತರು ಬರುತ್ತಾರೆ. ಆದರೆ, ಸೌಜನ್ಯಕ್ಕಾದರೂ ಜಿಲ್ಲಾಧ್ಯಕ್ಷ ಎನಿಸಿಕೊಂಡಿರುವ ವ್ಯಕ್ತಿ ಕಾರ್‍ಯಕರ್ತರ ಸಮಸ್ಯೆ ಕೇಳುತ್ತಿಲ್ಲ.
ಅಹಿಂದ ಮತ ಕಾಂಗ್ರೆಸ್‌ಗೆ ಬೀಳುವಂತೆ ನೋಡಿಕೊಳ್ಳಿ: ಕರಡಿಕೊಪ್ಪ
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬರೋಬ್ಬರಿ 11.50 ಲಕ್ಷ ಮತಗಳು ಅಹಿಂದಕ್ಕೆ ಸೇರಿವೆ. ಇವುಗಳನ್ನು ಒಟ್ಟಾಗಿಸಿ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಲು ಎಲ್ಲರು ಶ್ರಮಿಸಬೇಕಿದೆ.
ಗಾಯತ್ರಿ ಸಿದ್ದೇಶ್ವರ್ ಗೆಲ್ಲಿಸಿ, ಶಿವಪ್ಪರ ಶಕ್ತಿ ಪ್ರದರ್ಶಿಸಬೇಕು
ದೇಶದ ಹಿತದೃಷ್ಟಿಯಿಂದ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ನಾವು ಎಚ್.ಡಿ.ದೇವೇಗೌಡರ ಸಲಹೆ, ಸೂಚನೆಯಂತೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಪರವಾಗಿ ಕೆಲಸ ಮಾಡಿ, ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು ಎಂದು ಹರಿಹರದ ಜೆಡಿಎಸ್ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಹರಿಹರದಲ್ಲಿ ಹೇಳಿದ್ದಾರೆ.
ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ಪ್ರತಿಯೊಬ್ಬರೂ ಮತ ಚಲಾಯಿಸಿ: ಟಿ.ಆರ್. ರಾಘವೇಂದ್ರ
ತಾಲೂಕು ಸ್ವೀಪ್ ಸಮಿತಿ ಹಾಗೂ ತಾಪಂ ಸಂಯುಕ್ತಾಶ್ರಯದಲ್ಲಿ ನಡೆದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಕ್ತ ಮತದಾನ ಮತ್ತು ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬ್ಯಾಂಕ್ ವಹಿವಾಟು, ಚುನಾವಣಾ ವೆಚ್ಚದ ಮೇಲೆ ನಿಗಾ ಇರಲಿ-ರಘುನಂದನ ಮೂರ್ತಿ
ಚುನಾವಣಾ ವೆಚ್ಚಗಳ ಮೇಲೆ ತೀವ್ರತರ ನಿಗಾವಹಿಸಬೇಕು. ಪ್ರತಿ ರಾಜಕೀಯ ಚಟುವಟಿಕೆಗಳು, ಚುನಾವಣಾ ಸಭೆ-ಸಮಾರಂಭ, ರ್ಯಾ ಲಿಗಳು ಹಾಗೂ ಸಂಶಯಾಸ್ಪದ ಬ್ಯಾಂಕ್ ವಹಿವಾಟು ಹಾಗೂ ವ್ಯಾಲೆಟ್ ಮೂಲಕ ಹಣ ವರ್ಗಾವಣೆಯ ಚಟುವಟಿಕೆ ಮೇಲೆ ನಿಗಾ ವಹಿಸಿ.
ಕಾಂಗ್ರೆಸ್ ಕಿತ್ತೊಗೆಯುವವರೆಗೂ ಮೈತ್ರಿ ಅಬಾಧಿತ
ದೇಶದ ಉದ್ದಾರ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವದ ಉಳಿವಿಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವನ್ನು ಬೆಂಬಲಿಸಬೇಕು, ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್ ನವರು ಮಂಕು ಬೂದಿ ಎರಚುವ ಕೆಲಸ ಮಾಡಲಿದ್ದು, ಇದಕ್ಕೆ ಯಾರು ಸೊಪ್ಪು ಹಾಕಬಾರದು
ಪ್ರಾಧ್ಯಾಪಕನಿಗೆ ₹1.24 ಲಕ್ಷ ವಂಚನೆ: ದೂರು ದಾಖಲು
ಪಂಕಜ್ ಪಾಂಡೆ ಹಾಗೂ ಜಾಟ್ ರೆಜಿಮೆಂಟ್ ಅಕೌಂಟೆಂಟ್ ಹೆಸರಿನ ವ್ಯಕ್ತಿ ಮೋಸ ಮಾಡಿದವರಾಗಿದ್ದಾರೆ.
  • < previous
  • 1
  • ...
  • 11757
  • 11758
  • 11759
  • 11760
  • 11761
  • 11762
  • 11763
  • 11764
  • 11765
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved