ನ್ಯಾಯಾಲಯವು ಟೆಂಡರ್ ಪರಿಶೀಲನಾ ಸ್ಥಾನದಲ್ಲಿ ಕುಳಿತು ಟೆಂಡರ್ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಹಸ್ತಕ್ಷೇಪ ಮಾಡಲಾಗದು ಎಂದು ಹೈಕೋರ್ಟ್ ಹೇಳಿದೆ.
ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಕುಂಬಳಕಾಯಿ ಕಳ್ಳ ಎಂದರೆ ಏಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಾರೆ. ನಾನು ಸುಮಲತಾ ಅವರ ಸುದ್ದಿಗೆ ಹೋಗಿಲ್ಲ. ಹೋಗುವುದೂ ಇಲ್ಲ, ಅದರ ಅಗತ್ಯವೂ ನಮಗಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.