• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈರಲ್ ಆಗಿದ್ದ ವಿಡಿಯೋ: ಗಾಡಿ ಚಲಾಯಿಸುವಾಗ ಮಾತನಾಡಿದ ಮಹಿಳೆಗೆ ಬಿತ್ತು ದಂಡ
ತಲೆಗೆ ಚೂಡಿದಾರದ ದುಪ್ಪಟ್ಟ ಕಟ್ಟಿಕೊಂಡು ಅದರಲ್ಲಿ ಮೊಬೈಲ್ ಸಿಕ್ಕಿಸಿ ಮಾತನಾಡುತ್ತ ಸ್ಕೂಟರ್ ಓಡಿಸಿದ ತಪ್ಪಿಗೆ ಕೂಲಿ ಕಾರ್ಮಿಕ ಮಹಿಳೆಯೊಬ್ಬರು 5 ಸಾವಿರ ರು. ದಂಡ ತೆತ್ತಿದ್ದಾರೆ..!
ತ್ರಿಬಲ್‌ ರೈಡಿಂಗ್‌; ಕಾರಿಗೆ ಸ್ಕೂಟರ್‌ ಗುದ್ದಿಸಿ ಕಿಡಿಗೇಡಿಗಳ ದುಂಡಾವರ್ತನೆ
ರಸ್ತೆಯಲ್ಲಿ ತ್ರಿಬಲ್‌ ರೈಡಿಂಗ್ ಮಾಡಿದ್ದಲ್ಲದೆ ಮನಬಂದಂತೆ ಸ್ಕೂಟರ್ ಓಡಿಸಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದು ಮೂವರು ದುಂಡಾವರ್ತನೆ ಮಾಡಿರುವ ಘಟನೆ ಬಾಣಸವಾಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾರ್ಚ್‌ನಲ್ಲಿ ಮಳೆಯಾಗದೇ ಬಿಸಿಲ ಆತಂಕ!
ತೀವ್ರ ಬಿಸಲಿನಿಂದಾಗಿ ಕಾದ ಕಾವಲಿಯಂತಾಗುತ್ತಿದೆ ಬೆಂಗಳೂರು ಮಹಾನಗರದಲ್ಲಿ ಭಾನುವಾರ 36.6 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.
ಬಿಜೆಪಿಯಿಂದ ನಿತ್ಯ ಜನರ ಮೂರ್ಖರನ್ನಾಗಿಸುವ ಕೆಲಸ: ಬಿ.ಎನ್.ಚಂದ್ರಪ್ಪ
ದೇಶದಲ್ಲಿ ಬಿಜೆಪಿ ನಿತ್ಯ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ನಾವು ಪ್ರಬುದ್ಧರು ಎಂಬುದನ್ನು ವಿಧಾನಸಭಾ ಚುನಾವಣಾ ಫಲಿತಾಂಶದಲ್ಲೇ ರಾಜ್ಯದ ಜನ ದೃಢ ಪಡಿಸಿದ್ದಾರೆ ಎಂದು ಬಿ.ಎನ್.ಚಂದ್ರಪ್ಪ ಹೇಳಿದರು.
ಈ ಬಾರಿ ಬಿಜೆಪಿ ಗೆಲ್ಲೋದೇ 200 ಸೀಟು: ಸಿದ್ದು
ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು ಗೆಲ್ಲೋದೇ 200 ಕ್ಷೇತ್ರ ಮಾತ್ರ. ಕರ್ನಾಟಕದಲ್ಲಿ 18 ರಿಂದ 20 ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಜಯನಗರ: ರಸ್ತೇಲಿ ಜಾಲಿಮುಳ್ಳು ಬೆಳೆದು ಸಂಚಾರ ಹೈರಾಣ
ಗ್ರಾಮೀಣ ಭಾಗದಲ್ಲಿ ಸಂಚರಿಸುವ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರ ಅಧಿಕವಾಗಿದ್ದು, ಬಸ್ ಸೇರಿದಂತೆ ಇನ್ನಿತರ ವಾಹನಗಳ ಚಾಲಕರು ಮೈಯೆಲ್ಲ ಕಣ್ಣಾಗಿಸಿಕೊಂಡು ವಾಹನ ಓಡಿಸುವಂತಹ ಪರಿಸ್ಥಿತಿ ಇದೆ.
ಸ್ವಿಮ್ಮಿಂಗ್ ಚಾಂಪಿಯನ್‍ಶಿಪ್: ಬಳ್ಳಾರಿಗೆ 5 ಚಿನ್ನ, 2 ಬೆಳ್ಳಿ, 3 ಕಂಚಿನ ಪದಕ
ಬಳ್ಳಾರಿ ಜಿಲ್ಲೆಯನ್ನು ಪ್ರತಿನಿಧಿಸಿ, ಈಜು ಸ್ಪರ್ಧಿಗಳಾದ ಗೋಪಿಚಂದ್, ಯೋಜಿತ್, ಸಾಯಿ ಬೇಬಿ, ಸಾಯಿ ನಿಖಿಲ್, ಕೆ.ಕವಿತಾ ಭಾಗವಹಿಸಿದ್ದರು.
ಜಾತ್ಯತೀತ ಸಿದ್ಧಾಂತದಲ್ಲಿದ್ದೂ ಎಚ್‌ಡಿಡಿ, ಎಚ್‌ಡಿಕೆ ಸತ್ತಂತೆ: ಡಿಸಿಎಂ ಡಿಕೆಶಿ

ಮಂಡ್ಯದ ಗೌಡಿಕೆ, ಮಂಡ್ಯದ ಸ್ವಾಭಿಮಾನವನ್ನು ಬೇರೆಯವರ ಕೈಗೆ ಕೊಟ್ಟ ಇತಿಹಾಸವಿಲ್ಲ. ಇದು ಮಂಡ್ಯ ಜನರ ಸ್ವಾಭಿಮಾನದ ನಾಮಪತ್ರ 

ಬಾಡೂಟ, ಔತಣಕೂಟ, ಮಂದಿರಗಳ ಮೇಲೆ ಕಣ್ಣಿಡಿ: ಡಿಸಿ
ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂದಿಗಳು, ವಿವಿಧ ತಂಡಗಳ ಮುಖ್ಯಸ್ಥರು ಹಾಗೂ ನೋಡಲ್ ಅಧಿಕಾರಿಗಳಿಗಾಗಿ ಸೋಮವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಕೆಲ ನಿರ್ದೇಶನ ನೀಡಿದರು.
ಎಲೆಕ್ಷನ್‌ಗೆ ಪಕ್ಷಗಳಿಂದ ಬಹುತೇಕ ಕಾಪ್ಟರ್‌ಗಳು ಬುಕ್‌
ಲೋಕಸಭಾ ಚುನಾವಣೆ ಅಖಾಡ ರೂಪುಗೊಳ್ಳುತ್ತಿರುವಂತೆ ಪ್ರಚಾರಕ್ಕಾಗಿ ರಾಜಕೀಯ ಪಕ್ಷಗಳು ಅಗತ್ಯ ಸಿದ್ಧತೆ ನಡೆಸಿದ್ದು, ಪ್ರಮುಖ ನಾಯಕರ ಬಿರುಸಿನ ಪ್ರಚಾರ ಹಾಗೂ ಪ್ರಯಾಣಕ್ಕಾಗಿ ದಕ್ಷಿಣ ಭಾರತದ ಬಹುತೇಕ ಹೆಲಿಕಾಪ್ಟರ್‌, ಜೆಟ್‌ಗಳನ್ನು ಬುಕ್ ಮಾಡಿಕೊಳ್ಳುತ್ತಿವೆ.
  • < previous
  • 1
  • ...
  • 11760
  • 11761
  • 11762
  • 11763
  • 11764
  • 11765
  • 11766
  • 11767
  • 11768
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved