• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರವಾರ: ಮಕ್ಕಳಲ್ಲಿ ಪ್ರತಿಭೆ ಹೊರಹಾಕಲು ಪಾಲಕರು ಪ್ರೋತ್ಸಾಹಿಸಲಿ: ಡಿಎಸ್ಪಿ ಗಿರೀಶ
ಪಾಲಕರು ತಮ್ಮ ಮಕ್ಕಳಲ್ಲಿರುವ ಅದುಮಿರುವ ಪ್ರತಿಭೆಯನ್ನು ಹೊರಹಾಕಲು ಅವಕಾಶ, ಪ್ರೋತ್ಸಾಹ ನೀಡಬೇಕು ಎಂದು ಡಿಎಸ್ಪಿ ಗಿರೀಶ ಬಿ. ಮನವಿ ಮಾಡಿದರು.
ಕಾಂಗ್ರೆಸ್ಸಿಗೆ ಧಾರವಾಡ ಕ್ಷೇತ್ರದಲ್ಲಿ ಬಂಡಾಯದ ಭೀತಿ
ಬಹುತೇಕ ಲಿಂಗಾಯತ ಸಮುದಾಯಕ್ಕೆ ಟಿಕೆಟ್‌ ಕೊಡುತ್ತಿದ್ದ ಕಾಂಗ್ರೆಸ್‌ ಈ ಸಲ ಒಬಿಸಿಗೆ ಟಿಕೆಟ್‌ ನೀಡಿದೆ. ಇದರಿಂದಾಗಿ ಇದೀಗ ಬಂಡಾಯದ ಭೀತಿ ಎದುರಾಗಿದೆ. ಕಾಂಗ್ರೆಸ್‌ ಮುಖಂಡ, ಮಾಜಿ ಸಂಸದ ಮಂಜುನಾಥ ಕುನ್ನೂರ ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.
ಶಿವಕುಮಾರ ಶ್ರೀಗಳ ಆದರ್ಶ ಅಳವಡಿಸಿಕೊಳ್ಳಿ: ವೀರಶೈವ ಮಹಾಸಭಾದ ನಿಂಗರಾಜ್
ಶ್ರೀಗಳ ಅದರ್ಶ ಮತ್ತು ಬಸವಣ್ಣನವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪಟ್ಟಣದ ಯಾವುದಾದರೂ ವೃತ್ತ ಅಥವಾ ರಸ್ತೆಗೆ ಡಾ. ಶ್ರೀ ಶಿವಕುಮಾರಸ್ವಾಮೀಜಿಯವರ ಹೆಸರನ್ನು ನಾಮಕರಣ ಮಾಡಬೇಕು.
ಮತದಾನದ ಮಹತ್ವ ಕುರಿತು ಜಾಗೃತಿ: ಕಾರು ರ‍್ಯಾಲಿಗೆ ಚಾಲನೆ

ಮತದಾನ ಜಾಗೃತಿ ಅಭಿಯಾನ ಪ್ರಯುಕ್ತ ಮಡಿಕೇರಿ ರಾಜಾಸೀಟು ಮುಂಭಾಗದಲ್ಲಿ ಮತದಾನ ಜಾಗೃತಿ ಕುರಿತ ಬೀದಿ ನಾಟಕ ಮತ್ತು ಕಾರು ರ‍್ಯಾಲಿ ಕಾರ್ಯಕ್ರಮ ನಡೆಯಿತು.  

ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಜಯಪ್ರಕಾಶ್‌ ಹೆಗ್ಡೆ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಕೆ.ಜಯಪ್ರಕಾಶ್‌ ಹೆಗ್ಡೆ ಸೋಮವಾರ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿ ಶ್ರೀ ಶಾರದಾಂಬೆ ದರ್ಶನ ಪಡೆದರು.
ಚಿಕ್ಕಮಗಳೂರು: ಪ್ರತಿಯೊಬ್ಬರು ತಪ್ಪದೇ ಮತ ಚಲಾಯಿಸಿ: ಡಿಸಿ ಮೀನಾ ನಾಗರಾಜ್‌

ಭಾರತ ಸಂವಿಧಾನ ದೇಶದ ನಾಗರಿಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನವಾಗಿದೆ. ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯ  ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.

ಕೆಜಿಎಫ್: ಶಾಂತಿಯುತ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆ
ಕೋಲಾರ ಜಿಲ್ಲೆಯ ಲೋಕಸಭಾ ಚುನಾವಣೆಗೆ ನಿಯೋಜನೆ ಗೊಂಡಿರುವ ಮತಗಟ್ಟೆ ಅಧಿಕಾರಿಗಳು ಚುನಾವಣೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದು ವ್ಯವಸ್ಥಿತವಾಗಿ ನಿಷ್ಪಕ್ಷಪಾತ ಮತ್ತು ಶಾಂತಿಯುತ ಮತದಾನ ಕೈಗೊಳ್ಳುವತ್ತ ಗಮನಹರಿಸಬೇಕು
ರಾಮನಗರ : ಬಡ ಮಕ್ಕಳಲ್ಲಿ ಭಗವಂತನ ಕಂಡ ಸಿದ್ದಗಂಗಾ ಶ್ರೀಗಳು

ರಾಮನಗರ: ಮಠ ಕಟ್ಟಿ ಮಠದಲ್ಲಿ ಪೂಜೆಗಷ್ಟೇ ಸೀಮಿತವಾಗದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರು ಪ್ರತಿ ಕ್ಷಣ ನಾಡಿನ ಜನರ ಒಳಿತಿಗಾಗಿ ಬಡ ವಿದ್ಯಾರ್ಥಿಗಳ ಪಾಲಿಗೆ ಬೆಳಕಾಗಿ ನಡೆದವರು ಎಂದು ರಾಮನಗರ ತಾಲೂಕು ವೀರಶೈವ ಯುವಕ ಸಂಘದ ಅಧ್ಯಕ್ಷ ಎಂ.ಆರ್. ಶಿವಕುಮಾರ ಸ್ವಾಮಿ ಹೇಳಿದರು.

ಗದಗ - ಕಡ್ಡಾಯವಾಗಿ ಮತದಾನ ಮಾಡಲು ಪ್ರೇರೇಪಿಸಿ : ಜಿಲ್ಲಾಧಿಕಾರಿ ವೈಶಾಲಿ
ಜಿಲ್ಲೆಯಲ್ಲಿ ಜರುಗುವ ಜಾತ್ರೆ, ಉತ್ಸವ, ಸಂತೆಗಳಲ್ಲಿಯೂ ಸಹ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಬೇಕು. ಒಟ್ಟಾರೆಯಾಗಿ ಎಲ್ಲ ಅರ್ಹ ಮತದಾರರೂ ಕಡ್ಡಾಯವಾಗಿ ಮತದಾನ ಮಾಡಲು ಕ್ರಮ
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿ: ಪ್ರಿಯಾಂಕ್‌
ಕಳೆದ ಲೋಕಸಭೆ ಚುನಾವಣೆಯಲ್ಲಿ ಕೋಲಿ ಮತ್ತು ಕುರುಬ ಸಮಾಜಕ್ಕೆ ಎಸ್.ಟಿ. ಮಾಡುವುದಾಗಿ ಸುಳ್ಳು ಭರವಸೆ ನೀಡಿ ಮತ ಪಡೆದುಕೊಂಡವರು 5 ವರ್ಷದ ಅವಧಿಯಲ್ಲಿ ಆ ಸಮಾಜಕ್ಕೆ ಯಾವುದೇ ಕೊಡಗೆ ನೀಡದೆ ಅನ್ಯಾಯ ಮಾಡಿದ್ದಾರೆ.
  • < previous
  • 1
  • ...
  • 11761
  • 11762
  • 11763
  • 11764
  • 11765
  • 11766
  • 11767
  • 11768
  • 11769
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved