• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕಾಂಗ್ರೆಸ್‌ ಪ್ರತ್ಯೇಕ ಪ್ರಣಾಳಿಕೆ
ಗೌರಿಬಿದನೂರು ಮಾಜಿ ಶಾಸಕ ಶಿವಶಂಕರ್ ರೆಡ್ಡಿ ಅವರು ರಕ್ಷಾರಾಮಯ್ಯಗೆ ಸಂಪೂರ್ಣ ಬೆಂಬಲವನ್ನು ಘೋಷಿಸಿದ್ದಾರೆ. ಮಾಜಿ ಸಿಎಂ ವೀರಪ್ಪ ಮೊಯ್ಲಿ ಪೊಲಿಟಿಕಲ್ ಗೈಡ್ ಆಗಿ ಬೆಂಬಲ ಸೂಚಿಸಿದ್ದಾರೆ
ಬಿಎಸ್‌ವೈ, ಬಿವೈಆರ್ ಕೂಡ ಪ್ರಮಾಣ ಮಾಡಲಿ: ಕೆ.ಎಸ್.ಈಶ್ವರಪ್ಪ ಪ್ರತಿ ಸವಾಲು
ವಿಧಾನಸಭಾ ಚುನಾವಣೆಯಲ್ಲಿ ಕೆ.ಇ.ಕಾಂತೇಶ್ ಗೆ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುವ ಜೊತೆಗೆ ಪ್ರಚಾರಕ್ಕೂ ಬರುವುದಾಗಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದರು. ಆದರೆ, ನಂತರದ ದಿನಗಳಲ್ಲಿ ನುಡಿದಂತೆ ನಡೆಯದೇ ಮಾತು ತಪ್ಪಿದ್ದಾರೆ. ಯಡಿಯೂರಪ್ಪ ಕುಟುಂಬ ತಮಗೆ ಮಾಡಿದ ಮೋಸ ಜನತೆಗೆ ತಿಳಿಯಬೇಕಿದೆ. ಈ ನಿಟ್ಟಿನಲ್ಲಿ ಚಂದ್ರಗುತ್ತಿ ರೇಣುಕಾಂಬಾ ದೇವಿ ಅಲ್ಲದೇ ಅಯೋಧ್ಯೆಗೂ ಹೋಗಿ ಪ್ರಮಾಣ ಮಾಡುತ್ತೇನೆ. ರಾಘವೇಂದ್ರ ಅಲ್ಲದೇ ಬಿ.ಎಸ್.ಯಡಿಯೂರಪ್ಪ ಕೂಡ ಪ್ರಮಾಣ ಮಾಡಬೇಕು.
ರಸ್ತೆಯಲ್ಲಿ ಹಳ್ಳ ಬಿದ್ದು ಸಂಚಾರಕ್ಕೆ ತೊಂದರೆ
ಜಿಲ್ಲಾ ಕೇಂದ್ರವಾದ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ ತಾಲೂಕಿನ ಶಿಂಡನಪುರ ಹಾಗೂ ತೆರಕಣಾಂಬಿ ಸಮೀಪದ ಸೇತುವೆಯ ಬಳಿ ರಸ್ತೆ ಕುಸಿದು ವಾಹನಗಳ ಸಂಚಾರಕ್ಕೆ ತೊಂದರೆ ಆಗುತ್ತಿದೆ.
ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್‌ ವೇ ಅಳವಡಿಸಲು ಸರ್ವೇ ಕಾರ್ಯ ಪ್ರಾರಂಭ
ವಿಶ್ವಪ್ರಸಿದ್ಧ ಮಧುಗಿರಿ ಏಕಶಿಲಾ ಗಿರಿಯನ್ನು ಪ್ರವಾಸಿ ತಾಣವನ್ನಾಗಿ ರೂಪಿಸಲು ಸರ್ವೇ ಕಾರ್ಯ ಪ್ರಾರಂಭಗೊಂಡಿದೆ. ಈ ನಿಟ್ಟಿನಲ್ಲಿ ಸೋಮವಾರ ಬೆಟ್ಟಕ್ಕೆ ರೋಪವೇ ಅಳವಡಿಸಲು ಡೈನಾಮಿಕ್ಸ್‌ ಪ್ರೈವೈಟ್‌ ಲಿಮಿಟೆಡ್‌ ನ ಪಿಆರ್‌ಪಿ ಭರತ್‌ ಜೈನ್‌ ತಂಡ ಭೇಟಿ ನೀಡಿ, ಬೆಟ್ಟದ ಬುಡದಿಂದ ಮೇಲಿನ ತುದಿವರೆಗೆ ರೋಪ್‌ವೇ ಹಾಕಲು ಏನೆಲ್ಲಾ ಮಾಡಬಹುದು ಎಂಬುದಾಗಿ ಪರಿಶೀಲಿಸಿದರು.
ಊರು, ಕೇರಿ, ನಗರದೆಲ್ಲೆಡೆ ಗಿಡ-ಮರಗಳ ಪೋಷಣೆ ಕಡ್ಡಾಯವಾಗಲಿ
ಬೇಸಿಗೆಯ ಸುಡುಬಿಸಿಲ ಬೇಗೆಗೆ ಬೇಸತ್ತು, ಬಸವಳಿದ ಜನತೆಗೆ ನೆರಳಿನ ಆಸರೆ ನೀಡುತ್ತಿರುವ ನಗರದ ಜೆ.ಎಚ್. ಪಟೇಲ್ ಬಡಾವಣೆಯ ಸಾಲು ಮರಗಳು ಜನ -ಜಾನುವಾರುಗಳಿಗೆ ಪರಿಸರದ ಅಗತ್ಯ ಎಷ್ಟಿದೆ ಎಂಬುದನ್ನು ಒತ್ತಿಹೇಳುತ್ತಿವೆ. ಇಂತಹ ವಾತಾವರಣ ಊರು, ಕೇರಿ, ನಗರ, ರಾಜ್ಯ, ದೇಶ ಸೇರಿದಂತೆ ಎಲ್ಲೆಡೆ ನಿರ್ಮಾಣಗೊಂಡರೆ ಎಷ್ಟೊಂದು ಚೆನ್ನಾಗಿರುತ್ತದೆ ಎಂದು ಸಾಹಿತಿ ಗಂಗಾಧರ ಬಿ.ಎಲ್. ನಿಟ್ಟೂರು ಅಭಿಪ್ರಾಯಪಟ್ಟಿದ್ದಾರೆ.
ಪತ್ರಕರ್ತರ ಭವನದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ
ನಗರದಲ್ಲಿರುವ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಲೋಕಸಭಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ದೂರಿನ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪರಿಶೀಲಿಸಿ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾನಾಗ್ ಅವರಿಗೆ ವರದಿ ಸಲ್ಲಿಸಿದ್ದಾರೆ.
ವಿದ್ಯುತ್‌ ಬದಲಿಗೆ ಸ್ವಲ್ಪ ವಿಷ ಕೊಡಿ
11 ಗಂಟೆ ವಿದ್ಯುತ್‌ ಕೊಡುವುದನ್ನು ನಿಲ್ಲಿಸಿ, 1 ಗಂಟೆ ಕೊಟ್ಟರೆ ಭೂಮಿ ಪರಿಸ್ಥಿತಿ, ಭೂಮಿಯನ್ನೇ ನಂಬಿದ ರೈತನ ಪರಿಸ್ಥಿತಿ ಏನಾಗಬೇಕು. ನಮ್ಮ ಕಷ್ಟ ಅರ್ಥ ಮಾಡಿಕೊಳ್ಳಿ. ಇಲ್ಲದಿದ್ದರೆ ವಿದ್ಯುತ್‌ ಬದಲಿಗೆ ನಮಗೆ ವಿಷ ಕೊಡಿ, ನಾವು ಸತ್ತಹೋಗುತ್ತೇವೆ.
ಬೇಸಿಗೆಯಲ್ಲೇ ನಾಡಿಗೆ ಕಾಡುಪ್ರಾಣಿಗಳ ದಾಂಗುಡಿ.!
ಮನಸೂರು ಹಾಗೂ ಸುತ್ತಲಿನ ಪ್ರದೇಶದಲ್ಲಿ ದನಕರುಗಳು ಮೇಲಿನ ಚಿರತೆ ದಾಳಿ ಧಾರವಾಡ ಜನರ ನಿದ್ದೆಗೆಡಿಸಿದೆ. ಅದರಲ್ಲೂ ಮನಸೂರು, ಮನಗುಂಡಿ, ನಿಗದಿ, ಅಂಬ್ಲಿಕೊಪ್ಪ, ಹಳ್ಳಿಗೇರಿ ಹಾಗೂ ಸುತ್ತಲಿನ ಊರುಗಳಲ್ಲಿ ಜನರು ತೀವ್ರ ಭಯಭೀತರಾಗಿದ್ದಾರೆ.
ಲಿಂಗೈಕ್ಯ ಶಿವಕುಮಾರ ಶ್ರೀಗಳಿಗೆ ಭಾರತರತ್ನ ನೀಡಿ: ಗೃಹ ಸಚಿವ ಪರಮೇಶ್ವರ್‌
ತ್ರಿವಿಧ ದಾಸೋಹಮೂರ್ತಿ ಲಿಂಗೈಕ್ಯ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ "ಭಾರತ ರತ್ನ " ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒತ್ತಾಯಿಸಿದರು.
ಸರ್ಕಾರಿ ಶಾಲೆಗೆ ಲಕ್ಷಾಂತರ ಖರ್ಚು ಮಾಡಿ ಬಣ್ಣ
ಮನಸ್ಸಿದ್ದರೆ ಮಾರ್ಗವಿದೆ ಎನ್ನುವುದಕ್ಕೆ ರಾಮನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿಯೇ ಸಾಕ್ಷಿ.
  • < previous
  • 1
  • ...
  • 11766
  • 11767
  • 11768
  • 11769
  • 11770
  • 11771
  • 11772
  • 11773
  • 11774
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved