• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾಷಾ ಪತ್ರಿಕೆಗಳ ಉಳಿವು ಇಂದಿನ ತುರ್ತು ಅಗತ್ಯ
ಚಿತ್ರದುರ್ಗದ ಎಸ್ ಆರ್ ಎಸ್ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು 26 ಮಂದಿ ಪತ್ರಕರ್ತರಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಪಿ.ಸಾಯಿನಾಥ್ ಅವರನ್ನು ಸನ್ಮಾನಿಸಲಾಯಿತು.
ಹಾಸನ ‘ಕೈ’ ಅಭ್ಯರ್ಥಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ
ಕಾಂಗ್ರೆಸ್ ಪಕ್ಷವು ಕಳೆದ ೩೦ ವರ್ಷಗಳ ಹಿಂದೆ ಹಾಸನ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆದ್ದಿತ್ತು. ಈ ಬಾರಿ ನಿಮ್ಮೆಲ್ಲರ ಆಶೀರ್ವಾದದಿಂದ ಶ್ರೇಯಸ್‌ ಪಟೇಲ್ ಗೆಲ್ಲುತ್ತಾರೆ. ನಾವು ದೇಶದಲ್ಲಿ ಧರ್ಮ ಯುದ್ದಕ್ಕೆ ಕಾಲಿಡುತ್ತಿದ್ದು, ಕಾಂಗ್ರೆಸ್ ಪಕ್ಷ ಜಾತಿ,ಧರ್ಮಗಳಿಂದ ದೇಶವನ್ನು ಕಟ್ಟಿದರೆ, ಬಿಜೆಪಿ ದೇಶದಲ್ಲಿ ಧರ್ಮ, ಜಾತಿಗಳನ್ನು ಒಡೆಯುತ್ತಿದೆ.
ನಾಳೆ ಬಿಜೆಪಿ ಅಭ್ಯರ್ಥಿ ಬಾಲರಾಜು ನಾಮಪತ್ರ ಸಲ್ಲಿಕೆ
ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಎಸ್. ಬಾಲರಾಜು ಏ. ೩ ರಂದು ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಅನೇಕ ನಾಯಕರು ಭಾಗವಹಿಸಲಿದ್ದಾರೆ ಎಂದು ಕ್ಷೇತ್ರದ ಚುನಾವಣಾ ಪ್ರಭಾರಿ ಎನ್.ವಿ. ಫಣೀಶ್ ತಿಳಿಸಿದರು.
ದೇಶದ ಹಿತದೃಷ್ಟಿಯಿಂದ ಮೋದಿ ಬೆಂಬಲಿಸಿ: ಬಿ.ಶ್ರೀರಾಮುಲು
ಕೋವಿಡ್ ಸಂದರ್ಭದಲ್ಲಿ ಜಾತಿ, ಧರ್ಮವನ್ನು ನೋಡದೇ ದೇಶದ ಸಮಸ್ತ ಜನತೆಗೆ ಉಚಿತವಾಗಿ ಲಸಿಕೆಯನ್ನು ಕೊಡಿಸುವ ಮೂಲಕ ಜನರ ಪ್ರಾಣ ಉಳಿಸುವ ಕೆಲಸವನ್ನು ಮೋದಿ ಮಾಡಿದರು.
ಏಪ್ರಿಲ್ 10ರಿಂದ ಕನ್ಯಾಡಿ ಕ್ಷೇತ್ರ ಪ್ರತಿಷ್ಠಾ ಜಾತ್ರಾ ಮಹೋತ್ಸವ
ಧರ್ಮಸ್ಥಳ ಸಮೀಪದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನಂ ನಿತ್ಯಾನಂದ ನಗರದ 64 ನೇ ವರ್ಷದ ಶ್ರೀ ರಾಮ ತಾರಕ ಸಪ್ತಾಹ, ಕ್ಷೇತ್ರದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮ ರಥೋತ್ಸವ 10ರಿಂದ 17 ರ ವರೆಗೆ ನಡೆಯಲಿದೆ.ಇದರ ಪೂರ್ವ ತಯಾರಿ ಪ್ರಯುಕ್ತ ಸಮಾಲೋಚನಾ ಸಭೆ ಇತ್ತೀಚೆಗೆ ನಡೆಯಿತು.
ಡಿಕೆ ಬ್ರದರ್ಸ್‌ ಏನು ಸೇವೆ ಮಾಡ್ತಾರೆಅಂತ ಎಲ್ಲರಿಗೂ ಗೊತ್ತು: ಎಚ್‌ಡಿಕೆ
ಸಹೋದರರು (ಡಿ.ಕೆ.ಶಿವಕುಮಾರ್ ಸಹೋದರರು) ಏನು ಸೇವೆ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಗಿ ಹೇಳಿದ್ದಾರೆ.
ಕುಂದರನಾಡಿನ ಮಠಾಧೀಶರ ಆಶೀರ್ವಾದ ಪಡೆದ ಶೆಟ್ಟರ್‌
ಗೋಕಾಕ: ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಗೋಕಾಕ ವಿಧಾನಸಭಾ ಕ್ಷೇತ್ರದ ದೇವಸ್ಥಾನಗಳು, ವಿವಿಧ ಮಠಾಧೀಶರನ್ನು ಭಾನುವಾರ ಭೇಟಿ ಮಾಡಿ ಆಶೀರ್ವಾದ ಪಡೆದರು.
ಮೋದಿಯೊಡನೆ ಅವಿನಾಭಾವ ಸಂಬಂಧ ಎಂದು ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ
ವರುಣ ನನ್ನ ಪಾಲಿಗೆ ಅದೃಷ್ಟ ಕ್ಷೇತ್ರ, 2013ರಲ್ಲಿ 30 ಸಾವಿರ ಮತಗಳಿಂದ ಗೆಲ್ಲಿಸಿದ್ದರಿಂದ ಮೊದಲ ಬಾರಿಗೆ ಮುಖ್ಯಮಂತ್ರಿಯಾದೆ 2023ರ ಚುನಾವಣೆಯಲ್ಲಿ ನನ್ನನ್ನು ಸೋಲಿಸಲೇ ಬೇಕೆಂದು ತೀರ್ಮಾನಿಸಿ ಬೆಂಗಳೂರಿನಿಂದ ವಿ. ಸೋಮಣ್ಣ ಅವರನ್ನು ಕರೆಸಿ ನಿಲ್ಲಿಸಿ ತಂತ್ರ ರೂಪಿಸಿದ್ದರು. ಸೋಮಣ್ಣ ಎಷ್ಟೇ ದುಡ್ಡು ಖರ್ಚು ಮಾಡಿದರೂ ಸಹ ನೀವು ಅದನ್ನು ತೊಡದು ಹಾಕಿ 48 ಸಾವಿರ ಮತಗಳಿಂದ ಗೆಲ್ಲಿಸಿದ್ದರಿಂದ 2ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ, ನಿಮ್ಮೆಲ್ಲರ ಋಣ ನನ್ನ ಮೇಲಿದೆ ಎಂ
₹೧.೭೨ ಕೋಟಿ ಮೌಲ್ಯದ ಸ್ವತ್ತು ಜಪ್ತಿ: ಡಿಸಿ ಗಂಗೂಬಾಯಿ
ದಾಖಲೆ ಇಲ್ಲದ ₹೨೨,೨೯,೫೦೦ ನಗದು ವಶಕ್ಕೆ ಪಡೆದಿದ್ದು, ಅದರಲ್ಲಿ ₹೨ ಲಕ್ಷಕ್ಕೆ ದಾಖಲೆ ನೀಡಿದ ಕಾರಣ ಬಿಡುಗಡೆ ಮಾಡಲಾಗಿದೆ.
ಕೊಡವರಿಗೆ ಪ್ರತ್ಯೇಕ ಸ್ವಾಯತ್ತತೆ: ಮಧ್ಯಂತರ ಅರ್ಜಿ ವಿಚಾರಿಸಿದ ಹೈಕೋರ್ಟ್‌
ಕೊಡವರಿಗೆ ಪ್ರತ್ಯೇಕ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಲು ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಸಲ್ಲಿಸಿರುವ ಮನವಿ ಪರಿಗಣಿವಂತೆ ಕೋರಿ ಬಿಜೆಪಿ ಮುಖಂಡ ಹಾಗೂ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ವಿರೋಧಿಸಿ ಎಸ್ಸಿ, ಎಸ್‌ಟಿ, ಬುಡಕಟ್ಟು ಹಾಗೂ ಆದಿವಾಸಿ ಸಮುದಾಯಗಳು ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಅದನ್ನು ವಿಚಾರಣೆಗೆ ಪರಿಗಣಿಸಿ ವಿಭಾಗೀಯ ನ್ಯಾಯಪೀಠ ಆದೇಶಿಸಿತು.
  • < previous
  • 1
  • ...
  • 11767
  • 11768
  • 11769
  • 11770
  • 11771
  • 11772
  • 11773
  • 11774
  • 11775
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved