• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಕುಮಾರ ಶ್ರೀಗಳ ಜಯಂತಿ: ಉಚಿತ ಶುದ್ಧ ಕುಡಿವ ನೀರು ವಿತರಣೆ
ಶ್ರೀ ಡಾ.ಶಿವಕುಮಾರ ಸ್ವಾಮಿಗಳ ೧೧೭ನೇ ಜಯಂತೋತ್ಸವ ಪ್ರಯುಕ್ತ ನಗರದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದಲ್ಲಿರುವ ಸಿದ್ದಗಂಗಾ ಶುದ್ಧ ಕುಡಿಯುವ ನೀರಿನ ಘಟಕದಿಂದ ಗ್ರಾಹಕರಿಗೆ ಉಚಿತವಾಗಿ ಶುದ್ಧ ಕುಡಿಯುವ ನೀರು ನೀಡಲಾಯಿತು.
ಶಿವಕುಮಾರ ಶ್ರೀಗಳ ಜಯಂತಿ: ಉಚಿತ ಶುದ್ಧ ಕುಡಿವ ನೀರು ವಿತರಣೆ
ಶ್ರೀ ಡಾ.ಶಿವಕುಮಾರ ಸ್ವಾಮಿಗಳ ೧೧೭ನೇ ಜಯಂತೋತ್ಸವ ಪ್ರಯುಕ್ತ ನಗರದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದಲ್ಲಿರುವ ಸಿದ್ದಗಂಗಾ ಶುದ್ಧ ಕುಡಿಯುವ ನೀರಿನ ಘಟಕದಿಂದ ಗ್ರಾಹಕರಿಗೆ ಉಚಿತವಾಗಿ ಶುದ್ಧ ಕುಡಿಯುವ ನೀರು ನೀಡಲಾಯಿತು.
ಸಾಹಿತಿ ಡಾ.ಗುರುಲಿಂಗ ಕಾಪಸಿಯವರಿಗೆ ಶ್ರದ್ಧಾಂಜಲಿ
ಗೋಕಾಕ: ಕನ್ನಡ ಸಾಹಿತ್ಯ ಪರಿಷತ್‌ ಮತ್ತು ಭಾವಯಾನ ಮಹಿಳಾ ವೇದಿಕೆ ಗೋಕಾಕ ವತಿಯಿಂದ ಸಾಹಿತಿ ಡಾ.ಗುರುಲಿಂಗ ಕಾಪಸಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ಎಲ್ರಿಗೂ ಜಾತಿ, ಧರ್ಮಗಳಿಂದ ಗುರುತಿಸಿಕೊಳ್ಳುವ ತಹತಹಿಕೆ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪಡೆದ ಡಾ.ಕೆ.ಎಂ.ವೀರೇಶ್‍ರವರನ್ನು ಚಿತ್ರದುರ್ಗದಲ್ಲಿ ಆತ್ಮೀಯವಾಗಿ ಗೌರವಿಸಲಾಯಿತು.
ಸುಭದ್ರ ದೇಶಕ್ಕಾಗಿ ಮತ ಚಲಾಯಿಸಿ: ನಿಂಗನಗೌಡ
ಅರ್ಹ ಮತದಾರರು ಮತಗಟ್ಟೆ ಕೇಂದ್ರಕ್ಕೆ ಹೋಗಿ ಕಡ್ಡಾಯವಾಗಿ ಮತ ಚಲಾಯಿಸಬೇಕು.
ಬಿಲ್ಲವ ಅಭ್ಯರ್ಥಿಗಳ ಗೆಲುವಿಗೆ ಪ್ರಯತ್ನ: ಸತ್ಯಜಿತ್‌ ಸುರತ್ಕಲ್‌
ಬಿಜೆಪಿಯಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಸತ್ಯಜಿತ್‌ ಸುರತ್ಕಲ್ ಟಿಕೆಟ್‌ ವಂಚಿತರಾದ ಬಳಿಕ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದ.ಕ., ಉಡುಪಿ- ಚಿಕ್ಕಮಗಳೂರು, ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷಾತೀತವಾಗಿ ಬಿಲ್ಲವ ಅಭ್ಯರ್ಥಿಗಳನ್ನು ಬೆಂಬಲಿಸಲು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ತೀರ್ಮಾನಿಸಿದೆ ಎಂದು ಘೋಷಿಸಿದರು.
ಕುಂಡ್ಯೋಳಂಡ ಕಪ್‌ ಕೊಡವ ಕೌಟುಂಬಿಕ ಹಾಕಿ: ನಾಳಿಯಂಡ, ಬಾದುಮಂಡ ತಂಡ ನಿರಾಯಾಸ ಗೆಲವು
ಕೊಡಗಿನಲ್ಲಿ ಈಗ ಕೌಟುಂಬಿಕ ಹಾಕಿ ಹಬ್ಬದ ಸಂಭ್ರಮ. ಚೆರಿಯ ಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಕುಂಡ್ಯೋಳಂಡ ಕಪ್ ಹಾಕಿ ಪಂದ್ಯಾವಳಿಯ ಸೋಮವಾರದ ಪಂದ್ಯಗಳಲ್ಲಿ ನಾಳಿಯಂಡ, ಬಾದುಮಂಡ , ಕೋಣಿಯಂಡ, ಕೋಲು ಮಾದಂಡ, ಐಚುಡ, ಪಾಲಂಗಡ ಸೇರಿದಂತೆ ವಿವಿಧ ತಂಡಗಳು ಮುನ್ನಡೆ ಸಾಧಿಸಿದವು.
ಕ್ಷೇತ್ರ ಅಭಿವೃದ್ಧಿ ಅಭ್ಯರ್ಥಿಗಳ ಹೊಣೆಗಾರಿಕೆಯಾಗಲಿ: ತರಳಬಾಳು ಶ್ರೀ
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ತರಳಬಾಳು ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ರಾಜ್ಯದಲ್ಲಿ ಮತ್ತೊಮ್ಮೆ ಕುಮಾರಸ್ವಾಮಿ ಸರ್ಕಾರ ಖಚಿತ: ಎಚ್ ಡಿಡಿ
೧೯೯೧ರಲ್ಲಿ ಲೋಕಸಭೆಗೆ ನಿಂತಾಗ ಎಲ್ಲ ಕಡೆ ದೇವೇಗೌಡರು ಸೋಲುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆಗ ಜಿಲ್ಲೆಯ ಜನರು ನನಗೆ ೩೩ ಸಾವಿರ ಲೀಡ್ ಕೊಟ್ಟು ಗೆಲ್ಲಿಸಿದ್ದನ್ನು ನಾನೆಂದಿಗೂ ಮರೆಯುವುದಿಲ್ಲ.
ಕಾಂಗ್ರೆಸ್‌ ಕಾರ್ಯಕರ್ತರಿಂದ ನೀರು, ಕಲ್ಲಂಗಡಿ, ಮಜ್ಜಿಗೆ ಹಂಚಿಕೆ..!
ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರು ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಆಗಮಿಸುವ ಸಮಯದಲ್ಲಿ ಬಿಸಿಲ ಝಳಕ್ಕೆ ಜನರು ತತ್ತರಿಸದಂತೆ ಅಲ್ಲಲ್ಲಿ ನೀರು, ಕಲ್ಲಂಗಡಿ, ಮಜ್ಜಿಗೆ ಹಂಚಿಕೆ ಮಾಡಲಾಯಿತು. ಮಿನಿ ಟೆಂಪೋಗಳಲ್ಲಿ ಮಜ್ಜಿಗೆ, ನೀರಿನ ಬಾಟಲಿಗಳನ್ನಿಟ್ಟುಕೊಂಡು ಕೇಳಿದವರಿಗೆಲ್ಲಾ ನೀಡುತ್ತಾ ದಾಹ ತಣಿಸುತ್ತಿದ್ದರು.
  • < previous
  • 1
  • ...
  • 11768
  • 11769
  • 11770
  • 11771
  • 11772
  • 11773
  • 11774
  • 11775
  • 11776
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved