• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವಕ್ಕೆ ಅರ್ಥಶಾಸ್ತ್ರಜ್ಞರ ಕೊಡುಗೆ ಅಪಾರ: ಶಿವಶರಣಪ್ಪ ಮೂಳೆಗಾವ
ವಿಶ್ವ ಆರ್ಥಿಕವಾಗಿ ಅಭಿವೃದ್ಧಿ ಹೊಂದುವಲ್ಲಿ ಅರ್ಥಶಾಸ್ತ್ರಜ್ಞರ ಕೊಡುಗೆ ಅಪಾರವಾಗಿದೆ ಎಂದು ಕಲಬುರಗಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕರು ಶಿವಶರಣಪ್ಪ ಮೂಳೆಗಾವ ಪ್ರತಿಪಾದಿಸಿದರು.
ತಂತ್ರಜ್ಞಾನ ಆಧಾರಿತ ಗುಣಮಟ್ಟದ ಬೋಧನೆ ಅಗತ್ಯ
ದೊಡ್ಡಬಳ್ಳಾಪುರ: ಬದಲಾದ ಶೈಕ್ಷಣಿಕ ಕಾಲಘಟ್ಟದಲ್ಲಿ ಗುಣಮಟ್ಟ ಮತ್ತು ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡುವುದು ಅಗತ್ಯ ಎಂದು ಸೇಂಟ್‌ ಕ್ಲಾರೆಟ್‌ ಕಾಲೇಜಿನ ಪ್ರಾಧ್ಯಾಪಕ ಡಾ.ಚಿನ್ಮಯ್ ದ್ಯಾಶ್ ಹೇಳಿದರು.
ಗುರು ಶಿಷ್ಯರ ಸಂಬಂಧ ಗಟ್ಟಿಯಾಗಿ ಇರಬೇಕು: ಮಾಜಿ ಸಚಿವ ಎಂ.ಸಿ.ನಾಣಯ್ಯ
ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 25ನೇ ವರ್ಷದ ಬೆಳ್ಳಿಮಹೋತ್ಸವ ಸಮಾರೋಪ ಸಮಾರಂಭ ಕಾರ್ಯಕ್ರಮ ಸೋಮವಾರ ನಡೆಯಿತು. ಸಮಾರಂಭ ಉದ್ಘಾಟಿಸಿದ ಮಾಜಿ ಸಚಿವ ಎಂ.ಸಿ.ನಾಣಯ್ಯ ಮಾತನಾಡಿ, ಶಾಲೆಗಳಲ್ಲಿ ಮೊದಲು ಗುರು ಶಿಷ್ಯರ ಸಂಬಂಧ ಗಟ್ಟಿಯಾಗುವಂತೆ ಮಾಡಬೇಕು ಎಂದು ಆಶಿಸಿದರು.
ಎಚ್ಎಸ್‌ಆರ್‌ಪಿ ಹೆಸರಲ್ಲಿ ನಡೆದಿದೆ ಮಹಾ ದೋಖಾ!
ದೇಶದ ಎಲ್ಲಾ ವಾಹನಗಳಿಗೂ ಒಂದೇ ಮಾದರಿಯ ನಂಬರ್ ಪ್ಲೇಟ್‌ಗಳು ಅಳವಡಿಕೆಗೆ ರೇಡಿಯಂ ಅಂಗಡಿಗಳಲ್ಲಿ ₹ 500 ಪಡೆದು ಕೇವಲ IND ನಂಬರ್ ಪ್ಲೇಟ್‌ಗಳನ್ನು ಅಳವಡಿಸಲಾಗುತ್ತಿದೆ.
ಮೀಸಲಾತಿಗೆ ವಿರೋಧಿಸಿಲ್ಲ, ಪಶ್ನೆಯೂ ಉದ್ಭವಿಸಿಲ್ಲ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ನಾನು ಯಾವುದೇ ವಿರೋಧ ಮಾಡಿಲ್ಲ. ವಿರೋಧಿಸುವಂತಹ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಗ್ಯಾರಂಟಿ ತಾತ್ಕಾಲಿಕ; ಮೋದಿ ಗ್ಯಾರಂಟಿಯೇ ಭವಿಷ್ಯ
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರೆಂಟಿ ಯೋಜನೆಗಳು ತಾತ್ಕಾಲಿಕ. ಆದರೆ ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ದೊರೆಯುತ್ತಿರುವ ಗ್ಯಾರೆಂಟಿಗಳು ಜನರ ಭವಿಷ್ಯವನ್ನು ಸದೃಢವಾಗಿಸುತ್ತಿವೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.
ಕೋಟಿ ಕೋಟಿ ಒಡೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್
ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶ್ರೇಯಸ್‌ ಪಟೇಲ್ ಅವರು ನಾಮಪತ್ರದೊಂದಿಗೆ ಸಲ್ಲಿಸಿರುವ ಆಸ್ತಿ ವಿವರದ ಪ್ರಕಾರ ಅವರು, 41 ಕೋಟಿ ರು. ಮೌಲ್ಯದ ಆಸ್ತಿಯ ಒಡೆಯರಾಗಿದ್ದಾರೆ.
ಗಡಿ ಗ್ರಾಮಗಳ ರಸ್ತೆ ದುರಸ್ತಿಗೆ ಕಡೆಗಣನೆ
ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಗೂ ಮುನ್ನ ಈ ರಸ್ತೆ ಡಾಂಬರೀಕರಣಕ್ಕೆ ಚಾಲನೆ ದೊರೆಯಿತಾದರೂ ವರ್ಷವಾದರೂ ಕಾಮಗಾರಿ ಪೂರ್ಣಗೊಂಡಿಲ್ಲ, ಗುತ್ತಿಗೆದಾರರು ರಸ್ತೆಗೆ ಜೆಲ್ಲಿಕಲ್ಲು, ಮಣ್ಣು ಹಾಕಿ ನಾಪತ್ತೆಯಾಗಿದ್ದಾರೆ
ಭಕ್ತಸಾಗರದ ಮಧ್ಯೆ ಶರಣಬಸವೇಶ್ವರ ರಥೋತ್ಸವ
ಶಿಗ್ಗಾವಿ ತಾಲೂಕಿನ ಸದಾಶಿವಪೇಟೆಯ ಶ್ರೀ ಶರಣಬಸವೇಶ್ವರ ೪೪ನೇ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಮಹಾ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.
ಇಂದಿನಿಂದ ಸಹೋದರತ್ವದ ಅಷ್ಟೂರ ದರ್ಗಾ ಜಾತ್ರೆ
ಹಿಂದಿನ ಅನೇಕ ವರ್ಷಗಳಿಂದ ನಡೆದುಕೊಂಡು ಬರುವ ಈ ಜಾತ್ರೆಗೆ ದೇವನೊಬ್ಬ ನಾಮ ಹಲವು ಎಂಬ ಗಾದೆಯಂತೆ ಅಷ್ಟೂರ ಗ್ರಾಮದ ಅಹ್ಮದ ಶಾ ಅಲಿ ವಲಿ ಬಹಮನಿ ದರ್ಗಾದ ಗುಂಬಜ್‌ ಹಿಂದು ಹಾಗೂ ಮುಸ್ಲಿಂ ಸಹೋದರತ್ವ ಸಾರುವ ಪ್ರತೀಕ ಎಂಬಂತಿವೆ.
  • < previous
  • 1
  • ...
  • 11772
  • 11773
  • 11774
  • 11775
  • 11776
  • 11777
  • 11778
  • 11779
  • 11780
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved