• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌರ ಕಾರ್ಮಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ಶಾಸಕ ಕೆ. ಎಸ್. ಆನಂದ್
ಪೌರ ಕಾರ್ಮಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ಶಾಸಕ ಕೆ. ಎಸ್. ಆನಂದ್
ಅಸಮರ್ಪಕ ವಿದ್ಯುತ್ ಪೂರೈಕೆ ರೈತರಿಂದ ಬೆಸ್ಕಾಂ ಕಚೇರಿಗೆ ಮುತ್ತಿಗೆ
ಅಸಮರ್ಪಕ ವಿದ್ಯುತ್ ಪೂರೈಕೆ ವಿರೋಧಿಸಿ ನೂರಾರು ರೈತರು ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕೈ ಶಾಸಕರ ಕ್ಷೇತ್ರಕ್ಕೆ ಬಿಜೆಪಿ ಕೊಟ್ಟ ಅನುದಾನವೆಷ್ಟು
ರಾಮನಗರ: ಬಿಜೆಪಿ ಶಾಸಕರು ತಮ್ಮ ಕ್ಷೇತ್ರಗಳಿಗೆ ಕಾಂಗ್ರೆಸ್ ಸರ್ಕಾರ ಅನುದಾನ ಕಡಿತಗೊಳಿಸಿರುವ ಬಗ್ಗೆ ಮಾತ್ರ ಹೇಳುತ್ತಿದ್ದಾರೆ. ಅವರೆಲ್ಲರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ ಶಾಸಕರು ಪ್ರತಿನಿಧಿಸುತ್ತಿದ್ದ ಕ್ಷೇತ್ರಗಳಿಗೆ ಎಷ್ಟು ಅನುದಾನ ಕೊಟ್ಟಿದ್ದರು ಎಂಬುದನ್ನೂ ಹೇಳಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ಅಂಚೆ ಇಲಾಖೆ ಭ್ರಷ್ಟಾಚಾರ ರಹಿತ ಇಲಾಖೆಯಾಗಿದೆ-ಡಾ. ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ಚನ್ನಮ್ಮನ ವನದಲ್ಲಿ ನಡೆದ ಅಂಚೆ ಜನಸಂಪರ್ಕ ಅಭಿಯಾನ ಹಾಗೂ ನನ್ನ ಮಣ್ಣು ನನ್ನ ದೇಶ ಎನ್ನುವ ಕಾರ್ಯಕ್ರಮವನ್ನು ಶಾಸಕ ಡಾ. ಚಂದ್ರು ಲಮಾಣಿ ಉದ್ಘಾಟಿಸಿದರು.
ರಮ್ಯಾ ಸ್ಪರ್ಧಿಸಿದರೆ ಮುಕ್ತ ಆಹ್ವಾನ: ರವಿಕುಮಾರ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಟಿ ರಮ್ಯಾ ಸ್ಪರ್ಧೆ ಬಯಸಿದರೆ ನನ್ನ ಮುಕ್ತ ಆಹ್ವಾನವಿದೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.
ಪಡಿತರ ಚೀಟಿಗೆ ಸರ್ವರ್ ಸಮಸ್ಯೆ
ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಬದಲಾಗಿ ರೇಷನ್ ಕಾರ್ಡಿನಲ್ಲಿ ಹೆಸರು ಸೇರ್ಪಡೆ, ಹೆಸರು ತೆಗೆದುಹಾಕುವುದು, ರೇಷನ್ ಅಂಗಡಿ ಬದಲಾವಣೆ, ಹೆಸರು ತಿದ್ದುಪಡಿ, ಫೋಟೋ, ಬಯೋಮೆಟ್ರಿಕ್‌ಗೆ ಅವಕಾಶ ಕಲ್ಪಿಸಿದೆ. ಆದರೆ, ಸರ್ವರ್ ಸಮಸ್ಯೆ ಉಂಟಾಗಿ ಫಲಾನುಭವಿಗಳು ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.
₹2 ಕೋಟಿ ರುಪಾಯಿ ಮೌಲ್ಯದ ಪಟಾಕಿ ವಶಕ್ಕೆ
ಕೊಪ್ಪಳ ನಗರ ಠಾಣೆ ವ್ಯಾಪ್ತಿ ಸೇರಿದಂತೆ ಜಿಲ್ಲಾದ್ಯಂತ ವಿವಿಧ ಠಾಣಾಗಳ ವ್ಯಾಪ್ತಿಯ 13 ಸ್ಥಳಗಳಲ್ಲಿ ದಾಳಿ ಮಾಡಿರುವ ಪೊಲೀಸರು ಮತ್ತು ಅಧಿಕಾರಿಗಳು ₹2.39 ಕೋಟಿ ಮೌಲ್ಯದ 7642 ಕೆಜಿ ತೂಕದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.
ಬರ ಪಟ್ಟಿಗೆ ಆಲೂರು: ಬ್ಲಾಕ್ ಕಾಂಗ್ರೆಸ್ ಸ್ವಾಗತ
ರಾಜ್ಯ ಸರ್ಕಾರ 2 ನೇ ಪಟ್ಟಿಯಲ್ಲಿ ಆಲೂರು ತಾಲೂಕನ್ನು ಸೇರಿಸಿರುವುದಕ್ಕೆ ಆಲೂರು ಬ್ಲಾಕ್ ಕಾಂಗ್ರೆಸ್ ಸಮಿತಿಯು ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿತು
ಅಪಾಯಕಾರಿ ಪಟಾಕಿ ಮಾರದಿರಲು ತಹಸೀಲ್ದಾರ್‌ ಸೂಚನೆ
ಶಿರಹಟ್ಟಿ ಪಟ್ಟಣ ಹಾಗೂ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ಸ್ಫೋಟಕ ವಸ್ತು ಪಟಾಕಿ ಸಂಗ್ರಹಿಸುವ ಅಧಿಕೃತ ಪಟಾಕಿ ಮಳಿಗೆ, ಗೋದಾಮುಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಸರ್ಕಾರದ ಸೂಚನೆ ಮೇರೆಗೆ ಸ್ಥಳಕ್ಕೆ ತಹಸೀಲ್ದಾರ್‌ ಅನಿಲ ಬಡಿಗೇರ ಭೇಟಿ ನೀಡಿದರು.
ಅಂಚೆ ಇಲಾಖೆಯಿಂದ ಮಾರುಕಟ್ಟೆ ಕ್ರಾಂತಿ-ಸಂಗಣ್ಣ ಕರಡಿ
ದೇಶಿಯವಾಗಿ ಅಷ್ಟೇ ಅಲ್ಲ, ವಿಶ್ವದಾದ್ಯಂತ ಮಾರುಕಟ್ಟೆಯನ್ನು ಕಲ್ಪಿಸಲು ಮುಂದಾಗಿರುವುದು ಬಹುದೊಡ್ಡ ಕ್ರಾಂತಿಯಾಗಿದೆ. ಇದರಿಂದ ರೈತರು ತಮ್ಮ ಹೊಲದಿಂದಲೇ ತಮ್ಮ ಉತ್ಪಾದನೆಯನ್ನು ನಾನಾ ರಾಜ್ಯ, ದೇಶಕ್ಕೂ ಕಳಿಹಿಸುವುದಕ್ಕೆ ಸಾಧ್ಯವಾಗಿದೆ. ಈಗಾಗಲೇ ರೈತರು ತಮ್ಮ ಉತ್ಪನ್ನಗಳನ್ನು ಅಂಚೆ ಇಲಾಖೆಯ ಮೂಲಕ ಮಾರುಕಟ್ಟೆ ಮಾಡಿಕೊಳ್ಳುತ್ತಿರುವುದು ಮಾರುಕಟ್ಟೆಯಲ್ಲಿ ದೊಡ್ಡ ಕ್ರಾಂತಿಯಾಗಿದೆ.
  • < previous
  • 1
  • ...
  • 11779
  • 11780
  • 11781
  • 11782
  • 11783
  • 11784
  • 11785
  • 11786
  • 11787
  • ...
  • 11842
  • next >
Top Stories
195 ಆಶಾ ಮೆಂಟರ್‌ಗಳನ್ನು ಸೇವೆಯಿಂದ ಮುಕ್ತಗೊಳಿಸಿದ ಸರ್ಕಾರ
ಬ್ಯಾಂಕ್‌ ಖಾತೆ ಲೀನ್‌, ಫ್ರೀಜ್‌ : ಜನ ಕಂಗಾಲು!
ನಿಜವಾಯ್ತು ದುರಂತದ ಬಗ್ಗೆ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯ!
ಮುಂಗಾರು ಮಳೆ : ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಗೆ 2 ದಿನ ರೆಡ್‌ ಅಲರ್ಟ್‌
ವಿಮಾನದ ಬ್ಲ್ಯಾಕ್‌ಬಾಕ್ಸ್ ಪತ್ತೆ : ದುರಂತ ಕಾರಣ ಶೀಘ್ರ ಬಯಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved