• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಂಕದ ಕೃಷ್ಣಗೌಡ ಇಸ್ರೇಲ್‌ನಲ್ಲಿ ಸುರಕ್ಷಿತ
ಯುದ್ಧಪೀಡಿತ ಇಸ್ರೇಲ್‌ನಲ್ಲಿ ಶ್ರವಣಬೆಳಗೊಳ ಹೋಬಳಿಯ ಡಿಂಕ ಗ್ರಾಮದ ಕೃಷ್ಣ ಗೌಡ ಎಂಬುವವರು ಸಿಲುಕಿಕೊಂಡಿದ್ದು, ಅವರು, ಯುದ್ಧಪೀಡಿತ ನೆಲದಲ್ಲಿ ಸುರಕ್ಷಿತವಾಗಿದ್ದೇವೆ ಎಂಬ ಸಂದೇಶವನ್ನು ತಮ್ಮ ಕುಟುಂಬಸ್ಥರಿಗೆ ರವಾನಿಸಿದ್ದಾರೆ.
ಹಂದಿಗಿಟ್ಟ ಸ್ಫೋಟಕದಿಂದ ಎತ್ತಿನ ಬಾಯಿ ಛಿದ್ರ
ಬೇಟೆಗಾರರು ಕಾಡುಹಂದಿಗೆ ಇಟ್ಟ ಸ್ಫೋಟಕವನ್ನು ತಿನ್ನಲು ಯತ್ನಿಸಿದ ಎತ್ತಿನ ಬಾಯಿ ಛಿದ್ರವಾದ ಘಟನೆ ತಾಲೂಕಿನ ಹರವದಿ ಗ್ರಾಮದಲ್ಲಿ ನಡೆದಿದೆ.
ಕಾವೇರಿ: ಕೇಂದ್ರ ಸಚಿವ ಶೇಖಾವತ್‌ಭೇಟಿಯಾದ ಕುರುಬೂರು ನಿಯೋಗ
ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದ ನಿಯೋಗ ದೆಹಲಿಯಲ್ಲಿ ಸೋಮವಾರ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿತು. ಬರಗಾಲ ಸಂದರ್ಭದಲ್ಲೂ ತಮಿಳುನಾಡಿಗೆ ನೀರು ಹರಿಸಬೇಕೆಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಅವೈಜ್ಞಾನಿಕವಾಗಿದ್ದು, ಅದಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿತು.
8ರಿಂದ 30ರವರೆಗೆ ಕಲ್ಯಾಣ ಪರ್ವ ಕಾರ್ಯಕ್ರಮ, ವಿವಿಧ ಗೋಷ್ಠಿ ಆಯೋಜನೆ
3 ದಿನದ ಕಾರ್ಯಕ್ರಮದಲ್ಲಿ ಧರ್ಮ ಚಿಂತನ, ಮಹಿಳಾ ಗೋಷ್ಠಿ, ವಿವಿಧ ಕಾರ್ಯಕ್ರಮ: ಸಿದ್ರಾಮೇಶ್ವರ ಸ್ವಾಮೀಜಿ
ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಿ: ಸುಮಲತಾ ಅಂಬರೀಷ್
ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಿ: ಸುಮಲತಾ ಅಂಬರೀಷ್
ಪಂಚಮಸಾಲಿ ಸಮಾಜಕ್ಕೆ ಸೌಲಭ್ಯ ಕಲ್ಪಿಸಲು ಆಗ್ರಹಿಸಿ 13ರಂದು ಪ್ರತಿಭಟನೆ
ರಾಜ್ಯ ಸರ್ಕಾರ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಹಾಗೂ ಒಬಿಸಿ ಮೀಸಲಾತಿಗೆ ಕೂಡಲೇ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ
ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜ್‌ ವಿದ್ಯಾರ್ಥಿಗಳಿಂದ ಪ್ರತಿಭಟನೆಗೆ ಸಜ್ಜು!
ಉಪನ್ಯಾಸಕರ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಕಾಲೇಜಿಗೆ ಕೊಡಗು ವಿಶ್ವ ವಿದ್ಯಾನಿಲಯದ ಕುಲಪತಿಗಳು ಆಗಮಿಸಿ ಸಮಸ್ಯೆ ಪರಿಹರಿಸಲು ಮುಂದಾಗಬೇಕೆಂದು ಆಗ್ರಹಿಸಿ ಅ.10ರಂದು ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿ ಅನಿರ್ಧಿಷ್ಟಾವಧಿಯಾಗಿ ಮೌನ ಪ್ರತಿಭಟನೆ ನಡೆಸಲಿದ್ದಾರೆ.
ಓಂಕಾರ ವಲಯದಲ್ಲಿ ಕಾಡಾನೆಗಳ ಹಾವಳಿಗೆ ಜನ ಹೈರಾಣು
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯದಂಚಿನ ಗ್ರಾಮದಲ್ಲಿ ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಕಾಡಾನೆಗಳ ಉಪಟಳ ಹೆಚ್ಚಿದ್ದು ರೈತರ ಆತಂಕಕ್ಕೆ ಒಳಗಾಗಿದ್ದು ಜನರು ಕಂಗಾಲಾಗಿದ್ದಾರೆ
ಟಿಪ್ಪರ್‌, ಕ್ರೂಸರ್‌, ಲಾರಿ ಡಿಕ್ಕಿ: ಏಳು ಸಾವು
ವ್ಯಾಸನಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ- 50ರಲ್ಲಿ ಸೋಮವಾರ ಎರಡು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಂಚನೆ - ಇಬ್ಬರು ಆರೋಪಿಗಳಿಗೆ ದಂಡದ ಜೊತೆ ಶಿಕ್ಷೆ
ತಾನು ಸೇವೆ ಸಲ್ಲಿಸುತ್ತಿದ್ದ ಬ್ಯಾಂಕ್‌ಗೆ ವಂಚಿಸಿದ ಪ್ರಕರಣವೊಂದರಲ್ಲಿ ಬ್ಯಾಂಕ್‌ ಸಹಾಯಕ ವ್ಯವಸ್ಥಾಪಕ ಹಾಗೂ ಬಟ್ಟೆ ಅಂಗಡಿ ಮಾಲೀಕನಿಗೆ ದಂಡದ ಜತೆಗೆ ಶಿಕ್ಷೆಯನ್ನು ಪ್ರಕಟಿಸಿ ಇಲ್ಲಿಯ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಮಾಡಿದೆ.
  • < previous
  • 1
  • ...
  • 11781
  • 11782
  • 11783
  • 11784
  • 11785
  • 11786
  • 11787
  • 11788
  • 11789
  • ...
  • 11825
  • next >
Top Stories
ಶಕ್ತಿ ಯೋಜನೆ: 7.41 ಕೋಟಿ ಮಹಿಳೆಯರ ಉಚಿತ ಪ್ರಯಾಣ
ಐಪಿಎಲ್‌ ಚಾಂಪಿಯನ್‌ ಆರ್‌ಸಿಬಿ ತಂಡ ಖರೀದಿಸಲ್ಲ : ಡಿ.ಕೆ.ಶಿವಕುಮಾರ್‌
23 ಸಾವಿರ ದಾಟಲಿದೆ ಕೊಬ್ಬರಿ ಬೆಲೆ : ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ
ತುಮಕೂರಿಗೆ ಬೆಂಗಳೂರು ಉತ್ತರ ನಾಮಕರಣ ?
ಕಾಸರಗೋಡು ಹೆದ್ದಾರಿ ನಾಮಫಲಕಗಳಲ್ಲಿ ಕನ್ನಡ ಕಣ್ಮರೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved