• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಿನಂಪ್ರತಿ 3 ಲಕ್ಷ ಲೀಟರ್‌ಗೆ ಹೆಚ್ಚಿಸುವ ಗುರಿ
ಮುಂದಿನ ದಿನಗಳಲ್ಲಿ ಹಾಲು ಶೇಖರಣೆ ದಿನಂಪ್ರತಿ 3 ಲಕ್ಷ ಲೀಟರ್‌ಗೆ ಹೆಚ್ಚಿಸುವ, 2 ಲಕ್ಷ ಲೀಟರ್‌ ಹಾಲನ್ನು ಒಕ್ಕೂಟದ ವ್ಯಾಪ್ತಿಯ ಮಾರುಕಟ್ಟೆಯಲ್ಲಿ ಮಾರಾಟ ಕೈಗೊಳ್ಳಲು ಗುರಿ ಇಟ್ಟುಕೊಳ್ಳಲಾಗಿದೆ ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷ, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದರು.
ನಾಮಪತ್ರ ಭರಾಟೆ ಜೋರು!
ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಸೋಮವಾರ ಘಟಾನುಘಟಿಗಳೂ ಮಾಜಿ ಸಚಿವರೂ ಆದ ವಿ.ಸೋಮಣ್ಣ, ಗೋವಿಂದ ಕಾರಜೋಳ, ಡಾ.ಕೆ.ಸುಧಾಕರ್‌, ಹಾಲಿ ಸಂಸದ ಪಿ.ಸಿ.ಮೋಹನ್‌ ಸೇರಿದಂತೆ 49 ಅಭ್ಯರ್ಥಿಗಳಿಂದ 55 ನಾಮಪತ್ರಗಳು ಸೋಮವಾರ ಸಲ್ಲಿಕೆಯಾಗಿವೆ.
ವಿರಾಜಪೇಟೆಯಲ್ಲಿ ಕೊಡವ ಮುಸ್ಲಿಂ ಅಸೋಸಿಯೇಷನ್‌ ಇಫ್ತಾರ್ ಆತ್ಮೀಯ ಕೂಟ
ವಿರಾಜಪೇಟೆಯಲ್ಲಿ ಕೆ. ಎಂ. ಎ. ಇಫ್ತಾರ್ ಆತ್ಮೀಯ ಕೂಟ-2024 ಆಯೋಜಿಸಲಾಯಿತು. ವಿರಾಜಪೇಟೆಯ ಗೌರಿಕೆರೆ ಸಮೀಪದಲ್ಲಿರುವ ಮದರಸಾ ಸಭಾಂಗಣದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಜೀವ ಕಾರುಣ್ಯ ಕ್ಷೇತ್ರದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನವಿರೋಧಿ: ದತ್ತಾತ್ರಿ
ಶಾಸಕರಿಗೆ ಅನುದಾನ ನೀಡಿಲ್ಲ. ತನ್ನ ಸಮಸ್ಯೆಯನ್ನು ಮುಚ್ಚಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಸುಖಾಸುಮ್ಮನೆ ಆರೋಪ ಮಾಡುತ್ತಿದೆ ಎಂದು ದತ್ತಾತ್ರಿ ಎಸ್. ವಾಗ್ದಾಳಿ ನಡೆಸಿದರು.
ಸಂಸ್ಕೃತಿ, ಪರಿಸರದ ಜೊತೆ ಮಣ್ಣಿನ ಸೊಗಡು ಮೊದಲು ಅರಿಯಿರಿ: ದೇವೇಂದ್ರ ಬೆಳೆಯೂರು
ಇಂದು ಅಂತರ್ಜಾಲದಲ್ಲಿ ಎಲ್ಲವೂ ಲಭ್ಯವಿರುವುದರಿಂದ ನಮ್ಮ ಪರಂಪರೆ, ಇತಿಹಾಸ, ಸಂಸ್ಕೃತಿ ಸ್ಥಳದಲ್ಲಿಯೇ ರಚನಾತ್ಮಕ ಜ್ಞಾನ ಅರಿಯಲು ಸಾಧ್ಯವಾಗುತ್ತಿಲ್ಲ. ಎಲ್ಲವೂ ಸಿದ್ಧ ವಸ್ತುಗಳಾಗಿವೆ ಎಂದ ಅವರು, ವಿಪರ್ಯಾಸವೆಂದರೆ ಇಂದು ಸ್ಥಳೀಯ ಪ್ರಾದೇಶಿಕ ಅನ್ವೇಷಕರು ವಿರಳವಾಗಿದ್ದಾರೆ. ಬಿಚ್ಚುಗತ್ತಿಯವರಂತ ಸಂಪನ್ಮೂಲ ವ್ಯಕ್ತಿಗಳು ಬೆರಳೆಣಿಕೆಯಲ್ಲಿದ್ದು ಅಂತವರ ಸ್ಥಳೀಯರೇ ಗುರುತಿಸಿ ಗೌರವಿಸುವುದು ಶ್ಲಾಘನೀಯ.
ದಡ್ಡಿ ಚೆಕ್‌ಪೋಸ್ಟ್‌ಗೆ ಸಿಇಒ ದಿಢೀರ್ ಭೇಟಿ
ಹುಕ್ಕೇರಿ: ಸಾರ್ವತ್ರಿಕ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ದಡ್ಡಿ ಕ್ರಾಸ್ ಬಳಿ ಸ್ಥಾಪಿಸಿರುವ ಚೆಕ್‌ಪೋಸ್ಟ್‌ಗೆ ಬೆಳಗಾವಿ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಚುನಾವಣಾಧಿಕಾರಿ ರಾಹುಲ್ ಶಿಂಧೆ ಅವರು ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೇಶ ಸೇವೆಯೇ ಜೆಡಿಎಸ್, ಬಿಜೆಪಿ ಗುರಿ: ರಂಜನ್ ಅಜಿತ್ ಕುಮಾರ್
ದೇಶಕ್ಕೆ ಮೋದಿ ಮತ್ತು ಇವರ ಅಡಳಿತ ಬೇಕು. ಈ ಮೂಲಕ ಭಾರತ ವಿಶ್ವಗುರು ಆಗಬೇಕೆಂಬುದು ಜೆಡಿಎಸ್ ನ ನಿಲುವಾಗಿದೆ. ಈ ಕಾರಣದಿಂದ ಮ್ಯೆತ್ರಿಯನ್ನು ಎಲ್ಲಾ ಕಾರ್ಯಕರ್ತರು ಗೌರವಿಸಿ ಲೋಕಸಭೆಯಲ್ಲಿ ಪ್ರಚಂಡ ಗೆಲುವನ್ನು ದಾಖಲಿಸಲು ಶ್ರಮಿಸಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಹೇಳಿದರು.
ಡಾ.ಶಿವಕುಮಾರ ಸ್ವಾಮೀಜಿ ೧೧೭ ನೇ ಜಯಂತಿ ಆಚರಣೆ
ಲೋಕ ಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ಧರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ೧೧೭ ನೇ ಜಯಂತಿಯನ್ನು ನಗರದ ವಿವಿಧೆಡೆ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.
ಆಸ್ತಿ ತೆರಿಗೆ ಸಕಾಲದಲ್ಲಿ ಪಾವತಿಸಿದರೆ ರಿಯಾಯಿತಿ: ಮುಖ್ಯಾಧಿಕಾರಿ ವಾಸಿಂ
ಚನ್ನಗಿರಿ ಪಟ್ಟಣ ವ್ಯಾಪ್ತಿ ನಿವಾಸಿಗಳು ವಾಸದ ಮನೆ ಮತ್ತು ನಿವೇಶಗಳ ತೆರಿಗೆಯನ್ನು ಪಾವತಿಸಿ ಚನ್ನಗಿರಿ ಪಟ್ಟಣ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಾಸಿಂ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕಾಂಗ್ರೆಸ್‌ ಪ್ರತ್ಯೇಕ ಪ್ರಣಾಳಿಕೆ
ಗೌರಿಬಿದನೂರು ಮಾಜಿ ಶಾಸಕ ಶಿವಶಂಕರ್ ರೆಡ್ಡಿ ಅವರು ರಕ್ಷಾರಾಮಯ್ಯಗೆ ಸಂಪೂರ್ಣ ಬೆಂಬಲವನ್ನು ಘೋಷಿಸಿದ್ದಾರೆ. ಮಾಜಿ ಸಿಎಂ ವೀರಪ್ಪ ಮೊಯ್ಲಿ ಪೊಲಿಟಿಕಲ್ ಗೈಡ್ ಆಗಿ ಬೆಂಬಲ ಸೂಚಿಸಿದ್ದಾರೆ
  • < previous
  • 1
  • ...
  • 11783
  • 11784
  • 11785
  • 11786
  • 11787
  • 11788
  • 11789
  • 11790
  • 11791
  • ...
  • 14545
  • next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್‌ ಬಾಂಬ್‌ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಆಗಸದಲ್ಲಿ ಸಿಂದೂರದ ವರ್ಣ ಬಿಡಿಸಿ ವಾಯು ಪಡೆ ಯೋಧರಿಗೆ ಗೌರವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved