• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ: ಶೇಷಾದ್ರಿ
ರಾಮನಗರ: ಯಶಸ್ವಿ ಕಂಡಿರುವ ಅಕ್ಕಾ ಐಎಎಸ್ ಅಕಾಡೆಮಿ ಸಂಸ್ಥೆಯ ಜೊತೆ ಒಪ್ಪಂದ ಮಾಡಿಕೊಂಡು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸಿ, ಅವರ ಭವಿಷ್ಯ ಉಜ್ವಲವಾಗಿಸುವುದೇ ನಗರಸಭೆಯ ಪ್ರಮುಖ ಉದ್ದೇಶ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.
ವಿದ್ಯಾರ್ಥಿಗಳು ಉದ್ಯೋಗಕ್ಕೆ ಬೇಕಾದ ಕೌಶಲ್ಯ ಬೆಳೆಸಿಕೊಳ್ಳಬೇಕು: ಉಷಾ ಸಲಹೆ
ನರಸಿಂಹರಾಜಪುರ, ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಉತ್ತಮ ಉದ್ಯೋಗ ಪಡೆಯಬೇಕಾದರೆ ಉದ್ಯೋಗಕ್ಕೆ ಬೇಕಾದ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದು ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಣಿಜ್ಯ ವಿಭಾಗದ ಮುಖ್ಯಸ್ಥೆ ಕೆ.ಉಷಾ ಸಲಹೆ ನೀಡಿದರು.
ಮಹಿಳೆಯರ ಆರ್ಥಿಕ ಸ್ವಾವಲಂಬನೆಗ ಸಾಲ ಸೌಲಭ್ಯ
ಚನ್ನಪಟ್ಟಣ: ಸಾಲ ಪಡೆದಿರುವ ಸದಸ್ಯರು ಸಕಾಲದಲ್ಲಿ ಸಾಲ ಮರುಪಾವತಿಸಿ ಬ್ಯಾಂಕ್‌ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅಭ್ಯುದಯ ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷೆ ಗೀತಾಂಜಲಿ ಅಭಿಲಾಷ್ ಮನವಿ ಮಾಡಿದರು.
ಹಿಂದಿ ದಿವಸ್ ಕಾರ್‍ಯಕ್ರಮ ಸ್ಥಳಕ್ಕೆ ನುಗ್ಗಿ ಕರವೇ ಸದಸ್ಯರಿಂದ ಅಡ್ಡಿ
ಗಾಂಧಿನಗರದ ಹೊಟೇಲ್‌ವೊಂದರಲ್ಲಿ ಸೋಮವಾರ ರೈಲ್ವೆ ಇಲಾಖೆಯಿಂದ ಆಯೋಜಿಸಿದ್ದ ಹಿಂದಿ ದಿವಸ್ ಕಾರ್ಯಕ್ರಮ ಸ್ಥಳಕ್ಕೆ ತೆರಳಿ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಕಾರ್ಯಕರ್ತೆಯರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ. ಇದರಿಂದಾಗಿ ಆ ಕಾರ್ಯಕ್ರಮವೇ ರದ್ದಾಗಿದೆ.
ಅಧಿಕಾರಕ್ಕಾಗಿ ಮತಗಳ್ಳತನ ಹಾದಿ : ಸಿಎಂ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಗಿರುವ ಮತದಾನದ ದೊಡ್ಡ ಶಕ್ತಿಯನ್ನು ದುರುಪಯೋಗಪಡಿಸುವ ಜತೆಗೆ ಮತಗಳ್ಳತನದ ಮೂಲಕ ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ಪಟ್ಟಭದ್ರ ಹಿತಾಸಕ್ತಿಗಳಿಂದ ನಡೆದಿದೆ. ಇದಕ್ಕೆ ಜನ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಸಾಹಸಿಂಹ ಡಾ। ವಿಷ್ಣುವರ್ಧನ್‌ ಮತ್ತು ರೆಬಲ್‌ಸ್ಟಾರ್‌ ಅಂಬರೀಷ್‌ ಅವರಿಬ್ಬರೂ ಕನ್ನಡ ಚಿತ್ರರಂಗದ ಕುಚುಕುಗಳಾಗಿದ್ದವರು. ಹಾಗಾಗಿ ವಿಷ್ಣುವರ್ಧನ್‌ ಅವರೊಂದಿಗೆ ಅಂಬರೀಷ್‌ ಅವರಿಗೂ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕೆಂದು ನಟಿ ತಾರಾ ಅನುರಾಧಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ.
ಹಾಸ್ಟೆಲ್‌ ದುರಸ್ತಿ ಯಾವಾಗ?
ಮಳೆಗಾಲದಲ್ಲಿ ಹಾಸ್ಟೆಲ್‌ ಕಟ್ಟಡದ ಪ್ರತಿ ಕೋಣೆಯ ಮೇಲ್ಛಾವಣಿ ಸೋರುತ್ತವೆ. ವಿದ್ಯಾರ್ಥಿಗಳು ಮಲಗುವ ಕೊಠಡಿಗಳ ಗೋಡೆಗಳಿಂದ ಸಿಮೆಂಟ್ ಪ್ಲಾಸ್ಟರ್ ಪದರಗಳು ಕಳಚಿ ಬೀಳುತ್ತಿದ್ದು, ಯಾವಾಗ ದೊಡ್ಡ ಅನಾಹುತ ಸಂಭವಿಸುತ್ತದೋ ಎಂಬ ಭೀತಿ ವಿದ್ಯಾರ್ಥಿಗಳನ್ನು ಕಾಡುತ್ತಿದೆ. ‘ನಾವಿಲ್ಲಿ ಓದಲು ಬಂದಿದ್ದೇವೆ, ಆದರೆ ಪ್ರತಿದಿನವೂ ಜೀವಭಯದಲ್ಲಿ ಇರಬೇಕಾಗಿದೆ ಎನ್ನುತ್ತಾರೆ ವಿದ್ಯಾರ್ಥಿಗಳು.
ಹರಿಹರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಸಂಪನ್ನ
ಹರಿಹರ ನಗರದಲ್ಲಿ ಭಾನುವಾರ ಸಂಜೆ ಹಿಂದೂ ಮಹಾಗಣಪತಿಯ ೬ನೇ ವರ್ಷದ ಗಣೇಶನ ವಿಸರ್ಜನಾ ಮೆರವಣಿಗೆಗೆ ಶಾಸಕ ಬಿ.ಪಿ. ಹರೀಶ್‌ ಟ್ರ್ಯಾಕ್ಟರ್ ಚಾಲನೆ ಮೂಲಕ ಚಾಲನೆ ನೀಡಿದರು. ಡಿಜೆ ಸೌಂಡ್‌ ನಿಷೇಧ ನಡುವೆಯೂ ಶೋಭಾಯಾತ್ರೆಯಲ್ಲಿ ಯುವಜನರು ಕಲಾತಂಡಗಳ ತಾಳಕ್ಕೆ ತಕ್ಕಂತೆ ಮೈರೆತು ಹೆಜ್ಜೆ ಹಾಕಿ, ಸಂಭ್ರಮಿಸಿದ್ದಾರೆ.
ಬಲವಂತದ ಭೂಸ್ವಾಧೀನ ಕೈಬಿಡಲು ಆಗ್ರಹ
ಚನ್ನಪಟ್ಟಣ: ಸರ್ಕಾರ ಟೌನ್‌ಶಿಪ್ ನಿರ್ಮಾಣ ಹಾಗೂ ಕೈಗಾರೀಕರಣದ ನೆಪದಲ್ಲಿ ಬಿಡದಿ ಹಾಗೂ ಆನೆಕಲ್ಲಿನ ಸರ್ಜಾಪುರ ಪ್ರದೇಶಗಳಲ್ಲಿ ರೈತರ ಫಲವತ್ತಾದ ಭೂಮಿಯನ್ನು ಬಲವಂತವಾಗಿ ಭೂಸ್ವಾಧೀನಪಡಿಸಿಕೊಳ್ಳುತ್ತಿರುವ ಪ್ರಕ್ರಿಯೆಯನ್ನು ತಕ್ಷಣ ರದ್ದುಗೊಳಿಸುವ ಜತೆಗೆ ರೈತರ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ನಗರದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 1175
  • 1176
  • 1177
  • 1178
  • 1179
  • 1180
  • 1181
  • 1182
  • 1183
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved