• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆ ಪರಿಹಾರ ಬಿಡುಗಡೆ ವಿಳಂಬಕ್ಕೆ ಆಕ್ರೋಶ
ಬೆಳೆವಿಮೆ ಬೆಳೆ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.
ಕೆರೆ ಹೂಳೆತ್ತಿದರೂ ನೀರಾವರಿ ಇಲ್ಲ
ಸದ್ಯ ಕೆರೆಯಲ್ಲಿ ನೀರು ಸಾಕಷ್ಟಿದ್ದರೂ ಇಲಾಖೆ ಅಧಿಕಾರಿಗಳು ದನ-ಕರುಗಳಿಗೆ ಕಾಲುವೆ ಮೂಲಕ ನೀರು ಹರಿಸದೇ ಬೇಜವಾಬ್ದಾರಿ ತೋರುತ್ತಿದ್ದಾರೆ
ರಾಜ್ಯದಲ್ಲಿ ಪ್ರಧಾನಿ ಮೋದಿ ಹವಾ ಏನೂ ಇಲ್ಲ
ಕಳೆದ 20 ವರ್ಷಗಳಿಂದ ನಮ್ಮ ಬಾಗಲಕೋಟೆ ಬಿಜೆಪಿ ಸಂಸದರು ಎಲ್ಲಿ ಹೋಗಿದ್ದರು ಎಂಬುದೇ ಈ ಕ್ಷೇತ್ರದ ಜನರಿಗೆ ತಿಳಿದಿಲ್ಲ.
ವಿಜೃಂಭಣೆಯ ಕನಕಾಚಲಪತಿ ರಥೋತ್ಸವ
ದಕ್ಷಿಣ ಭಾರತದ ಎತ್ತರದ ತೇರು ಎಂಬ ಹೆಗ್ಗಳಿಕೆ ಹೊಂದಿರುವ ಕನಕಗಿರಿಯ ಶ್ರೀ ಕನಕಾಚಲಪತಿ ಜಾತ್ರೆ ನಿಮಿತ್ತ ಸೋಮವಾರ ಮಹಾ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ನನ್ನ ಗೆಲುವಿಗೆ ಸಹಕರಿಸಿ: ಡಾ.ಸುಧಾಕರ್‌ ಮನವಿ
ದೇವನಹಳ್ಳಿ: ಈಗ ನಡೆಯುತ್ತಿರುವ ಸಮನ್ವಯ ಸಮಿತಿ ಸಭೆ ತಾತ್ಕಾಲಿಕ ವ್ಯವಸ್ಥೆ ಅಲ್ಲ, ಇದು ಶಾಶ್ವತ ವ್ಯವಸ್ಥೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್‌ ಹೇಳಿದರು.
ಲೋಕಲ್‌ ಅಡ್ರೆಸ್‌ ಕೇಳುವವರೇ ಹುಡುಕಿಕೊಂಡು ಹೋಗ್ತಾರೆ
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಅವರ ಲೋಕಲ್‌ ಅಡ್ರೆಸ್‌ ಕೇಳುವವರು ಮುಂದೆ ಅ‍ವರು ಕೇಂದ್ರ ಸಚಿವರಾದ ಬಳಿಕ ಅ‍ವರ ಅಡ್ರೆಸ್‌ ಹುಡುಕಿಕೊಂಡು ಹೋಗುವ ಪ್ರಸಂಗ ಬರುತ್ತದೆ ಎಂದು ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರಗೆ ತಿರುಗೇಟು ನೀಡಿದರು.
ಅಹಿಂದ, ಸರ್ಕಾರದ ನಡುವೆ ಸೇತುವೆಯಾಗುವೆ: ಎಸ್‌.ಪಿ.ಮುದ್ದಹನುಮೇಗೌಡ
ನಾನು ಅಹಿಂದ ಸಮಾಜ ಹಾಗೂ ಸರ್ಕಾರದ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡಲಿದ್ದು, ಚುನಾವಣೆಯಲ್ಲಿ ನಿಮ್ಮ ಆಶೀರ್ವಾದ ಮತ್ತು ಬೆಂಬಲ ನನಗೆ ನೀಡಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಮನವಿ ಮಾಡಿದ್ದಾರೆ.
ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತ ಮಾಡಿ : ಡಿಸಿ ಡಾ. ಕೆ ವಿದ್ಯಾಕುಮಾರಿ
ಎಲ್ಲಾ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತವನ್ನಾಗಿಸುವಲ್ಲಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.
ರಾಂಪೂರೆ ವೈದ್ಯ ವಿದ್ಯಾಲಯ ಬಹುಕೋಟಿ ಸ್ಟೈಫಂಡ್‌ ಹಗರಣದಲ್ಲಿ ಮಹತ್ವದ ಬೆಳವಣಿಗೆ
ಇಲ್ಲಿನ ಹೈಕಶಿ ಸಂಸ್ಥೆಯಡಿಯಲ್ಲಿರುವ ಮಹಾದೇವಪ್ಪ ರಾಂಪೂರೆ ವೈದ್ಯ ವಿದ್ಯಾಲಯದಲ್ಲಿ ನಡೆದಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಗುಳುಂ ಮಾಡಿರುವ ವಿಷಯದ ಸ್ಟೈಫಂಡ್ ಹಗರಣದ ವಿರುದ್ಧ ಹೈಕಶಿ ಸಂಸ್ಥೆಯ ಹಿಂದಿನ ಅಧ್ಯಕ್ಷ ಡಾ. ಭೀಮಾಶಂಕರ ಬಿಲುಗಂದಿ ವಿರುದ್ಧ ಕೊನೆಗೂ ಪ್ರಥಮ ವರ್ತಮಾನ ವರದಿ ದಾಖಲಾಗಿದೆ.
ರಾಜ್ಯದ 4.5 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ
ಹೊಸಕೋಟೆ: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ್ದಂತಹ 5 ಗ್ಯಾರಂಟಿಗಳನ್ನ ಮೊದಲನೇ ಕ್ಯಾಬಿನೆಟ್‌ನಲ್ಲಿ ನಾಲ್ಕು ಹಾಗೂ 100 ದಿನದಲ್ಲಿ ಐದನೇ ಗ್ಯಾರಂಟಿಯನ್ನು ಅನುಷ್ಠಾನ ಮಾಡಿದ್ದು, ರಾಜ್ಯದಲ್ಲಿ 4.5 ಕೋಟಿ ಜನರಿಗೆ ಇದರ ಪ್ರಯೋಜನ ದೊರೆತಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.
  • < previous
  • 1
  • ...
  • 11792
  • 11793
  • 11794
  • 11795
  • 11796
  • 11797
  • 11798
  • 11799
  • 11800
  • ...
  • 14545
  • next >
Top Stories
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved