• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತ ಆತ್ಮಹತ್ಯೆ
ಇಲ್ಲಿಯ ನವನಗರದ ರೈತರೊಬ್ಬರು ನೇಣಿಗೆ ಶರಣಾಗಿದ್ದು, ಸಾಲಭಾದೆಯೇ ಇವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಸನಾತನ ಧರ್ಮ ವಿರೋಧಿ ವ್ಯರ್ಥಾಲಾಪ ನಿಲ್ಲಿಸೋಣ: ಶ್ರೀ ಅಖಿಲೇಶ್ವರಾನಂದಗಿರಿ
ಎಂಜಿಎಂ ಕಾಲೇಜು ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್‌ನ 60ನೇ ವರ್ಷಾಚರಣೆಯ ಅಂಗವಾಗಿ ನಡೆದ ಹಿಂದೂ ಸಮಾಜೋತ್ಸವ.
ಚಿಕ್ಕಬಳ್ಳಾಪುರದಲ್ಲಿ ಅಸಮರ್ಪಕ ವಿದ್ಯುತ್‌ ಪೂರೈಕೆ: ಬೆಸ್ಕಾಂಗೆ ಹಿಡಿಶಾಪ
ಚಿಕ್ಕಬಳ್ಳಾಪುರದ ನಗರ ಹಾಗೂ ಗ್ರಾಮೀಣ ಬಾಗಗಳಲ್ಲಿ ಕೆಲವು ತಿಂಗಳುಗಳಿಂದ ಗೊತ್ತು ಗುರಿಯಿಲ್ಲದೆ ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ಕಡಿತ ತೀವ್ರವಾಗಿದ್ದು ಬೆಸ್ಕಾಂ ವಿರುದ್ಧ ರೈತರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ
ಬೈಕ್‌ಗೆ ಗೂಡ್ಸ್ ಡಿಕ್ಕಿ: ಇಬ್ಬರು ಸವಾರರ ಸಾವು
ಚನ್ನಪಟ್ಟಣ: ದ್ವಿಚಕ್ರ ವಾಹನಕ್ಕೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬ್ರಿಡ್ಜ್ ಬಳಿ ಬೆಂ-ಮೈ ದಶಪಥ ರಸ್ತೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಪ್ರತಿಭಾನ್ವಿತರನ್ನು ಕ್ರೀಡಾ ಜಗತ್ತಿಗೆ ಪರಿಚಯಿಸುವ ಜವಾಬ್ದಾರಿ ಸರ್ಕಾರದ್ದು
ಉದ್ಯೋಗದ ಭರವಸೆ ಸಿಗದ ಬಹಳಷ್ಟು ಕಬಡ್ಡಿ ಕ್ರೀಡಾಪಟುಗಳು ಭವಿಷ್ಯ ರೂಪಿಸಿಕೊಳ್ಳದೇ ನೇಪಥ್ಯಕ್ಕೆ ಸರಿದಿದ್ದಾರೆ. ಮೂಲ ಸೌಕರ್ಯದ ಜೊತೆಗೆ ಪ್ರತಿಭಾನ್ವಿತರನ್ನು ಕ್ರೀಡಾ ಜಗತ್ತಿಗೆ ಪರಿಚಯಿಸುವ ಗುರುತರ ಜವಾಬ್ದಾರಿ ಇದೀಗ ಸರ್ಕಾರದ ಮೇಲಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಇಸ್ರೇಲ್‌ ಮೇಲೆ ನಂಬಿಕೆಯಿದೆ, ಭಾರತಕ್ಕೆ ವಾಪಸಾಗಲ್ಲ
ಇಸ್ರೇಲ್‌ನ ಟೆಲ್ ಅವಿವ್‌ನಲ್ಲಿರುವ ಮೆಲ್ವಿನ್ ಡಿಸೋಜಾ ಸ್ಪಷ್ಟ ನುಡಿ । ಒಳ ನುಗ್ಗಿರುವ ಹಮಾಸ್ ಉಗ್ರರ ಸದೆ ಬಡಿಯಲು ಸೇನೆ ತಂತ್ರ
‘ಇಳಿಮುಖಗೊಂಡ ಸ್ಫೋಟದ ಸದ್ದು, ಕೇಳಿಬಾರದ ಸೈರನ್‌ ಎಚ್ಚರಿಕೆ...’
ಮೂರು ದಿನಗಳಿಂದ ಬಿಕೋ ಎನ್ನುತ್ತಿದ್ದ ಕಿಯಾತ್‌ಗಾಟ್‌ನಲ್ಲಿ ಜನಜೀವನ ಮಂಗಳವಾರ ಸಹಜ ಸ್ಥಿತಿಗೆ ಬರಲಾರಂಭಿಸಿದೆ. ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿದಿದೆ.
ಚಿಕ್ಕಬಳ್ಳಾಪುರ: ರಸ್ತೆಗಳಲ್ಲಿ ಗುಂಡಿಗಳ ಹಾವಳಿ<bha>;</bha> ಸವಾರರ ಪರದಾಟ
ಚಿಕ್ಕಬಳ್ಳಾಪುರದ ರಸ್ತೆಗಳು ಹದಗೆಟ್ಟು ಅಕ್ಷರಶಃ ಗುಂಡಿಗಳ ತಾಣವಾಗಿ ಮಾರ್ಪಟ್ಟಿದೆ. ಇಲ್ಲಿನ ರಸ್ತೆಗಳಲ್ಲಿ ಸಂಚರಿಸುವುದು ಸವಾರರಿಗೆ ಸವಾಲಾಗಿದೆ. ತಾಲೂಕು ಆಡಳಿತ, ನಗರಸಭೆ, ಲೋಕೋಪಯೋಗಿ ಇಲಾಖೆ ನಿರ್ಲಕ್ಷ್ಯದಿಂದ ನಗರದ ಪ್ರಮುಖ ರಸ್ತೆಗಳಿಂದ ಹಿಡಿದು, ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಓಣಿಯ ಒಳ ರಸ್ತೆಗಳಲ್ಲೂ ಮೊಳಕಾಲುದ್ದದ ಗುಂಡಿಗಳು ಬಿದ್ದಿವೆ
ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸಿದ ಗೀತಾ ಶಿವರಾಜಕುಮಾರ್
ನಗರದಲ್ಲಿ ಮಹಿಳಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ನಾರೀಶಕ್ತಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗೀತಾ ಶಿವರಾಜ್ ಕುಮಾರ್ ಅವರು ಬಸ್‌ನಲ್ಲಿ ಪ್ರಯಾಣಿಸುವ ಮೂಲಕ ಶಕ್ತಿ ಯೋಜನೆಯ ಮಹತ್ವ ತಿಳಿಸಿದರು.
ಮಂಜೂರಾದ ಮನೆಗೆ ಅನುದಾನ ಬಿಡುಗಡೆಗೆ ಲಂಚ ಕೇಳುತ್ತಿರುವ ಅಧಿಕಾರಿ
ಶಿರಹಟ್ಟಿ ಪಟ್ಟಣದ ತಾಲೂಕು ಪಂಚಾಯತ್‌ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಬಂದ 60 ಅರ್ಜಿಗಳ ಪೈಕಿ 25 ಅರ್ಜಿಗಳನ್ನು ಡಿಸಿ ಸ್ಥಳದಲ್ಲಿ ಪರಿಹಾರ ನೀಡಿದರು.
  • < previous
  • 1
  • ...
  • 11793
  • 11794
  • 11795
  • 11796
  • 11797
  • 11798
  • 11799
  • 11800
  • 11801
  • ...
  • 11842
  • next >
Top Stories
195 ಆಶಾ ಮೆಂಟರ್‌ಗಳನ್ನು ಸೇವೆಯಿಂದ ಮುಕ್ತಗೊಳಿಸಿದ ಸರ್ಕಾರ
ಬ್ಯಾಂಕ್‌ ಖಾತೆ ಲೀನ್‌, ಫ್ರೀಜ್‌ : ಜನ ಕಂಗಾಲು!
ನಿಜವಾಯ್ತು ದುರಂತದ ಬಗ್ಗೆ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯ!
ಮುಂಗಾರು ಮಳೆ : ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಗೆ 2 ದಿನ ರೆಡ್‌ ಅಲರ್ಟ್‌
ವಿಮಾನದ ಬ್ಲ್ಯಾಕ್‌ಬಾಕ್ಸ್ ಪತ್ತೆ : ದುರಂತ ಕಾರಣ ಶೀಘ್ರ ಬಯಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved