• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು ರಾಜರ ಬಳಿ ಸ್ವಂತ ಮನೆ ಇಲ್ಲ, ಆಸ್ತಿ ಬರೀ 5 ಕೋಟಿ!
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಮಹಾರಾಜರಾಗಿದ್ದರೂ ಸ್ವಂತ ಮನೆ ಹೊಂದಿಲ್ಲ. ಯಾವುದೇ ರೀತಿಯ ಸ್ಥಿರಾಸ್ಥಿ ಕೂಡ ಅವರ ಬಳಿ ಇಲ್ಲ, ಸ್ವಂತ ವಾಹನವನ್ನೂ ಹೊಂದಿಲ್ಲ. ಅವರ ಒಟ್ಟಾರೆ ಆಸ್ತಿ ಮೌಲ್ಯ 4.99 ಕೋಟಿ ರು. ಮಾತ್ರ.
ಅಗತ್ಯ ಸೇವೆಯಡಿ ಮತದಾನಕ್ಕೆ 688 ಮಂದಿ ನೋಂದಣಿ
ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಹಿರಿಯ ನಾಗರಿಕರು, ವಿಶೇಷಚೇತನರು ಹಾಗೂ ಅಗತ್ಯ ಸೇವಾ ಇಲಾಖೆಯಲ್ಲಿ ಕೆಲಸ ಮಾಡುವವರು ಮತದಾನದಿಂದ ದೂರ ಉಳಿಯಬಾರದು. ಈ ವರ್ಗದ ಮತದಾರರಿಗೆ ಚುನಾವಣಾ ಆಯೋಗ ಮನೆಯಿಂದಲೇ ಮತದಾನ ಮತ್ತು ಅಗತ್ಯ ಸೇವಾ ಇಲಾಖೆಯಲ್ಲಿ ಕೆಲಸ ಮಾಡುವವರು ಸೌಲಭ್ಯ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ ನೀಡಿದೆ. ಅಗತ್ಯ ಸೇವೆಯಡಿ ದಾವಣಗೆರೆ ಕ್ಷೇತ್ರಕ್ಕೆ ಮತದಾನ ಮಾಡಲು 688 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ದೇಶದ ಸುಭದ್ರತೆಗಾಗಿ ಬಿಜೆಪಿಗೆ ಮತನೀಡಿ: ಸಂಸದ ಸಂಗಣ್ಣ ಕರಡಿ
ಇದು ಸ್ಥಳೀಯ ಹಾಗೂ ವಿಧಾನಸಭೆಯ ಚುನಾವಣೆ ಅಲ್ಲ. ಲೋಕಸಭೆಯ ಚುನಾವಣೆಯಾಗಿದ್ದು ದೇಶದ ಸುಭದ್ರತೆ, ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಕು.
‘ಅಭಿವೃಧ್ಧಿ ಕಾರ್ಯ ಲೋಕಸಭಾ ಕ್ಷೇತ್ರಕ್ಕೂ ವಿಸ್ತರಿಸುವೆ’
ರಾಜ್ಯ ಕಾಂಗ್ರೆಸ್‌ ಸರ್ಕಾರ ಯಾವುದೇ ರಸ್ತೆ, ಸೇತುವೆ ನಿರ್ಮಿಸಿಲ್ಲ. ಎಲ್ಲಿಯೂ ಅಭಿವೃದ್ಧಿ ನಡೆಯುತ್ತಿಲ್ಲ. ಇದನ್ನು ಜನರಿಗೆ ತಿಳಿಸಬೇಕಿದೆ. ಜೆಡಿಎಸ್‌ ಜೊತೆ ಸಮನ್ವಯ ತಂಡಗಳನ್ನು ರಚಿಸಿ, ಪ್ರತಿ ಹಂತದಲ್ಲೂ ತಂಡಗಳನ್ನು ರಚಿಸಿ ಕೆಲಸ ಮಾಡಬೇಕು
ಪುನಾರಂಭಗೊಂಡ ಶುದ್ಧ ಕುಡಿಯುವ ನೀರಿನ ಘಟಕ
ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದ ಮೂಲಜೀರ್ಣೋದ್ಧಾರಕ ಲಿಂ.ಮಲ್ಲಪ್ಪ ಸಿಂಹಾಸನ ಪ್ರತಿಮೆ ಸಮೀಪವಿರುವ ಶುದ್ಧ ನೀರಿನ ಘಟಕ ಸೋಮವಾರ ಪುನಾರಂಭಗೊಂಡಿದೆ
ಗದಗ ಜಿಲ್ಲೆಯಾದ್ಯಂತ ನರೇಗಾ ಖಾತರಿ ಅಭಿಯಾನ
35 ಲಕ್ಷ ಮಾನವ ದಿನಗಳ ಗುರಿಗೆ ಅನುಗುಣವಾಗಿ ಗ್ರಾಮಸಭೆಗಳಲ್ಲಿ ಸಿದ್ಧಪಡಿಸಿ
ಮಹಿಳಾ ವಿರೋಧಿ ಕಾಂಗ್ರೆಸ್ಸಿಗೆ ಜನತೆ ತಕ್ಕ ಪಾಠ: ಗೀತಾಂಜಲಿ ಸುವರ್ಣ
ಕರ್ನಾಟಕದಲ್ಲಿ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಕಾಂಗ್ರೆಸ್‌ ಸರ್ಕಾರ ದುರಾಡಳಿತ ನಡೆಸುತ್ತಿದೆ ಎಂದು ಗೀತಾಂಜಲಿ ಎಂ ಸುವರ್ಣ ಹೇಳಿದರು.
ಲಿಂಗೈಕ್ಯ ಶಿವಕುಮಾರ ಶ್ರೀಗಳು ದೇಶ ಕಂಡ ಶ್ರೇಷ್ಠ ಸಂತ: ಬಾಬಾ ರಾಮದೇವ್
ಶಿವಕುಮಾರ ಶ್ರೀಗಳು ಸಾಮಾನ್ಯ ಸಂತ ಅಲ್ಲ, ದೇಶ ಕಂಡ ಶ್ರೇಷ್ಠ ಸಂತರಲ್ಲೊಬ್ಬರು. ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ದಾಸೋಹ ಕಲ್ಪಿಸಿ ಅವರ ಬದುಕು ರೂಪಿಸಿದ ಮಹಾಸಂತ ಎಂದು ಹರಿದ್ವಾರದ ಪತಂಜಲಿ ಯೋಗ ಪೀಠದ ಬಾಬಾ ರಾಮದೇವ್ ಬಣ್ಣಿಸಿದ್ದಾರೆ.
ಮಲೆನಾಡಿನ ಸುತ್ತ ’ನಿಂಬಿಯಾ ಬನಾದ ಮ್ಯಾಗ’ ಸಿನಿಮಾ ಚಿತ್ರೀಕರಣ
ಡಾ. ರಾಜ್ ಕುಟುಂಬದ ಮತ್ತೊಂದು ಕುಡಿ ಷಣ್ಮುಖ ಗೋವಿಂದರಾಜ್ ನಟನೆಯ ’ನಿಂಬಿಯಾ ಬನಾದ ಮ್ಯಾಗ’ ಚಿತ್ರದ ಹಾಡಿನ ಚಿತ್ರೀಕರಣ ಮಲ್ಲಂದೂರಿನ ಸುತ್ತಮುತ್ತಲು ನಡೆಯಿತು.
ಲಾರಿ-ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು
ಸಿಂಧನೂರಿನ ಸಂಗಮ್ ಪ್ಯಾಲೇಸ್ ಬಳಿ ಲಾರಿ-ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರು ಜಖಂಗೊಂಡಿದೆ. ಕವಿತಾಳ ಬಳಿಯಿರುವ ಗೋಲದಿನ್ನಿ ಗ್ರಾಮದ ನಿವಾಸಿಗಳಾದ ವೀರೇಶ ಮತ್ತು ಸಹನಾ ಮೃತ ದಂಪತಿಯಾಗಿದ್ದಾರೆ.
  • < previous
  • 1
  • ...
  • 11794
  • 11795
  • 11796
  • 11797
  • 11798
  • 11799
  • 11800
  • 11801
  • 11802
  • ...
  • 14545
  • next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved