• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈತ್ರಿಗೆ ಅಪಸ್ವರ: ಜೆಡಿಎಸ್‌ ಬೆಂಬಲಿತ ಪಕ್ಷೇತರ ಸ್ಪರ್ಧೆ?
ಬಿಜೆಪಿ-ಜೆಡಿಎಸ್‌ ಮೈತ್ರಿಯ ಬಗ್ಗೆ ಆರಂಭದಲ್ಲೇ ಆಕ್ಷೇಪ ವ್ಯಕ್ತಪಡಿಸಿದ್ದ ಜಿಲ್ಲೆಯ ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರ, ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಬಂಜಾರಾ ಸಮುದಾಯದ ಪ್ರಭಾವಿ ವ್ಯಕ್ತಿಯೊಬ್ಬರನ್ನು ಪಕ್ಷೇತರ ನಿಲ್ಲಿಸಿ ಪರೋಕ್ಷ ಬೆಂಬಲಿಸುವ ಮೂಲಕ ಬಿಜೆಪಿಗೆ ಸೆಡ್ಡು ಹೊಡೆಯುವ ಚಿಂತನೆ ನಡೆಸಿದ್ದಾರೆ.
ನಾಯಕತ್ವ ಗುಣ ದೇಶದ ಅಭಿವೃದ್ಧಿಗೆ ಪೂರಕವಾಗಲಿ: ಪ್ರಮೋದ್ ರೈ
ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಕೊಡಗು ಜಿಲ್ಲಾ ಅಂತರಕಾಲೇಜು ಎನ್ ಎಸ್ ಎಸ್ ಸ್ವಯಂ ಸೇವಕರಿಗಾಗಿ ಯುವ ಸಂವಾದ ಕಾರ್ಯಕ್ರಮ ನಡೆಯಿತು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ರೈ ಉದ್ಘಾಟಿಸಿದರು.
ದೇಶದಲ್ಲಿ ಹಣದುಬ್ಬರ, ಆರ್ಥಿಕ ಏರುಪೇರು: ಸಚಿವ ಮಹಾದೇವಪ್ಪ ಆರೋಪ
ಕುಶಾಲನಗರ ಕಾರು ನಿಲ್ದಾಣ ಆವರಣದಲ್ಲಿ ಸೋಮವಾರ ತಾಲೂಕು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮತ್ತು ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಯಿತು. ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಮಾತನಾಡಿ, ಕಪ್ಪು ಹಣದ ಹೆಸರಿನಲ್ಲಿ ದೇಶದ ಜನರ ಬದುಕಿನ ಭರವಸೆ ಕಿತ್ತು ಹಾಕಿದ ಕೇಂದ್ರ ಸರ್ಕಾರ ಜನತೆಯನ್ನು ಕಷ್ಟದ ಬದುಕಿನತ್ತ ದೂಡಿದೆ ಎಂದು ದೂರಿದರು.
ಗ್ಯಾರಂಟಿಗಳ ಭಜನೆಯಲ್ಲಿ ಅಭಿವೃದ್ಧಿ ಮರೆತ ಕಾಂಗ್ರೆಸ್: ನಿಖಿಲ್
ದೊಡ್ಡಬಳ್ಳಾಪುರ: ಗ್ಯಾರಂಟಿಗಳ ಭಜನೆ ಮಾಡುತ್ತಿರುವ ರಾಜ್ಯ ಸರ್ಕಾರದಲ್ಲಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡಲೂ ಹಣವಿಲ್ಲ. ಹೀಗಿರುವಾಗ ಗ್ಯಾರಂಟಿಗಳ ವಾರಂಟಿ ಎಷ್ಟು ದಿನ ಎಂಬುದು ಗೊತ್ತಿಲ್ಲ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಲೇವಡಿ ಮಾಡಿದರು.
ಜನಪರ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ
ಶಾಸಕನಾಗಿ, ಸಚಿವನಾಗಿ, ಸಂಸದನಾಗಿ ವಿವಿಧ ಹುದ್ದೆಗಳನ್ನು ನಿಭಾಯಿಸಿ ಕೆಲಸ ಮಾಡಿದ್ದೇನೆ. ಕ್ಷೇತ್ರದ ಸಮಸ್ಯೆಗಳಿಗೂ ಸ್ಪಂದಿಸಿ, ಹೋರಾಡಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಜನಪರ ಕೆಲಸ ನೋಡಿ ಮತ ನೀಡಿ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಕೆ.ಜಯಪ್ರಕಾಶ್‌ ಹೆಗ್ಡೆ ಮನವಿ ಮಾಡಿದರು.
ಬೆಲೆ ಏರಿಕೆ ನಿಯಂತ್ರಿಸದ ಬಿಜೆಪಿಗೆ ಪಾಠ ಕಲಿಸಿ-ಶಾಸಕ ಶಿವಣ್ಣನವರ
ಬೆಲೆ ಏರಿಕೆ ನಿಯಂತ್ರಿಸದೇ ಕೋಮು ಭಾವನೆಗಳನ್ನು ಪ್ರಚೋದಿಸಿ ಅಧಿಕಾರಕ್ಕೇರಿದ ಬಿಜೆಪಿಗೆ ಈ ಬಾರಿ ತಕ್ಕ ಪಾಠ ಕಲಿಸುವ ಜೊತೆಗೆ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಬದುಕನ್ನು ಗಟ್ಟಿಗೊಳಿಸಿದ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಅಮೂಲ್ಯ ಮತ ನೀಡಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಸೈಕಲ್ ಜಾಥಾ ಮೂಲಕ ಮತದಾನ ಜಾಗೃತಿ
ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ, ತಾಲೂಕಾಡಳಿತ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸೈಕಲ್ ಮೂಲಕ ಮತದಾನ ಜಾಗೃತಿ ಅಭಿಯಾನ ಮೂಡಿಸಲಾಯಿತು.
ಬದುಕಿನ ಪಾಠ ಹೇಳುವುದು ಶಿಕ್ಷಕನ ನೈತಿಕ ಹೊಣೆ: ಪ್ರಾಚಾರ್ಯ ಪಂಚಾಕ್ಷರಿ
ಚಿತ್ರದುರ್ಗದ ಎಸ್ ಜೆಎಂ ಪದವಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಪ್ರೊ.ಜಿ.ಎನ್ ಬಸವರಾಜಪ್ಪ ನವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಡಾ.ತಲ್ಲೂರುಗೆ ಶ್ರೀ ಜಗಜ್ಯೋತಿ ಬಸವೇಶ್ವರ ಸದ್ಭಾವನಾ ಪ್ರಶಸ್ತಿ
ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಶ್ರೀ ಜಗಜ್ಯೋತಿ ಬಸವೇಶ್ವರ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಹಿಳೆಯರು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಿ: ಡಾ.ರಮೇಶ
ಮಹಿಳೆಯರು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಮಹಾರಾಷ್ಟ್ರದ ಉದಗಿರದ ಉದಯಗಿರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ರಮೇಶ ಮೂಲಗೆ ಸಲಹೆ ನೀಡಿದರು.
  • < previous
  • 1
  • ...
  • 11795
  • 11796
  • 11797
  • 11798
  • 11799
  • 11800
  • 11801
  • 11802
  • 11803
  • ...
  • 14545
  • next >
Top Stories
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved