• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರು ಸ್ವಾವಲಂಬಿಯಾಗಿ ಬದುಕಲು ಗ್ಯಾರಂಟಿ ಸಹಕಾರಿ
ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದರು.
ಅನಧಿಕೃತ ಕಟ್ಟಡ ಕಾಮಗಾರಿ ನಿಲ್ಲಿಸಿ
ಹೋಗ್ರಿ, ಮೊದಲು ಅನಧಿಕೃತ ಕಟ್ಟಡ ಕಾಮಗಾರಿ ನಿಲ್ಲಿಸಿ ಎಂದು ನಗರಸಭೆ ಆಯುಕ್ತ ರಮೇಶ್‌ಗೆ ಶಾಸಕ ಎ. ಆರ್‌. ಕೃಷ್ಣಮೂರ್ತಿ ಸೂಚಿಸಿದರು.
ಕೆಆರ್‌ಎಸ್‌ನಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ, ಭಾವಚಿತ್ರಕ್ಕೆ ಪೂಜೆ ಸಲ್ಲಿಕೆ
ಕೆಆರ್‌ಎಸ್‌ನಲ್ಲಿ ಅಣೆಕಟ್ಟೆಗೆ ನಿರ್ಮಿಸಿರುವ ಅವರ ಅಟೋಮ್ಯಾಟಿಕ್ ಗೇಟುಗಳ ತಂತ್ರಜ್ಞಾನ ಇಂದಿಗೂ ಹೆಸರುವಾಸಿ. ದೇಶದಲ್ಲಿನ ವಿವಿಧ ಅಣೆಕಟ್ಟೆಗಳಲ್ಲಿ ಪ್ರವಾಹದ ಸಂದರ್ಭಲ್ಲಿ ಅಟೋಮ್ಯಾಟಿಕ್ ತಂತ್ರಜ್ಞಾನ ಬಳಸಿ ಗೇಟುಗಳ ನಿರ್ವಹಣೆ ಮಾಡುವುದನ್ನು ವಿನ್ಯಾಸ ಮಾಡಿದ್ದರು. ಅವರು ಬಳಸಿದ ತಂತ್ರಜ್ಞಾನಗಳು ನಮ್ಮೆಲ್ಲ ಎಂಜಿನಿಯರ್‌ಗಳ ಮಾದರಿಯಾಗಿದ್ದಾರೆ.
ಸರ್ಕಾರ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ನೀಡುತ್ತಿಲ್ಲ: ಶಾಸಕ ಎಚ್.ಟಿ.ಮಂಜು
ನನ್ನ ವಿಧಾನಸಭಾ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಿದೆ. ಸಾರ್ವಜನಿಕರು ಅಭಿವೃದ್ಧಿ ಕೆಲಸಗಳಿಗೆ ಮುಕ್ತ ಮನಸ್ಸಿನಿಂದ ಸಹಕಾರ ನೀಡಿದರೆ ಮಾತ್ರ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯಲು ಸಾಧ್ಯ. ಗ್ರಾಮೀಣ ಭಾಗದ ಪ್ರಮುಖ ರಸ್ತೆಗಳು ಹದಗೆಟ್ಟಿರುವ ಬಗೆಗೆ ಯೋಜನಾ ಪಟ್ಟಿ ಸಿದ್ಧಪಡಿಸಿದ್ದೇನೆ.
ಸೆ.22ರ ಸೌಹಾರ್ದ ನಡಿಗೆಗೂ ನಮಗೂ ಸಂಬಂಧವಿಲ್ಲ: ಪ್ರಗತಿಪರ ಸಂಘಟನೆಗಳ ಸ್ಪಷ್ಟನೆ
ಧರ್ಮಾಚರಣೆ ಪ್ರತಿಯೊಬ್ಬರ ಸ್ವಾತಂತ್ರ್ಯದ ಭಾಗ. ಅದಕ್ಕೆ ಅಡ್ಡಿಯಾದವರಿಗೆ ಕಾನೂನು ಬದ್ಧ ಶಿಕ್ಷೆ ಆಗಬೇಕು ಎಂಬುದು ಒಕ್ಕೂಟದ ಆಗ್ರಹವಾಗಿದೆ. ಒಕ್ಕೂಟ ಸೆ.22ರ ಸೌಹಾರ್ದ ನಡಿಗೆಗೂ ನಮಗೂ ಸಂಬಂದವಿಲ್ಲ. ಈ ಬಗ್ಗೆ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.
ರೈತರ ಆರ್ಥಿಕ ಸಬಲೀಕರಣಕ್ಕೆ ಹೈನುಗಾರಿಕೆ ನೆರವು: ಸಿ.ಶಿವಕುಮಾರ್
ಹಾಲು ಉತ್ಪಾದಕ ರೈತರನ್ನು ಪ್ರೋತ್ಸಾಹಿಸುವ ಉದ್ದೇಶ ಒಕ್ಕೂಟವು ಹಲವು ಸೌಲಭ್ಯ ನೀಡುತ್ತಿದೆ. ಎಲ್ಲವನ್ನು ಸದ್ಬಳಕೆ ಮಾಡಿಕೊಂಡು ರೈತರು ಗುಣ ಮಟ್ಟದ ಹಾಲನ್ನು ಡೇರಿಗೆ ಹಾಕಬೇಕು. ಸಹಕಾರ ಸಂಘಗಳು ಅಭಿವೃದ್ಧಿ ಹೊಂದಿದರೆ ರೈತರ ಅಭಿವೃದ್ಧಿ ಸಾಧ್ಯ.
ಕುಡಿಯುವ ನೀರು, ವಿದ್ಯುತ್ ಒದಗಿಸುವಂತೆ ಆಗ್ರಹ
ಗ್ರಾಮದಿಂದ 350 ಮೀಟರ್ ದೂರದಲ್ಲಿ ಮನೆ ಕಟ್ಟಿಕೊಂಡು ವಾಸವಾಗಿರುವ ಐದಾರು ಕುಟುಂಬಗಳಿಗೆ ಕಳೆದ ಮೂರು ವರ್ಷಗಳಿಂದ ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.
ಶ್ರೀರಂಗಪಟ್ಟಣ ದಸರಾ: ಶಾಸಕರು, ಅಧಿಕಾರಿಗಳ ದಸರಾವಾಗಿ ಆಚರಣೆ: ಆರೋಪ
ಸ್ಥಳೀಯವಾಗಿ ಸಾಧನೆಗೈದವರಿಗೆ ಮೊದಲ ಆದ್ಯತೆ ನೀಡಿ ದಸರಾ ಉದ್ಘಾಟನೆಗೆ ಕರೆ ತರಬೇಕು. ಅದು ಬಿಟ್ಟು ಈಗಾಗಲೆ ಒಂದು ಬಾರಿ ದಸರಾ ಉದ್ಘಾಟನೆ ಮಾಡಿದ್ದ ಟಿ.ಎಸ್.ನಾಗಾಭರಣ ಅವರನ್ನೇ ಮತ್ತೊಮ್ಮೆ ಆಹ್ವಾನಿಸಿದ್ದೀರಿ. ಸ್ಥಳೀಯರ ಸಲಹೆ ಸೂಚನೆ ಪಡೆಯದ ಕಾರಣದಿಂದ ಇಂತಹ ತಪ್ಪು ನಿರ್ಧಾರವಾಗಿದೆ.
ಸೈಕಲ್ ಏರಿ ಸಿಟಿ ರೌಂಡ್ಸ್ ಹೊಡೆದ ಡಿಸಿ ಲತಾ ಕುಮಾರಿ
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೆಳಗ್ಗೆ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದ ಲತಾ ಕುಮಾರಿ, ನಂತರ ತಾವೇ ಸೈಕಲ್ ಹತ್ತಿ ನಾಗರಿಕರ ನಡುವೆ ಬೆರೆತು ಪ್ರಜಾಪ್ರಭುತ್ವದ ಮಹತ್ವ ಸಾರುವ ಅಪರೂಪದ ಕಾರ್ಯವನ್ನು ನೆರವೇರಿಸಿದರು.
ಮೊಸಳೆಹೊಸಹಳ್ಳಿ ದುರಂತಕ್ಕೆ ಪೊಲೀಸ್ ನಿರ್ಲಕ್ಷ್ಯ ಕಾರಣ: ಎಚ್.ಡಿ. ರೇವಣ್ಣ
ಗಣೇಶೋತ್ಸವ ನಡೆಯುವ ವೇಳೆ 500 ಮೀಟರ್ ದೂರದಲ್ಲಿ ಬ್ಯಾರಿಕೇಡ್ ಅಳವಡಿಸಿದ್ದರೇ ಈ ದುರಂತ ಸಂಭವಿಸುತ್ತಿರಲಿಲ್ಲ. ಈ 10 ಜನರ ಜೀವ ಉಳಿಸಬಹುದಿತ್ತು.
  • < previous
  • 1
  • ...
  • 1176
  • 1177
  • 1178
  • 1179
  • 1180
  • 1181
  • 1182
  • 1183
  • 1184
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved