• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಮರೀಚಿಕೆ-ರಾಜಶೇಖರಗೌಡ
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ಮತದಾರರು ಈಗಲಾದರೂ ಎಚ್ಚೆತ್ತುಕೊಳ್ಳುವ ಅಗತ್ಯವಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಜಶೇಖರಗೌಡ ಕಟ್ಟೆಗೌಡರ ಹೇಳಿದರು.
ಕುಡಿವ ನೀರಿನ ಸಮಸ್ಯೆ ಸಮರ್ಪಕವಾಗಿ ನಿರ್ವಹಿಸಿ : ಶುಭಾ ಕಲ್ಯಾಣ್
ತುಮಕೂರು ಜಿಲ್ಲೆಯ ತಾಲೂಕು ಕೇಂದ್ರಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಗ್ರಾಮಗಳಿಗೆ ಅಧಿಕಾರಿಗಳು‌ ಸ್ವತಃ ಭೇಟಿ ನೀಡಿ, ತ್ವರಿತ ಗತಿಯಲ್ಲಿ ನೀರು ಪೂರೈಕೆಗೆ ಕ್ರಮವಹಿಸುವ ಮೂಲಕ ಪರಿಸ್ಥಿತಿಯನ್ನು ‌ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಗೆ ನೀಡಿದ ಅನುದಾನ ಮಾಹಿತಿ ಬಹಿರಂಗಪಡಿಸಲಿ: ಪದ್ಮರಾಜ್ ಸವಾಲು
ಪುತ್ತೂರು ದರ್ಬೆಯಲ್ಲಿ ಸೋಮವಾರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್, ಕಳೆದ ಅವಧಿಯ ಸಂಸದರು ತಾವು ಜಿಲ್ಲೆಗೆ ನೀಡಿದ ಕೋಟಿಗಳ ಅನುದಾನದ ಮಾಹಿತಿ ಬಹಿರಂಗ ಪಡಿಸುವಂತೆ ಸವಾಲು ಹಾಕಿದರು.
ಮಹಿಳಾ ಸಮಾವೇಶದಿಂದ ಬಿಜೆಪಿಗೆ ಹೆಚ್ಚಿನ ಬಲ: ಬಿ.ವೈ.ರಾಘವೇಂದ್ರ
ಬಿಜೆಪಿ ಅಪಾರ ಸಂಖ್ಯೆಯ ಕಾರ್ಯಕರ್ತರ ಹೊಂದಿರುವ ದೊಡ್ಡ ಪಕ್ಷ. ದೇಶದಲ್ಲಿ ಬಿಜೆಪಿ, ಎನ್‌ಡಿಎ ಮೈತ್ರಿ ಕೂಟ 400ಕ್ಕೂ ಹೆಚ್ಚು ಸ್ಥಾನ ಗಳಿಸುವ ಮೂಲಕ ಮೋದಿಗೆ ಪಟ್ಟಾಭಿಷೇಕ ನಡೆಯಲಿದೆ. ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರರಿಗೆ ನಿಮ್ಮ ಮತ ಕೊಟ್ಟು ಗೆಲ್ಲಿಸುವ ಮೂಲಕ ಮೋದಿ ಅವರ ಕೈ ಬಲಪಡಿಸಬೇಕು.
ಕಂಪ್ಲಿಯಲ್ಲಿ ರಕ್ತದಾನ ಶಿಬಿರ
12ನೇ ಶತಮಾನದ ಯುಗಪುರುಷ ಸಾಂಸ್ಕೃತಿಕ ನಾಯಕ ಬಸವಣ್ಣನವರ "ಕಾಯಕವೇ ಕೈಲಾಸ " ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
8 ದಿನ ರಾಜ್ಯಕ್ಕೆ ಉಷ್ಣಅಲೆ ಭೀತಿ : ಎಚ್ಚರ
ಏಪ್ರಿಲ್‌ನಿಂದ ಜೂನ್ ಅವಧಿಯಲ್ಲಿ ಭಾರತವು ತೀವ್ರವಾದ ಬೇಸಿಗೆ ಅನುಭವಿಸಲಿದೆ. ಮಧ್ಯ ಭಾರತ ಮತ್ತು ದಕ್ಷಿಣ ಭಾರತ ಕೆಟ್ಟ ಪರಿಣಾಮ ಎದುರಿಸುವ ನಿರೀಕ್ಷೆಯಿದೆ.
ಎಲ್ಲರೂ ತಪ್ಪದೇ ಮತದಾನ ಮಾಡಬೇಕು: ತಾಪಂ ಇಒ
ಮತದಾರರು ಮತದಾನದಿಂದ ದೂರ ಉಳಿಯಬಾರದು, ಮತದಾರರ ಪಟ್ಟಿಯಲ್ಲಿರುವ ಎಲ್ಲರೂ ತಪ್ಪದೆ ಮತ ಹಾಕಿದಾಗ ತಾಲೂಕಿನ ಮತದಾನ ಪ್ರತಿಶತ ಹೆಚ್ಚಳ ಮಾಡಲು ಸಾಧ್ಯವಾಗುತ್ತದೆ.
ಜನರಲ್ ತಿಮ್ಮಯ್ಯ ಶಾಲೆಯ ಬೆಳ್ಳಿ ಮಹೋತ್ಸವದಲ್ಲಿ ಸಾಂಸ್ಕೃತಿಕ ವೈಭವದ ಆಕರ್ಷಣೆ
ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಬೆಳ್ಳಿ ಮಹೋತ್ಸವ ಪ್ರಯುಕ್ತ ಎರಡನೇ ದಿನ ಸಾಂಸ್ಕೃತಿಕ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆ ಮಾಡುವ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸುವಂತೆ ಕರೆ ನೀಡಿದರು.
ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ಲಸಿಕೆ ಹಾಕಿಸಿ: ಡಿಸಿ ಗಂಗೂಬಾಯಿ
ಜಾನುವಾರುಗಳು ಲಸಿಕೆಯಿಂದ ವಂಚಿತವಾಗದಂತೆ ಹಾಗೂ ಜಿಲ್ಲೆಯ ರೈತರು, ಜಾನುವಾರು ಸಾಕಾಣಿಕೆದಾರರು ಕಡ್ಡಾಯವಾಗಿ ತಮ್ಮ ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
ಅಭಿವೃದ್ಧಿ ವಿಚಾರಕ್ಕೆ ಬೆನ್ನು ತೋರಿಸಲ್ಲ: ಸಚಿವ ಸಂತೋಷ ಲಾಡ್‌
ದೇಶದ ಬಗ್ಗೆ ಬಿಜೆಪಿ ಪ್ರಮುಖ ವಿಚಾರ ಮಾತನಾಡದೆ ಸುಮ್ಮನೆ ಮಾಧ್ಯಮಗಳನ್ನು ಬಳಸಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆ. ಒಂದೇ ಒಂದು ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಮಾಧ್ಯಮಗಳ ಮುಂದೆ ಬಂದಿಲ್ಲ.
  • < previous
  • 1
  • ...
  • 11798
  • 11799
  • 11800
  • 11801
  • 11802
  • 11803
  • 11804
  • 11805
  • 11806
  • ...
  • 14545
  • next >
Top Stories
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved